Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ


Team Udayavani, Apr 16, 2024, 3:24 PM IST

choo mantar kannada movie

ಶರಣ್‌ ನಟನೆಯ “ಛೂ ಮಂತರ್‌’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ 10ಕ್ಕೆ ಚಿತ್ರ ತೆರೆಗೆ ಬರಲಿದೆ. ಶರಣ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.

“ಕರ್ವ’ ನವನೀತ್‌ ನಿರ್ದೇಶನ ಈ ಚಿತ್ರಕ್ಕಿದ್ದು, ಈಗಾಗಲೇ ಚಿತ್ರದ ಚಿತ್ರದ ಫ‌ಸ್ಟ್‌ಲುಕ್‌, ಮೋಶನ್‌ ಪೋಸ್ಟರ್‌ ಹಾಗೂ ಟೈಟಲ್‌ ಟ್ರ್ಯಾಕ್‌ ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. “ಛೂ ಮಂತರ್‌’ ಮೇಲೆ ನಿರ್ದೇಶಕ ನವನೀತ್‌ ಕೂಡಾ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ನವನೀತ್‌, “”ಛೂ ಮಂತರ್‌ ಇದೊಂದು ಫ್ಯಾನ್ಸಿ ಲೋಕ. ಹೈಪರ್‌ ಲಿಂಕ್‌ ಇರುವ ಮೂರು ಭಿನ್ನ ಕಥೆಗಳು ಜೊತೆಗೆ ಸಾಗುವ ಚಿತ್ರ ಇದಾಗಿದ್ದು, ನಾಯಕ ಎಲ್ಲಾ ಕಥೆಯಲ್ಲಿ ಇರುತ್ತಾನೆ. ಶರಣ್‌ ಅವರು ಇಲ್ಲಿವರೆಗೆ ಪೂರ್ಣ ಪ್ರಮಾಣದ ಹಾರರ್‌ ಸಿನಿಮಾಗಳನ್ನು ಮಾಡಿಲ್ಲ. ಇದು ಅವರ ಕೆರಿಯರ್‌ನ ಮೊದಲ ಔಟ್‌ ಅಂಡ್‌ ಔಟ್‌ ಹಾರರ್‌ ಸಿನಿಮಾ. ನಾವು ಉತ್ತರಾಖಂಡ್‌ಗೆ ತೆರಳಿ ಹಿಮದಲ್ಲಿ ಶೂಟಿಂಗ್‌ ಮಾಡಿದ್ದೇವೆ’ ಎಂಬುದು ನಿರ್ದೇಶಕ ನವನೀತ್‌ ಮಾತು.

ಚಿತ್ರದ ನಿರ್ಮಾಪಕ ತರುಣ್‌ ಶಿವಪ್ಪ ಮಾತನಾಡಿ, “ಶರಣ್‌ ಅವರ ಜೊತೆ “ವಿಕ್ಟರಿ-2′ ಚಿತ್ರ ಮಾಡಿ ವಿಕ್ಟರಿ ಪಡೆದಿದ್ದೆ. ನಂತರ ಅವರ ಜೊತೆ ಕೆಲಸ ಮಾಡಬೇಕು ಅಂತ ಕಳೆದ ಮೂರು ವರ್ಷಗಳಿಂದ, ಹೊಸ ನಿರ್ದೇಶಕರಿಂದ ಹಿಡಿದು ಅನುಭವಿ ನಿರ್ದೇಶಕರವರೆಗೂ ಕಥೆ ಕೇಳಿಸಿದ್ದೆ. ಆದರೆ ಶರಣ್‌ ಚಿತ್ರಗಳ ಆಯ್ಕೆ ವಿಷಯದಲ್ಲಿ ತುಂಬಾ ಚೂಸಿಯಾಗಿದ್ದರು. ಒಳ್ಳೆ ಕಥೆ, ಪಾತ್ರ, ಭಿನ್ನತೆಯನ್ನು ಕಾಯ್ದು ಕೊಳ್ಳತ್ತಿದ್ದರು. ಇವರಿಗೆ ಕಥೆ ಹೇಳಿಸಿ ಸುಸ್ತಾಗಿದ್ದೆ. ತರುಣ್‌ ಸುಧೀರ್‌ ಅವರು ಸಿಕ್ಕಾಗ ಚಿತ್ರ ಮಾಡುವ ಬಗ್ಗೆ ಕೇಳಿದ್ದೆ. ಆಗ ಅವರು ಶರಣ್‌ ಕೆರಿಯರ್‌ನಲ್ಲಿ ಸಂಪೂರ್ಣ ಹಾರರ್‌ ಚಿತ್ರ ಮಾಡಿಲ್ಲ. ಆ ಥರದ ಕಥೆ ಇದ್ದರೆ ಪ್ರಯತ್ನ ಮಾಡಿ ಅಂದರು. ನಂತರ ಬಂದಿದ್ದೇ “ಛೂ ಮಂತರ್‌’ ಎನ್ನುತ್ತಾರೆ.

ಚಿತ್ರದ ನಾಯಕಿ ಅದಿತಿ ಪ್ರಭುದೇವ, ಹಾಗೂ ಪ್ರಭು, ಮೇಘನಾ ಗಾಂವ್ಕರ್‌, ರಜಿನಿ, ಧರ್ಮ ಮುಂತಾದವರು ನಟಿಸಿದ್ದಾರೆ. ಹಾಗೆಯೇ ಚಿಕ್ಕಣ್ಣ, ಶಂಕರ್‌ ಅಶ್ವಥ್‌, ಕಿರಣ್‌, ವಿಜಯ್‌ ಚೆಂಡೂರು, ಓಂ ಪ್ರಕಾಶ್‌ ರಾವ್‌ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಅವಿನಾಶ್‌ ಹಿನ್ನಲೆ ಸಂಗೀತ, ಚಂದನ್‌ ಶೆಟ್ಟಿ ಸಂಗೀತ, ಅನೂಪ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.