BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
Team Udayavani, May 6, 2024, 1:01 PM IST
ರಿಪ್ಪನ್ಪೇಟೆ: ಸಮೀಪದ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮಡಿವಾಳ ಅವರ ಮನೆಗೆ ಸಂಸದ ಬಿ.ವೈ.
ರಾಘವೇಂದ್ರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ದುರ್ಘಟನೆ ನಡೆದ ಬಗ್ಗೆ ತಿಳಿದಾಗ ನಾನು ಬೈಂದೂರಿನಲ್ಲಿದ್ದೆ. ವಿಷಯ ತಿಳಿದು ಬಹಳ ನೋವಾಯಿತು. ದೇವರು ತಿಮ್ಮಪ್ಪರವರ ಅತ್ಮಕ್ಕೆ ಶಾಂತಿ ನೀಡಲಿ.
ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ವೈಯಕ್ತಿಕ ಧನ ಸಹಾಯ ಮಾಡಿದರು. ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ
ಟಿ.ಡಿ.ಮೇಘರಾಜ್, ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಪಂ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ, ತಾಲೂಕು ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್, ಬಿಜೆಪಿ ಮುಖಂಡರಾದ ಎಂ.ಎನ್. ಸುಧಾಕರ್, ಎಚ್.ಎಸ್. ಕೀರ್ತಿಗೌಡ, ದೇವೇಂದ್ರಪ್ಪ ಗೌಡ ವಾರೆಕೊಪ್ಪ, ರಾಜು ದೂನ(ಸೋಮಶೇಖರ), ಕೆಂಚಿಕೆರೆ
ಗಣಪತಿ, ಷಣ್ಮುಖಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಬಾರಿ ದರಕ್ಕೆ ವಿದ್ಯುತ್ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ
Hassan ಕ್ಯಾನ್ಸರ್ ಸೋಲಿಸಿ ಮಿಸ್ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್
Karnataka Legislative Council; ಕಾಂಗ್ರೆಸ್ ಅಭ್ಯರ್ಥಿ 2 ದಿನದಲ್ಲಿ ಅಂತಿಮ?
ಇನ್ನೂ ಬಾರದ ಪ್ರಜ್ವಲ್ ನಡೆ ನಿಗೂಢ; ಸಂತ್ರಸ್ತೆಯರ ಹೇಳಿಕೆ ದಾಖಲಿಸಿ ಎಸ್ಐಟಿ ತನಿಖೆ
ಇಂದು ರಾಜ್ಯಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
MUST WATCH
ಹೊಸ ಸೇರ್ಪಡೆ
Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ
ಪ್ಲಾಸ್ಟಿಕ್ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್!
ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ
Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್ ಜೆಹಾದ್ ತಡೆಗೆ ಸಹಾಯವಾಣಿ
ದುಬಾರಿ ದರಕ್ಕೆ ವಿದ್ಯುತ್ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ