ಬಿಜೆಪಿಗೆ ವೃದ್ಧಿಸಿದ ಆತ್ಮಬಲ; ಕಾಂಗ್ರೆಸ್‌ ಆತ್ಮಾವಲೋಕನ


Team Udayavani, May 27, 2019, 6:10 AM IST

bjp–congress

ಮಂಗಳೂರು: ಮತ ಎಣಿಕೆಯೊಂದಿಗೆ ಫಲಿತಾಂಶದ ಬಗ್ಗೆ ಇದ್ದ ಕುತೂಹಲ, ಲೆಕ್ಕಾಚಾರಗಳಿಗೆ ತೆರೆ ಬಿದ್ದಿದೆ. ಆದರೆ ಹೊರ ಬಿದ್ದಿರುವ ಫಲಿತಾಂಶದ ಬಗ್ಗೆ ಎಲ್ಲೆಡೆ ವಿಶ್ಲೇಷಣೆ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗೆಲುವಿನೊಂದಿಗೆ ಬೀಗುತ್ತಿರುವ ಬಿಜೆಪಿ ಲೆಕ್ಕಾಚಾರ ಮೀರಿ ದೊರಕಿರುವ ಮತಗಳು ಬಂದದ್ದೆಲ್ಲಿಂದ, ಕಾರಣಗಳೇನಿರಬಹುದು ಎಂಬ ಬಗ್ಗೆ ವಿಶ್ಲೇಷಣೆಯಲ್ಲಿ ತೊಡಗಿದೆ. ಇದೇವೇಳೆ ಈ ಬಾರಿ ಜನರ ವಿಶ್ವಾಸ ಅಥವಾ ಮತಗಳನ್ನು ಕಳೆದುಕೊಂಡದ್ದೆಲ್ಲಿ ಎಂಬುದನ್ನು ವಿಮರ್ಶಿಸುವ ಕಾರ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ.

ಜಿಲ್ಲೆಯಲ್ಲಿ ಮೇ 29ರಂದು ಮೂಲ್ಕಿ, ಮೂಡುಬಿದಿರೆ, ಸುಳ್ಯ ನಗರಾಡಳಿತ ಸಂಸ್ಥೆಗಳಿಗೆ ಚುನಾವಣೆನಡೆಯಲಿದೆ. ಮುಂದಿನ ನವೆಂಬರ್‌ ವೇಳೆಗೆ ಮಂಗಳೂರು ಮನಪಾ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತುಕಾಂಗ್ರೆಸ್‌ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಹೆಚ್ಚುಗಂಭೀರವಾಗಿ ಪರಿಗಣಿಸಿವೆ. ಚುನಾವಣೆಯಲ್ಲಿ ತೋರಿರುವ ನಿರ್ವಹಣೆಯನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯ ಫಲಿತಾಂಶದ ಜಾಡು ಅಂದಾಜಿಸುವ ಕಾರ್ಯದಲ್ಲಿ ಬಿಜೆಪಿ ತೊಡಗಿದ್ದು, ಪ್ರಚಾರ ಕಾರ್ಯತಂತ್ರವನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಕಾಂಗ್ರೆಸ್‌, ಫಲಿತಾಂಶದ ಅಂಕಿಅಂಶಗಳನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯಲ್ಲಿ ತನ್ನ ಜನಾದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾದ ಸಂದರ್ಭ ಎದುರಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾರೆ ಮತ ಗಳಿಕೆಯಲ್ಲಿ ಬಿಜೆಪಿ ಒಟ್ಟು 8 ಕ್ಷೇತ್ರಗಳಲ್ಲಿ 7,15,208 ಮತ್ತು ಕಾಂಗ್ರೆಸ್‌ 5,77,935 ಮತಗಳನ್ನು ಗಳಿಸಿದೆ. ಅಂದರೆ, ಕಾಂಗ್ರೆಸ್‌ಗಿಂತ ಬಿಜೆಪಿ 1,37,273 ಅಧಿಕ ಮತ ಪಡೆದಿತ್ತು.

ವಿಧಾನಸಭಾ ಚುನಾವಣೆಯ ವರ್ಷದ ಬಳಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮುನ್ನಡೆ ಮತ ಪ್ರಮಾಣದಲ್ಲಿ ಮತ್ತೆ 1.37 ಲಕ್ಷ ಹೆಚ್ಚಳವಾಗಿದ್ದು, 2.74 ಲಕ್ಷ ಮತಗಳ ಲೀಡ್‌ ದಾಖಲಿಸಿದೆ. ಮಂಗಳೂರು ಕ್ಷೇತ್ರ ಹೊರತುಪಡಿಸಿ ಇನ್ನುಳಿದಂತೆ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯ ಮತ ಮುನ್ನಡೆ ದ್ವಿಗುಣಗೊಂಡಿದೆ. ಇದು ಬಿಜೆಪಿಯಲ್ಲಿ ಹರ್ಷ ತಂದಿದೆ.

ಕಾಂಗ್ರೆಸ್‌ ಮತ ಗಳಿಕೆಯಲ್ಲಿ ಕುಸಿತ ಕಂಡಿದ್ದು, ಇದರ ಕಾರಣ ಕಂಡುಹಿಡಿಯುವ ಕಾರ್ಯದಲ್ಲಿ ನಿರತವಾಗಿದೆ. ಈ ಬಾರಿ ಇಷ್ಟು ಪ್ರಮಾಣದ ಹಿನ್ನಡೆ ಆಗಲು ಕಾರಣ, ಕೈತಪ್ಪಿರುವ ಮತಗಳು ಮತ್ತು ಎಲ್ಲಿ ವೈಫಲ್ಯ ಆಗಿದೆ ಎಂಬ ಬಗ್ಗೆ ಆಂತರಿಕ ವಿಶ್ಲೇಷಣೆ ಆರಂಭಗೊಂಡಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.