ಕೊಲೋನ್‌ ಬಾಕ್ಸಿಂಗ್‌ ವಿಶ್ವಕಪ್‌ : ಬಂಗಾರದೊಂದಿಗೆ ಮಿಂಚಿದ ಮೀನಾ


Team Udayavani, Apr 15, 2019, 9:24 AM IST

meera

ಹೊಸದಿಲ್ಲಿ: ಜರ್ಮನಿಯಲ್ಲಿ ನಡೆದ “ಕೊಲೋನ್‌ ಬಾಕ್ಸಿಂಗ್‌ ವಿಶ್ವಕಪ್‌’ ಕೂಟದಲ್ಲಿ ಭಾರ ತೀಯರು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಒಂದು ಚಿನ್ನ ಸಹಿತ 5 ಪದಕಗಳನ್ನು ಗೆದ್ದಿದ್ದಾರೆ.

ಫೆಬ್ರವರಿಯಲ್ಲಿ ನಡೆದ “ಸ್ಟ್ರಾಂಜಾ ಕಪ್‌’ ಕೂಟದಲ್ಲಿ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದ ಮೀನಾ ಕುಮಾರಿ ಮೈಸಮ್‌ ಜರ್ಮನ್‌ ಕೂಟದ 54 ಕೆಜಿ ವಿಭಾಗದ ಫೈನಲ್‌ನಲ್ಲಿ ಜಯ ಸಾಧಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. 2014ರ ಏಶ್ಯನ್‌ ಚಾಂಪಿಯನ್‌ಶಿಪ್‌ ಕಂಚಿನ ಪದಕ ವಿಜೇತೆ ಮತ್ತು 3 ರಾಷ್ಟ್ರೀಯ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದಿರುವ ಮೀನಾ ಕುಮಾರಿ ಫೈನಲ್‌ನಲ್ಲಿ ಥಾಯ್ಲೆಂಡಿನ ಮೆಚೈ ಬುನ್ಯನುಟ್‌ ಅವರನ್ನು ಸೋಲಿಸಿದರು.

ಸಾಕ್ಷಿ, ವಿಲಾವೊ ಬೆಳ್ಳಿಗೆ ತೃಪ್ತಿ
ಸಾಕ್ಷಿ (57 ಕೆಜಿ), ವಿಲಾವೊ ಬಸುಮತರಿ (64 ಕೆಜಿ) ಫೈನಲ್‌ ಸ್ಪರ್ಧೆಗಳಲ್ಲಿ ಸೋಲುನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು. ಪಿಂಕಿ ರಾಣಿ (51 ಕೆಜಿ), ಪ್ರವೀಣಾ (60 ಕೆಜಿ) ಕಂಚಿನ ಪದಕ ಜಯಿಸಿದರು. ಈ ಮೂಲಕ ಭಾರತ 5 ಪದಕದೊಂದಿಗೆ ಪ್ರತಿಷ್ಠಿತ ಯುರೋಪಿಯನ್‌ ಕೂಟವನ್ನು ಕೊನೆಗೊಳಿಸಿದೆ.

ಹಾಲಿ ಯೂತ್‌ ವಿಶ್ವ ಚಾಂಪಿಯನ್‌ ಸಾಕ್ಷಿ ಅವರ ಗೆಲುವಿನ ಓಟಕ್ಕೆ 2 ಬಾರಿಯ ಕಾಮನ್ವೆಲ್ತ್‌ ಗೇಮ್ಸ್‌ ಬೆಳ್ಳಿ ಪದಕ ವಿಜೇತೆ ಐರ್ಲೆಂಡಿನ ಮೈಕೆಲಾ ವಾಲ್ಸ್‌ ಬ್ರೇಕ್‌ ಹಾಕಿದದರು. ಸಾಕ್ಷಿ 5-0 ಅಂತರದಿಂದ ಸೋತು ಬೆಳ್ಳಿ ಪದಕ ಗೆದ್ದರು. ಇಂಡಿಯಾ ಓಪನ್‌ ಚಿನ್ನದ ಪದಕ ವಿಜೇತೆ ವಿಲಾವೊ ಅತ್ಯುತ್ತಮ ಪ್ರದರ್ಶನ ನೀಡಿಯೂ ಚೀನದ ಚೆಂಗ್ಯು ಯಾಂಗ್‌ ವಿರುದ್ಧ ಸೋತರು. ಈ ಕೂಟದಲ್ಲಿ ಭಾರತದ 7 ಬಾಕ್ಸರ್‌ಗಳು ಭಾಗವಹಿಸಿದ್ದರು. ಇವರಲ್ಲಿ ಐವರು ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.