ನಿಗದಿತ ದರಕ್ಕಿಂತ ಹೆಚ್ಚು ನೀರಿನ ಶುಲ್ಕ ಸಂಗ್ರಹ


Team Udayavani, Feb 11, 2022, 6:07 PM IST

26water

ಇಂಡಿ: 24×7 ಕುಡಿಯುವ ನೀರಿನ ದರವನ್ನು 56 ರೂಪಾಯಿ ಮಾತ್ರ ಪಡೆಯಬೇಕೆಂದು ಪುರಸಭೆಯ ಆದೇಶವಿದ್ದರೂ ಪ್ರತಿ ತಿಂಗಳು 150 ರೂ. ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕಂದಾಯ ಇಲಾಖೆ ಬೆಂಗಳೂರ ಅವರು ಸರಕಾರದ ಮಾರ್ಗಸೂಚಿ ಪ್ರಕಾರ ಅರ್ಥಿಕ ಇಲಾಖೆಯ ನೀಡಿರುವ ಸಹಮತಿಯ ಅನ್ವಯ ಗೃಹ ಸಂಪರ್ಕಕ್ಕೆ ಕುಡಿಯುವ ನೀರಿನ ದರ 56 ರೂ.ಮಾಡಬೇಕೆಂದು 2019ರಲ್ಲಿ ನಿಗದಿಪಡಿಸಿದೆ. ಇದಕ್ಕೆ ಪ್ರತಿಯಾಗಿ ಇಂಡಿಯ ಆಗಿನ ಕಂದಾಯ ಉಪವಿಭಾಗಾಧಿಕಾರಿ ರಾಹುಲ್‌ ಸಿಂಧೆ ಅವರು ನೀರಿನ 56 ರೂ. ನಿಗದಿಪಡಿಸಿ ಆಗಸ್ಟ್‌ 2021ರಂದು ಆದೇಶ ಹೊರಡಿಸಿದ್ದರು. ಆದೇಶ ಪುರಸಭೆಗೆ ಕಳುಹಿಸಿ ಆರು ತಿಂಗಳು ಗತಿಸಿದರೂ ಪುರಸಭೆಯವರು ಇನ್ನೂ ಕುಡಿಯುವ ನೀರಿನ ಶುಲ್ಕ ಪ್ರತಿ ತಿಂಗಳು 150 ರೂ.ತೆಗೆದುಕೊಳ್ಳುತ್ತಿದ್ದಾರೆ.

ಕಂದಾಯ ಉಪವಿಭಾಗಾಧಿಕಾರಿಗಳ ಆದೇಶ ಪಾಲನೆ ಮಾಡದ ಪುರಸಭೆ ಅಧಿಕಾರಿಗಳ ವಿರುದ್ಧ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕು. ನೀರಿನ ದರ ಕಡಿಮೆ ಮಾಡಿ ಬಡ ಜನಾಂಗಕ್ಕೆ ಅನುಕೂಲ ಮಾಡಿಕೊಡಬೇಕು. ಕುಡಿಯುವ ನೀರಿನ ದರ 56 ರೂ. ಮಾಡದಿದ್ದರೆ ಮಾರ್ಚ್‌ 1ರಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು. -ಚಂದ್ರಶೇಖರ ಹೊಸಮನಿ, ತಾಲೂಕಾಧ್ಯಕ್ಷ

ಮಾದಿಗ ದಂಡೋರ ಸಮಿತಿ ಇಂಡಿ. ಸ್ಥಳೀಯ ಪುರಸಭೆಯಿಂದ ನೀರಿನ ದರ 56 ರೂಪಾಯಿ ಮಾಡಬೇಕೆಂದು ರಾಜ್ಯಪತ್ರದಲ್ಲಿ ಸೇರಿಸುವ ಪ್ರಕ್ರಿಯೆ ನಡೆದಿದೆ. ಮಾರ್ಚ್‌ 1ರಿಂದ ದರ ಬದಲಾವಣೆಯಾಗಬಹುದು. -ಕೆ.ಲಕ್ಷ್ಮೀಶ, ಮುಖ್ಯಾಧಿಕಾರಿ ಪುರಸಭೆ ಇಂಡಿ

ಟಾಪ್ ನ್ಯೂಸ್

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.