ಡಾ| ಬಿ.ಆರ್‌.ಅಂಬೇಡ್ಕರ್‌ ಹೆಜ್ಜೆ ಗುರುತು


Team Udayavani, Sep 24, 2022, 6:15 AM IST

ಡಾ| ಬಿ.ಆರ್‌.ಅಂಬೇಡ್ಕರ್‌ ಹೆಜ್ಜೆ ಗುರುತು

ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ಹುಟ್ಟು, ಬಾಲ್ಯ, ಶಿಕ್ಷಣ, ಜೀವನದ ಪ್ರತೀ ಹೆಜ್ಜೆಗಳನ್ನೂ ಪರಿಚಯಿಸುವುದಕ್ಕಾಗಿ ಕೇಂದ್ರ ಸರಕಾರ ಅಂಬೇಡ್ಕರ್‌ ಸರ್ಕ್ಯೂಟ್ ಎಂಬ ವಿಶೇಷ ಟೂರ್‌ ಪ್ಯಾಕೇಜ್‌ ಅನ್ನೂ ಘೋಷಿಸಿದೆ. ಅಂಬೇಡ್ಕರ್‌ ಅವರ ಜೀವನದ ವಿವಿಧ ಹಂತಗಳನ್ನು ಪರಿಚಯಿಸುವ ಸ್ಥಳಗಳಿಗೆ ವಿಶೇಷ ರೈಲಿನಲ್ಲಿ ಕರೆದೊಯ್ಯಲಾಗುತ್ತದೆ. ಹಾಗಾದರೆ ಏನಿದು ವಿಶೇಷ ಟೂರ್‌? ಈ ಕುರಿತ ಒಂದು ನೋಟ ಇಲ್ಲಿದೆ.

ಏನಿದು ಅಂಬೇಡ್ಕರ್‌ ಸರ್ಕ್ಯೂಟ್?
ಇದು ಈಗಿನ ಐಡಿಯಾವೇನಲ್ಲ. 2016 ರಲ್ಲೇ ಕೇಂದ್ರ ಸರಕಾರ ಅಂಬೇಡ್ಕರ್‌ ಸರ್ಕ್ಯೂಟ್ ಹೆಸರಿನಲ್ಲಿ, ಅವರು ಹುಟ್ಟಿದಾಗಿನಿಂದ ನಿರ್ವಾಣವಾಗುವವರೆಗೆ ಬದುಕು ಸಾಗಿಸಿದ್ದ ಸ್ಥಳಗಳನ್ನು ಪರಿಚಯಿಸುವ ಯೋಜನೆ ಹಾಕಿಕೊಂಡಿತ್ತು. ಅಂದರೆ
1. ಅಂಬೇಡ್ಕರ್‌ ಹುಟ್ಟೂರು – ಮಧ್ಯ ಪ್ರದೇಶದ ಮಾಹೋ – ಜನ್ಮಭೂಮಿ
2. ಬೌದ್ಧ ಧರ್ಮ ಸ್ವೀಕಾರ – ಮಹಾರಾಷ್ಟ್ರದ ನಾಗಪುರ – ದೀಕ್ಷಾಭೂಮಿ
3. ಮೃತಪಟ್ಟ ಸ್ಥಳ – ದಿಲ್ಲಿ – ಮಹಾಪರಿನಿರ್ವಾಣ ಭೂಮಿ
4. ಅಂತ್ಯಕ್ರಿಯೆ ನಡೆದ ಸ್ಥಳ – ಮಹಾರಾಷ್ಟ್ರದ ಮುಂಬಯಿ – ಚೈತ್ಯ ಭೂಮಿ
ಈ ರೀತಿಯಾಗಿ ವಿವಿಧ ಸ್ಥಳಗಳನ್ನು ಗುರುತಿಸಿ, ಇಲ್ಲಿಗೆ ಪ್ರವಾಸ ಕರೆದೊಯ್ಯುವ ಯೋಜನೆ ಹಾಕಿಕೊಳ್ಳಲಾಗಿದೆ. ಮೊದಲು ಶಿಕ್ಷಾಭೂಮಿಯಾಗಿ ಲಂಡನ್‌ ಬಳಸಿಕೊಳ್ಳಲಾಗಿತ್ತಾದರೂ ಈಗ ಸೇರಿಸಿಲ್ಲ.

ಪ್ರವಾಸ ವೆಚ್ಚ ಎಷ್ಟಿರಬಹುದು?
ಒಟ್ಟು 17 ದಿನಗಳ ಕಾಲ ಈ ಪ್ರವಾಸ ನಡೆಯಲಿದೆ. ಪ್ರತಿಯೊಬ್ಬರಿಗೆ 62 ಸಾವಿರ ರೂ.ಗಳಾಗಲಿವೆ. 500 ಮಂದಿ ಯನ್ನು ಪ್ರವಾಸಕ್ಕೆಂದು ವಿಶೇಷ ರೈಲಿನಲ್ಲಿ ಕರೆದುಕೊಂಡು ಹೋಗಲಾಗುತ್ತದೆ.

ಉದ್ದೇಶವೇನು?
ಸದ್ಯ ದೇಶದ ದಲಿತ ಸಮುದಾಯದ ಜನ ದೇಶದಲ್ಲಿರುವ ಈ ಎಲ್ಲ ಸ್ಥಳಗಳನ್ನು ಪುಣ್ಯಸ್ಥಳವೆಂದೇ ಪರಿಗಣಿಸಿ ಭೇಟಿ ನೀಡುತ್ತಾರೆ. ಆದರೆ ದಲಿತ ಸಮುದಾಯವನ್ನು ಮೀರಿ, ಉಳಿದವರನ್ನೂ ಈ ಸ್ಥಳಗಳಿಗೆ ಆಕರ್ಷಿಸುವುದು ಸರಕಾರದ ಪ್ರಮುಖ ಉದ್ದೇಶ. ಅಲ್ಲದೆ 2014ರಲ್ಲಿ ಮೋದಿ ಸರಕಾರ ಬಂದ ಮೇಲೆ ಅಂಬೇಡ್ಕರ್‌ ಅವರ ಕುರಿತಂತೆ ನಾನಾ ವಿಧವಾಗಿ ಸಂಭ್ರಮಿಸಲಾಗುತ್ತಿದೆ. ಅಲ್ಲದೆ ಮೋದಿ ಅವರು ಅಂಬೇಡ್ಕರ್‌ ಅವರ ದೂರದೃಷ್ಟಿಯಿಂದಲೇ ಕೆಲಸ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.