ಎಂ.ಕೆ. ಪ್ರಾಣೇಶ್‌ ಗೆಲುವು ಖಚಿತ: ಬೆಳ್ಳಿಪ್ರಕಾಶ್‌


Team Udayavani, Dec 8, 2021, 1:31 PM IST

chikkamagalore news

ಕಡೂರು: ವಿಧಾನ ಪರಿಷತ್‌ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಎಂ.ಕೆ. ಪ್ರಾಣೇಶ್‌ ಅತ್ಯ ಧಿಕ ಮತಗಳಿಂದಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲಎಂದು ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷಹಾಗೂ ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು.ಪಟ್ಟಣದ ಸುರಚಿ ಸಭಾಂಗಣದಲ್ಲಿಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಡೂರು ವಿಧಾನಸಭಾ ಕ್ಷೇತ್ರದವ್ಯಾಪ್ತಿಯಲ್ಲಿ ಗ್ರಾಪಂ ಮತಗಳು 477ಇದ್ದು ತಮ್ಮದು ಒಂದು ಮತ ಸೇರಿ ಒಟ್ಟುಕ್ಷೇತ್ರದಲ್ಲಿ 524 ಮತಗಳಿದ್ದು ಇವುಗಳಲ್ಲಿ ಕನಿಷ್ಟ 350 ಮತಗಳನ್ನು ನಮ್ಮಅಭ್ಯರ್ಥಿ ಎಂ.ಕೆ. ಪ್ರಾಣೇಶ್‌ ಅವರಿಗೆನೀಡಿ ಗೆಲ್ಲಿಸಲಿದ್ದೇವೆ ಎಂಬ ವಿಶ್ವಾಸವ್ಯಕ್ತಪಡಿಸಿದರು.ಗ್ರಾಪಂ ಮತ್ತು ಪುರಸಭೆಯ ಸದಸ್ಯರನ್ನುಯಾವುದೇ ತಾರತಮ್ಯವಿಲ್ಲದೆ, ಜಾತಿಬೇಧವಿಲ್ಲದೆ ಎಲ್ಲರನ್ನೂ ಗೌರವಯುತವಾಗಿನಾನು ಕಂಡಿದ್ದೇನೆ. ಎರಡು ಪುರಸಭೆಸೇರಿದಂತೆ 49 ಗ್ರಾಪಂಗಳಲ್ಲಿ ಯಾವುದೇರೀತಿ ಹಸ್ತಕ್ಷೇಪ ಮಾಡದೆ ಪಕ್ಷಾತೀತವಾಗಿಅಭಿವೃದ್ಧಿಯ ಕಡೆ ಮಾತ್ರ ಗಮನ ನೀಡಿದ್ದೇನೆ.

ಸದಸ್ಯರು ಯಾವ ಪಕ್ಷದವರುಎಂಬುದನ್ನು ಗಣನೆಗೆ ತೆಗೆದುಕೊಳ್ಳದೆ ಅವರಅಭಿವೃದ್ಧಿಪರ ಕೆಲಸಗಳನ್ನು ಬೆಂಬಲಿಸಿದ್ದೇನೆ.ಈ ಎಲ್ಲ ಅಂಶಗಳು ಸಹ ಪ್ರಾಣೇಶ್‌ ಅವರಿಗೆಮತ ದೊರಕಿಸಿಕೊಡಲು ಪೂರಕವಾಗಿವೆ.ಅವರೆಲ್ಲರೂ ಆತ್ಮಸಾಕ್ಷಿಯಾಗಿ ಮತಚಲಾಯಿಸಲಿದ್ದಾರೆ ಎಂದರು.

ಕೋಮುವಾದಿ ಪಕ್ಷ ಅ ಧಿಕಾರಕ್ಕೆಬರುವುದನ್ನು ತಡೆಯಲು ಕಾಂಗ್ರೆಸ್‌ಅಭ್ಯರ್ಥಿಗೆ ಬೆಂಬಲಿಸುವ ವೈ.ಎಸ್‌.ವಿ.ದತ್ತ ನಿರ್ಧಾರದ ಬಗ್ಗೆ ಪತ್ರಕರ್ತರುಪ್ರಶ್ನಿಸಿದಾಗ ಉತ್ತರಿಸಿದ ಬೆಳ್ಳಿಪ್ರಕಾಶ್‌ಅದು ಅವರ ಆಂತರಿಕ ವಿಚಾರ. ಆದರೆಕಡೂರು ಪುರಸಭೆಯಲ್ಲಿ ಬಿಜೆಪಿ ಜೊತೆಮೈತ್ರಿ ಮಾಡಿಕೊಂಡಿಲ್ಲವೇ? ಬಿಜೆಪಿಬೆಂಬಲದಿಂದಲೇ ಜೆಡಿಎಸ್‌ ಅಧ್ಯಕ್ಷಸ್ಥಾನ ಪಡೆದಿಲ್ಲವೇ? ಆದರೂ ಎಂದಿಗೂಪುರಸಭೆಯ ಆಡಳಿತದಲ್ಲಿ ಯಾವ ಹಸ್ತಕ್ಷೇಪಮಾಡದೆ ತಮಗೆ ಬಂದ ಅನುದಾನಗಳನ್ನುಎಲ್ಲ ವಾರ್ಡುಗಳಿಗೂ ಸಮನಾಗಿಪ್ರಾಧಾನ್ಯತೆ ನೀಡಿ ಹಂಚಿಕೆ ಮಾಡಲಾಗಿದೆ.

ಯಾರಿಗೆ ಬೇಕಾದರೂ ಬೆಂಬಲನೀಡುವುದಕ್ಕೆ ಅವರು ಸರ್ವ ಸ್ವತಂತ್ರರು.ಆದರೆ ಕೋಮುವಾದಿ ಪಕ್ಷ ಎಂದುವ್ಯಾಖ್ಯಾನ ಮಾಡುವಾಗ ಹಲವು ಪ್ರಶ್ನೆಗಳುಉದ್ಭವಿಸುತ್ತವೆ. ಕಾರಣ ಏನೇ ಇರಲಿ.ಪುರಸಭೆಯಲ್ಲಿ ಮೈತ್ರಿ ಮಾಡಿಕೊಳ್ಳುವಾಗಕಾಣದ ಕೋಮುವಾದ ಈಗ ಯಾಕೆ ದತ್ತಅವರಿಗೆ ಕಾಣುತ್ತದೆ ? ಬಿಜೆಪಿ ಪಕ್ಷಕ್ಕೆ ಹೆಚ್ಚಿನಮತಗಳು ದೊರೆಯುತ್ತವೆ. ದತ್ತ ಅವರುಬೇರೆ ಪಕ್ಷದಲ್ಲಿದ್ದರೂ ಸಹ ನಮ್ಮ ನಾಯಕರುಅವರ ಮಾತುಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಕಡೂರು ಪುರಸಭೆಯ ಅಧ್ಯಕ್ಷರಿಗೆತಾವು ಯಾವುದೇ ತಾಕೀತು ಮಾಡಿಲ್ಲ.ಅವರಿಗೆ ಸಂಪೂರ್ಣ ಅಧಿ ಕಾರ ನೀಡಿದ್ದೇನೆ.ಕ್ಷೇತ್ರದಲ್ಲಿ ಅನೇಕ ಗ್ರಾಪಂಗಳಲ್ಲಿ ಜೆಡಿಎಸ್‌ಬೆಂಬಲಿಗರೊಂದಿಗೆ ಮೈತ್ರಿಯಾಗಿಲ್ಲವೇಎಂದು ಅನೇಕ ಉದಾಹರಣೆಗಳನ್ನುನೀಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿಮುಖಂಡರಾದ ಕೆ.ಆರ್‌. ಮಹೇಶ್‌ಒಡೆಯರ್‌, ಜಿಗಣೇಹಳ್ಳಿ ನೀಲಕಂಠಪ್ಪ,ಸೀಗೇಹಡ್ಲು ಹರೀಶ್‌, ಕುಮಾರ್‌ ನಾಯ್ಕ,ಸಿದ್ದಪ್ಪ ಇದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.