ಎನ್‌ಟಿಟಿ ಗ್ಲೋಬಲ್ ಜೊತೆ ಬ್ಯಾರೀಸ್ ಗ್ರೂಪ್ ಸಹಭಾಗಿತ್ವ

ಚೆನ್ನೈ ಯಲ್ಲಿ ಹೈಪರ್ ಸ್ಕೇಲ್ ಡೇಟಾ ಸೆಂಟರ್ ಯೋಜನೆ ಹಸ್ತಾಂತರ

Team Udayavani, Jul 21, 2023, 5:15 PM IST

1-asdasad-aa

ಚೆನ್ನೈ : ಚೆನ್ನೈ ಯಲ್ಲಿ ಪ್ರಪ್ರಥಮ ಹೈಪರ್ ಸ್ಕೇಲ್ (ಭಾರೀ ಗಾತ್ರದ) ಎನ್‌ಟಿಟಿ ಡೇಟಾ ಸೆಂಟರ್ ಅನ್ನು ಬ್ಯಾರೀಸ್ ಗ್ರೂಪ್ ಯಶಸ್ವಿಯಾಗಿ ನಿರ್ಮಿಸಿ ಇತ್ತೀಚೆಗೆ ಹಸ್ತಾಂತರಿಸಿತು. ಈ ಯೋಜನೆ ಈಗ ಅದರ ಅತ್ಯಂತ ಸೂಕ್ತ ಸ್ಥಳ, ವಿಶ್ವದರ್ಜೆಯ ವಿದ್ಯುತ್ ವ್ಯವಸ್ಥೆ, ಅತ್ಯುತ್ತಮ ಮೂಲ ಸೌಲಭ್ಯಗಳು, ಅತ್ಯಾಧುನಿಕ ಹಾಗೂ ವೈಜ್ಞಾನಿಕ ವಿನ್ಯಾಸ ಹಾಗೂ ಉತ್ಕೃಷ್ಟ ವಾಸ್ತುಶಿಲ್ಪಗಳಿಂದಾಗಿ ದೇಶದ ಡೇಟಾ ಸೆಂಟರ್ ಕ್ಷೇತ್ರದಲ್ಲೇ ಅತ್ಯಂತ ಶ್ರೇಷ್ಠ ಯೋಜನೆ ಎಂಬ ಮನ್ನಣೆ ಪಡೆದಿದೆ.

ಇತ್ತೀಚೆಗೆ ಚೆನ್ನೈನ ತಾಜ್ ಕೋರಮಂಡಲ್‌ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಬ್ಯಾರೀಸ್ ಗ್ರೂಪ್‌ನ ಸ್ಥಾಪಕರು ಮತ್ತು ಸಿ.ಎಂ.ಡಿ. ಆಗಿರುವ ಸಯ್ಯದ್ ಮುಹಮ್ಮದ್ ಬ್ಯಾರಿಯವರು ಎನ್‌ಟಿಟಿ ಗ್ಲೋಬಲ್‌ನ ಅಧ್ಯಕ್ಷರಾದ ಶರದ್ ಸಾಂಗಿ ಹಾಗೂ ಆಡಳಿತ ನಿರ್ದೇಶಕ ಶೇಖರ್ ಶರ್ಮಾ ಅವರಿಗೆ ಸ್ಮರಣಿಕೆಯನ್ನು ನೀಡಿದರು.

“ಡಿಸೈನ್-ಬಿಲ್ಡ್-ಡೆಲಿವರ್ (ವಿನ್ಯಾಸ-ನಿರ್ಮಾಣ-ಹಸ್ತಾಂತರ) ಮಾದರಿಯಲ್ಲಿ ದೇಶಾದ್ಯಂತ ಡೇಟಾ ಸೆಂಟರ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಬ್ಯಾರೀಸ್ ಗ್ರೂಪ್ ಪಡೆದಿರುವ ನೈಪುಣ್ಯತೆಗೆ ಈ ಚೆನ್ನೈ ಯೋಜನೆ ಸಾಕ್ಷಿಯಾಗಿದೆ. NTT Global, Microsoft, Nxtra ಗಳಂತಹ ಪ್ರತಿಷ್ಠಿತ ಕಂಪೆನಿಗಳಿಗಾಗಿ 40 ಲಕ್ಷ ಚದರ ಅಡಿಗಳಿಗಿಂತಲೂ ಹೆಚ್ಚು ವಿಸ್ತೀರ್ಣ ಹಾಗೂ ೩೫೦ ಮೆಗಾ ವ್ಯಾಟ್‌ಗಳಿಗಿಂತಲೂ ಹೆಚ್ಚು ವಿದ್ಯುತ್ ಸಾಮರ್ಥ್ಯದ ಈಗಾಗಲೇ ನಿರ್ಮಾಣ ಪೂರ್ಣಗೊಂಡಿ ರುವ ಐದು ಯೋಜನೆಗಳು ಹಾಗೂ ನಿರ್ಮಾಣ ಪ್ರಗತಿಯಲ್ಲಿರುವ ಇನ್ನೂ ಐದು ಯೋಜನೆಗಳ ಮೂಲಕ ಬ್ಯಾರೀಸ್ ಗ್ರೂಪ್ ದೇಶದಲ್ಲೇ ಅತೀ ದೊಡ್ಡ ಡೇಟಾ ಸೆಂಟರ್ ಡೆವಲಪರ್ ಆಗಿ ಹೊರ ಹೊಮ್ಮಿರುವುದು ನಮಗೆ ತುಂಬಾ ಸಂತಸ ತಂದಿದೆ” ಎಂದು ಸಯ್ಯದ್ ಮುಹಮ್ಮದ್ ಬ್ಯಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.