ಶ್ರೀರಾಮುಲುಗೆ ಉಸುವಾರಿ-ಸಿಂಗ್‌ಗೆ ಕೊಪ್ಪಳ ಜವಾಬ್ದಾರಿ


Team Udayavani, Jan 25, 2022, 7:03 PM IST

ballari news

ಬಳ್ಳಾರಿ: ಗಣಿನಾಡು ವಿಭಜಿತ ಬಳ್ಳಾರಿ ಜಿಲ್ಲೆಯ ನೂತನಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಸಾರಿಗೆ ಸಚಿವಬಿ. ಶ್ರೀರಾಮುಲು ಅವರಿಗೆ ವಹಿಸಿ ರಾಜ್ಯ ಸರ್ಕಾರಸೋಮವಾರ ಆದೇಶ ಹೊರಡಿಸಿದ್ದು, ಬಹುದಿನಗಳಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ನೂತನವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನು ಆನಂದ್‌ಸಿಂಗ್‌ ಬದಲು ಜೊಲ್ಲೆ ಶಶಿಕಲಾ ಅವರಿಗೆ ನೀಡಿರುವುದುಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕಳಚಿ 2019ರಲ್ಲಿ ಬಿ.ಎಸ್‌. ಯಡಿಯೂರಪ್ಪನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಬಿ.ಶ್ರೀರಾಮುಲು ಅವರಿಗೆ ಸುಲಭವಾಗಿ ಸಚಿವ ಸ್ಥಾನದಕ್ಕಿತ್ತಾದರೂ, ಮಾತೃ ಜಿಲ್ಲೆ ಬಳ್ಳಾರಿ ಜಿಲ್ಲಾ ಉಸ್ತುವಾರಿಕೈತಪ್ಪಿ ನೆರೆಯ ಚಿತ್ರದುರ್ಗ, ರಾಯಚೂರು ಜಿಲ್ಲೆಗಳಉಸ್ತುವಾರಿ ಲಭಿಸಿತ್ತು. ಉಪಮುಖ್ಯಮಂತ್ರಿ ಸ್ಥಾನ,ಲೋಕೋಪಯೋಗಿ ಖಾತೆ ಸೇರಿ ಪ್ರತ್ಯೇಕ ಖಾತೆಗಳನ್ನುನೀಡುವಂತೆ ಕೋರಿದರೂ ಸಾಧ್ಯವಾಗಲಿಲ್ಲ.

ಕೊನೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಬೇಡಿಕೆಯಿಟ್ಟಿದ್ದರೂ ಬಳ್ಳಾರಿ ಮೂಲದ ರಾಮುಲುಅವರು, ನೆರೆಯ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರುವಿಧಾನಸಭಾ ಕ್ಷೇತ್ರವನ್ನು ಪ್ರತಿನಿ ಧಿಸುತ್ತಿರುವುದುಮಾತೃ ಜಿಲ್ಲೆ ಉಸ್ತುವಾರಿ ಕೈತಪ್ಪಲು ಪ್ರಮುಖ ಕಾರಣಎಂಬ ಮಾತುಗಳು ಕೇಳಿಬಂದಿದ್ದವು. ಕೊನೆಗೆ ಬಳ್ಳಾರಿಜಿಲ್ಲೆಯ ಉಸ್ತುವಾರಿಯನ್ನು ಸಚಿವ ಆನಂದ್‌ಸಿಂಗ್‌ನೀಡಲಾಗಿತ್ತು.

ಬಳ್ಳಾರಿ ಜಿಲ್ಲೆ ವಿಭಜನೆಯಾಗಿ ನೂತನವಿಜಯನಗರ ರಚನೆಯಾದ ಬಳಿಕ ಅವಳಿ ಜಿಲ್ಲೆಗಳಿಗೂಉಸ್ತುವಾರಿಯಾಗಿ ಮುಂದುವರೆದಿದ್ದ ಆನಂದ್‌ಸಿಂಗ್‌ಬಗ್ಗೆ ಬಳ್ಳಾರಿ ಜಿಲ್ಲೆಯಲ್ಲಿ ಅಸಮಾಧಾನ ಕೇಳಿಬಂದಿತ್ತು.ನಗರ ಶಾಸಕ ಸೋಮಶೇಖರ ರೆಡ್ಡಿಯವರು, ಅಖಂಡಬಳ್ಳಾರಿಯ ವಿಭಜನೆಗೆ ಕಾರಣರಾದ ಆನಂದ್‌ಸಿಂಗ್‌ ಜಿಲ್ಲಾ ಉಸ್ತುವಾರಿ ಮುಂದುವರೆಯುವುದುಬೇಡ.

ಉಸ್ತುವಾರಿಯನ್ನು ಬದಲಾವಣೆ ಮಾಡಿಅಥವಾ ಶ್ರೀರಾಮುಲು ಅವರಿಗೆ ನೀಡುವಂತೆಬಹಿರಂಗವಾಗಿ ಮಾಧ್ಯಮಗಳ ಬಳಿ ಹೇಳಿದ್ದರು.ಅಲ್ಲದೇ ಈಚೆಗೆ ನಡೆದ ಎಂಎಲ್‌ಸಿ ಚುನಾವಣೆಯಕಾರ್ಯಕ್ರಮದಲ್ಲಿ ಸಚಿವ ಸಿಂಗ್‌ ಸಮ್ಮುಖದಲ್ಲೇಎರಡು ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡಿರುವಆನಂದ್‌ಸಿಂಗ್‌ ಅವರಿಗೆ ಜವಾಬ್ದಾರಿ ಜಾಸ್ತಿಯಾಗಿದೆ.ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿಯನ್ನುಬದಲಾಯಿಸಿ ರಾಮುಲುಗೆ ನೀಡುವಂತೆ ಕೋರಿದ್ದರು.

ಇದಕ್ಕೆ ಸಚಿವ ಆನಂದ್‌ಸಿಂಗ್‌ ಅವರು ಸಹ ಸಮ್ಮತಿಸೂಚಿಸಿದ್ದು, ಬಳ್ಳಾರಿ ಉಸ್ತುವಾರಿಯನ್ನು ಸಚಿವರಾಮುಲುಗೆ ನೀಡುವುದಾದರೆ ಸ್ವಾಗತ. ಬೇರೆಯವರಿಗೆನೀಡಿದರೆ ಒಪ್ಪುವುದಿಲ್ಲ ಎಂದಿದ್ದರು. ಅದರಂತೆವಿಭಜಿತ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ಸಾರಿಗೆಸಚಿವ ಶ್ರೀರಾಮುಲು ಅವರಿಗೆ ನೀಡುವ ಮೂಲಕಶಾಸಕ ಸೋಮಶೇಖರ ರೆಡ್ಡಿಯವರ ಬಹುದಿನಗಳಬೇಡಿಕೆಯನ್ನು ಈಡೇರಿಸಿದಂತಾಗಿದೆ

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.