ಭಾಲ್ಕಿ ಸಾರ್ವಜನಿಕ ಆಸ್ಪ ತ್ರೆಗೆ ವೈಕುಂಠ ರಥ ದೇಣಿಗೆ
Team Udayavani, Apr 29, 2021, 10:38 PM IST
ಭಾಲ್ಕಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಪುರಸಭೆ ಅಧ್ಯಕ್ಷ ಬಸವರಾಜ ವಂಕೆ ನೇತೃತ್ವದಲ್ಲಿ ಶಾಸಕ ಈಶ್ವರ ಖಂಡ್ರೆಯವರು ದೇಣಿಗೆ ರೂಪದಲ್ಲಿ ನೀಡಿದ ವೈಕುಂಠ ರಥದ ಬೀಗದ ಕೈ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿ ಕಾರಿ ಡಾ| ಅಬ್ದುಲ್ ಖಾದರ್ ಅವರಿಗೆ ನೀಡಲಾಯಿತು.
ಬಳಿಕ ಮಾತನಾಡಿದ ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಶಾಸಕ ಈಶ್ವರ ಖಂಡ್ರೆ ಅವರು ಕ್ಷೇತ್ರದ ಜನ ಕಲ್ಯಾಣಕ್ಕಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ. ಕಳೆದ ಸಾಲಿನಲ್ಲಿ ಆರಂಭವಾದ ಮಹಾಮಾರಿ ಕೊರೊನಾದಿಂದ ಆರ್ಥಿಕವಾಗಿ ತೊಂದರೆಯಲ್ಲಿದ್ದವರಿಗೆ ಆಹಾರ ಕಿಟ್, ಹಣ್ಣು, ತರಕಾರಿ, ಸ್ಯಾನಿಟೈಸರ್, ಮಾಸ್ಕ್ ವಿತರಿಸಿ ಮಾನವೀಯತೆ ಮೆರೆದರು.
ಈಗಲೂ ಕೋವಿಡ್ಗೆ ಬಲಿಯಾದವರ ಮೃತ ದೇಹ ತೆಗೆದುಕೊಂಡು ಹೋಗಲು ವೈಕುಂಠ ರಥ ಆಸ್ಪತ್ರೆಗೆ ಶಾಶ್ವತವಾಗಿ ಸಮರ್ಪಣ ಮಾಡಿದ್ದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ವಿಜಯಕುಮಾರ ರಾಜಭವನ, ಮುಖಂಡರಾದ ಪ್ರಕಾಶ ಮಾಶಟ್ಟೆ, ಅಶೋಕ ವಾಲೆ, ತಾಲೂಕು ಆರೋಗ್ಯಾಧಿ ಕಾರಿ ಡಾ| ಜ್ಞಾನೇಶ್ವರ ನಿರಗೂಡೆ, ವೈದ್ಯರಾದ ಡಾ| ವಿಲಾಸ ಕನಸೆ, ಡಾ| ರವಿ ಕಲಶೆಟ್ಟೆ, ಸಿಬ್ಬಂದಿ ಸುನೀಲ, ಸೋಮನಾಥ ತರನಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ