ಭರದಿಂದ ಸಾಗುತ್ತಿದೆ ಕಾಂಕ್ರೀಟ್ ರಸ್ತೆ ಕಾಮಗಾರಿ
ಕೋಟೇಶ್ವರ - ಕಟ್ಕೇರೆ ಹೆದ್ದಾರಿ
Team Udayavani, Jul 1, 2019, 5:04 AM IST
ಕೋಟೇಶ್ವರ: ಮಳೆಗಾಲದಲ್ಲಿ ನೀರುನಿಂತು ಅವ್ಯವಸ್ಥೆ ಉಂಟಾಗಿದ್ದ ಕೋಟೇಶ್ವರ-ಹಾಲಾಡಿ ಸಾಗುವ ಮುಖ್ಯರಸ್ತೆಯ ಕಾಂಕ್ರೀಟ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಮುಕ್ತ ವಾಹನ ಸಂಚಾರಕ್ಕೆ ಸಿದ್ದವಾಗುತ್ತಿದೆ.
ಕಳೆದ ಹಲವು ವರ್ಷಗಳಿಂದ 2 ಕಿ.ಮೀ. ದೂರ ವ್ಯಾಪ್ತಿವರೆಗಿನ ಈ ಮಾರ್ಗವು ಮಳೆಗಾಲದಲ್ಲಿ ನೀರಿನ ಹೊರ ಹರಿವಿಗೆ ಸರಿಯಾದ ವ್ಯವಸ್ಥೆಯಿಲ್ಲದೆ ಕೃತಕ ನೆರೆಹಾವಳಿಗೆ ತುತ್ತಾಗಿತ್ತು. ಇಲ್ಲಿನ ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸರಕಾರದ ಅನುದಾನ ಬಿಡುಗಡೆ ಮಾಡುವುದರ ಮೂಲಕ ಬೇಡಿಕೆ ಈಡೇರಿಸಿದಂತಾಗಿದೆ. ಲೋಕೊಪಯೋಗಿ ಇಲಾಖೆಯ ವತಿಯಿಂದ ಮುಂದುವರಿದ ಎರಡು ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತಿದ್ದು ಮುಂದಿನ 15 ದಿನದೊಳಗೆ ಮುಕ್ತವಾಹನ ಸಂಚಾರಕ್ಕೆ ಅನುವು ಮಾಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ