Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ


Team Udayavani, Apr 28, 2024, 4:47 PM IST

1—dsdasd

ಚಿಕ್ಕಮಗಳೂರು: ಶ್ರೀ ಗುರು ದತ್ತಾ ತ್ರೆಯ ಬಾಬಾಬುಡನ್ ಗಿರಿ ಪ್ರವಾಸಕ್ಕೆ ಆಗಮಿಸಿದ್ದ ಮಿನಿ ಬಸ್ ಅಪಘಾತವಾಗಿ 30 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಾಣಿಕ್ಯಧಾರಾ ತಿರುವಿನಲ್ಲಿ ಸಂಭವಿಸಿದೆ. ಹಿರಿಯೂರಿನ ಆದಿವಾಲದ ಒಂದೇ ಕುಟುಂಬದ 30 ಜನರಲ್ಲಿ ಮಕ್ಕಳು ಮಹಿಳೆಯರು ಸೇರಿದಂತೆ ಹಲವರಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಅದಿವಾಲದಿಂದ ಬಾಬಾಬುಡನ್ ಗಿರಿ ಪ್ರವಾಸಕ್ಕೆ ಆಗಮಿಸಿದ್ದ ಒಂದೇ ಕುಟುಂಬದ 30 ಜನರು ಸಂಚರಿಸುತ್ತಿದ್ದ ಮಿನಿ ಬಸ್ ಪಲ್ಟಿಯಾಗಿ ಮಕ್ಕಳು ಮಹಿಳೆಯರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಬಾಬಾಬುಡನ್ ಗಿರಿ ವೀಕ್ಷಿಸಿ ನಂತರ ಮಾಣಿಕ್ಯಧಾರಾ ಕಡೆಗೆ ತೆರಳುತ್ತಿದ್ದ ವೇಳೆ ಎರಡನೇ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಾರು ಆಂಬುಲನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ತರಲಾಯಿತು.

ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಸವಾಜ್ (6) ಮೃತ ಬಾಲಕ‌‌. ಸಣ್ಣ ಮಕ್ಕಳಿಗೆ ಗಂಭೀರ ಗಾಯಗಳಾಗಿದೆ. ಏಕಾಏಕಿ ಮಾಣಿಕ್ಯಧಾರಾ ಕಡೆ ಹೋಗುತ್ತಿದ್ದ ಮಿನಿ ಬಸ್ ಸ್ಥಗಿತಗೊಂಡ ಕಾರಣ ಪಲ್ಟಿಯಾಗಿದೆ. ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Shiradi Ghat ರಸ್ತೆಗೆ ಉರುಳಿದ ಮರ: 2 ತಾಸು ವಾಹನ ಸಂಚಾರ ಸ್ಥಗಿತ

Shiradi Ghat ರಸ್ತೆಗೆ ಉರುಳಿದ ಮರ: 2 ತಾಸು ವಾಹನ ಸಂಚಾರ ಸ್ಥಗಿತ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನೆ ಕಂಡು ಚರಂಡಿಗೆ ಇಳಿದ ಬೊಲೇರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ

Sringeri ಶ್ರೀ ಶಾರದಾ ಪೀಠದಲ್ಲಿ ಶಂಕರ ಜಯಂತಿ

Sringeri ಶ್ರೀ ಶಾರದಾ ಪೀಠದಲ್ಲಿ ಶಂಕರ ಜಯಂತಿ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ ಮೂರು ಬಲಿ; ಮೂವರಿಗೆ ಗಂಭೀರ ಗಾಯ

Heavy Rain ಕಾಫಿನಾಡಿನಲ್ಲಿ ವರುಣಾರ್ಭಟಕ್ಕೆ 3ನೇ ಬಲಿ; ಮೂವರಿಗೆ ಗಂಭೀರ ಗಾಯ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

Chikmagalur: ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

10-rain

Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qeqweqwe

IPL; ಇಂಗ್ಲೆಂಡ್‌ ಕ್ರಿಕೆಟಿಗರ ನಿರ್ಗಮನ ಪರ್ವ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Shiradi Ghat ರಸ್ತೆಗೆ ಉರುಳಿದ ಮರ: 2 ತಾಸು ವಾಹನ ಸಂಚಾರ ಸ್ಥಗಿತ

Shiradi Ghat ರಸ್ತೆಗೆ ಉರುಳಿದ ಮರ: 2 ತಾಸು ವಾಹನ ಸಂಚಾರ ಸ್ಥಗಿತ

1-wqqq232

Basketball: ಮಣಿಪಾಲ ಕೆಎಂಸಿ ತಂಡಗಳಿಗೆ ಪ್ರಶಸ್ತಿ

1-wqewqeqw

Italian Open: ನೊವಾಕ್‌ ಜೊಕೋವಿಕ್‌ಗೆ ಸೋಲಿನ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.