ತಾಲಿಬಾನ್ ಸಂಸ್ಕೃತಿ ಕಾಂಗ್ರೆಸ್ ನವರದ್ದು: ಮಹೇಶ್ ಟೆಂಗಿನಕಾಯಿ ಕಿಡಿ


Team Udayavani, Sep 29, 2021, 1:47 PM IST

chikkodi news

ಚಿಕ್ಕೋಡಿ: ತಾಲಿಬಾನ್ ಸಂಸ್ಕೃತಿಯನ್ನು  ಹಿಂಬಾಲಿಸುವುದು ಕಾಂಗ್ರೆಸ್. ದ್ವಂದ್ವ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬರುವ ದಿನಗಳಲ್ಲಿ ಬಿಜೆಪಿ ತಕ್ಕ ಪಾಠ ಕಲಿಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೇಂಗಿನಕಾಯಿ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯ್ದರು.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಭೂತ ಮಟ್ಟದ ಅಧ್ಯಕ್ಷರಾದ ಏಕನಾಥ ಜೇಧೆ ಮನೆಗೆ ನಾಮಫಲಕ ಅಳವಡಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲಿಬಾನ್ ಸಂಸ್ಕೃತಿ ಹೊಂದಿದ್ದವರ ಬಾಯಿಯಲ್ಲಿ ಇಂತಹ ಮಾತುಗಳು ಬರುತ್ತಿವೆ. ತಾಲಿಬಾನ್ ಹೇಳಿಕೆ ಕೊಡುವ ಮೂಲಕ ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತಿರುವುದು ಸ್ಪತಃ ಗೊತ್ತಾಗುತ್ತದೆ. ಬರುವ ದಿನಗಳಲ್ಲಿ ದೇಶದ ಜನ ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.

ಪರಿಷತ್ ಮತ್ತು ಎರಡು ಕ್ಷೇತ್ರದ ಉಪಚುನಾವಣೆ ಮುಗಿದ ಬಳಿಕ ಜಿಪಂ ತಾಪಂ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದರು.

ಇದನ್ನೂ ಓದಿ:8 ಲಕ್ಷಕ್ಕೆ ಮಾರಾಟವಾದ ಕಿಲಾರಿ ಜೋಡೆತ್ತು

ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ, ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ , ಚಿಕ್ಕೋಡಿ ಜಿಲ್ಲಾ ಪ್ರಭಾರಿ ರಾಜು ಕುರಡಗಿ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ ರಾಜೇಶ ನೆರ್ಲಿ , ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಮಹಾಮಂಡಳ ಉಪಾಧ್ಯಕ್ಷ ಜಗದೀಶ್ ಕವಟಗಿಮಠ, ಹೆಸ್ಕಾಂ ನಿರ್ದೇಶಕರು ಮಹೇಶ್ ಭಾತೆ, ಚಿಕ್ಕೋಡಿ ಬಿಜೆಪಿ ಮಹಿಳಾ ಜಿಲ್ಲಾ ಅಧ್ಯಕ್ಷ ಶಾಂಭವಿ ಅಶ್ವಥಪುರ,  ಚಿಕೊಡಿ ಜಿಲ್ಹಾ ಮಹಿಳಾ  ಪ್ರಧಾನ ಕಾರ್ಯದರ್ಶಿ

ಶ್ರೀಮತಿ ಗೀತಾ ಭಾತೆ, ಗ್ರಾ ಪ ಅಧ್ಯಕ್ಷ  ಸಾವಿತ್ರಿ ಏಕನಾಥ ಜೇಧೆ, ವಿಜಯ ಕೋಠಿವಾಲೆ. ಮಹಾಂತೇಶ ಭಾತೆ. ಸಂಜಯ ಕಾಂಬಳೆ. ಅಶೋಕ ಶಿಂಗಾಯಿ. ಏಕನಾಥ ಜೇಧೆ. ಮಹೇಶ ಚೌಡನ್ನವರ ಮುಂತಾದವರು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.