ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್‌ನಾರಾಯಣ


Team Udayavani, Jan 25, 2021, 9:10 PM IST

ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್‌ನಾರಾಯಣ

ಮಂಡ್ಯ: ನಮಗೆ ಸಚಿವ ಸ್ಥಾನ ಎಂಬ ದೊಡ್ಡ ಜವಾಬ್ದಾರಿ ಸಿಕ್ಕ ಮೇಲೆ ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿ, ಅದರಲ್ಲಿ ಯಶಸ್ಸು ಸಾಧಿಸಬೇಕು. ಸಮರ್ಥವಾಗಿ ಕೆಲಸ ಮಾಡಿ ಎಲ್ಲರಿಗೂ ನಾವು ಮಾದರಿಯಾದಾಗ ಮಾತ್ರ ನಮ್ಮ ಮೇಲಿನ ಭರವಸೆ ದುಪ್ಪಟ್ಟಾಗುವುದು ಎಂದು ಹೇಳುವ ಮೂಲಕ ಖಾತೆ ಅಸಮಾಧಾನಿತ ಸಚಿವರಿಗೆ ಉಪಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ ಸಲಹೆ ನೀಡಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮಂಡ್ಯದವರೇ ಆದ ಕೆ.ಎನ್.ನಾಗೇಗೌಡ ಪಶುಸಂಗೋಪನಾ ಮಂತ್ರಿಯಾಗುವವರೆಗೂ ಆ ಖಾತೆಗೆ ಯಾವುದೇ ಮಹತ್ವವೇ ಇರಲಿಲ್ಲ. ಆದರೆ ಪಶುಸಂಗೋಪನಾ ಇಲಾಖೆಯಲ್ಲಿ ಕ್ರಾಂತಿ ಮಾಡಿದ ನಾಗೇಗೌಡರು ಮಹತ್ವದ ಕೆಲಸಗಳನ್ನು ಮಾಡಿ, ಆ ಖಾತೆ ಪ್ರಭಾವಿ ಖಾತೆಯಾಗುವ ಹಾಗೆ ಮಾಡಿದರು ಎಂದು ಸ್ಮರಿಸಿಕೊಂಡರು.

ಅಧಿಕಾರದ ಸಮರ್ಪಕ ಬಳಕೆಯಾಗಬೇಕು:
ಯಾರೇ ಆದರೂ ಅಧಿಕಾರ ಪಡೆಯುವುದು ಮುಖ್ಯವಲ್ಲ. ಪಡೆದ ಅಧಿಕಾರದಿಂದ ಸಮರ್ಪಕ ಕೆಲಸ ಮಾಡುವುದು ಅತಿಮುಖ್ಯವಾಗಿರುತ್ತದೆ. ಮಂಡ್ಯ ಜಿಲ್ಲೆಯ ಬೇಸಾಯಕ್ಕೆ ಹೆಸರಾದ ಜಿಲ್ಲೆ. ಬೇಸಾಯದಲ್ಲೂ ನಮ್ಮ ರೈತರು ಆಧುನಿಕತೆಯನ್ನು ಮೈಗೂಡಿಸಿಕೊಂಡು ಸಮಗ್ರ ಬೆಳೆ ಬೆಳೆದು ಅಧಿಕ ಲಾಭ ಪಡೆಯಬೇಕೆಂದು ತಿಳಿಸಿದರು.

ಇದನ್ನೂ ಓದಿ:ಹುಣಸೋಡು ಸ್ಫೋಟ ಪ್ರಕರಣ :ಕಲ್ಲುಕ್ವಾರಿ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು

ವೈಜ್ಞಾನಿಕ ವರ್ಗಾವಣೆಗೆ ಹೊಸ ಕಾನೂನು:
ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಬಹಳಷ್ಟು ಶಿಸ್ತು, ಸಂಯಮವನ್ನು ಮೈಗೂಡಿಸಿಕೊಂಡಿದ್ದು, ಪಾರದರ್ಶಕವಾಗಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದೆ. ಅಧಿಕಾರಿಗಳ ವೈಜ್ಞಾನಿಕ ವರ್ಗಾವಣೆಗೆ ಹೊಸ ಕಾನೂನು ತರಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಕೆ.ಆರ್.ಪೇಟೆ ಗೆಲುವು ಹುರುಪು ತಂದಿದೆ:
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ಗೆಲುವು ನಮಗೆ ಮತ್ತು ನಮ್ಮ ಕಾರ್ಯಕರ್ತರಿಗೆ ಹೊಸ ಹುರುಪು ತಂದಿದೆ. ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿ ಗೆದ್ದಿತ್ತು. ಆದರೆ ಮಂಡ್ಯದಲ್ಲಿ ಮಾತ್ರ ಖಾತೆಯನ್ನೇ ತೆರೆದಿರಲಿಲ್ಲ. ಆದರೆ ಅದು ಹುಸಿಯಾಗಿ ನಾವು ದಿಗ್ವಿಜಯ ಸಾಧಿಸಿದ್ದೇವೆ. ಈ ಗೆಲುವು ಜಿಲ್ಲಾದ್ಯಂತ ವಿಸ್ತಾರಗೊಳ್ಳಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನಾರಾಯಣಗೌಡರಿಂದ ಹೊಸ ನಾಯಕತ್ವ:
ಮಂಡ್ಯ ಜಿಲ್ಲೆಯ ಬಿಜೆಪಿಗೆ ಕೆ.ಸಿ.ನಾರಾಯಣಗೌಡರು ಸಚಿವರಾಗುವ ಮೂಲಕ ಹೊಸ ನಾಯಕತ್ವ ಸಿಕ್ಕಂತಾಗಿದೆ. ಅವರು ಮಂತ್ರಿಯಾಗಿ ಮೂರು ಖಾತೆಯ ಜವಾಬ್ದಾರಿಯನ್ನು ಹೊತ್ತಿದ್ದರು. ಮೂರು ಖಾತೆಯಲ್ಲೂ ಮಹತ್ವದ ಕೆಲಸ ಮಾಡುವ ಮೂಲಕ ಜಿಲ್ಲೆಯ ಘನತೆಯನ್ನು ಹೆಚ್ಚಿಸಿದ್ದಾರೆ. ನಾನು ಮಂಡ್ಯ ಜಿಲ್ಲೆಯ ಮೊಮ್ಮಗನಾಗಿದ್ದು, ಜಿಲ್ಲೆಯ ಒಡನಾಟ ಸಾಕಷ್ಟಿದೆ. ಮಂಡ್ಯ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾನು ಎಲ್ಲಾ ರೀತಿಯ ಸಹಕಾರ ನೀಡಲು ಕಟಿಬದ್ಧನಾಗಿದ್ದೇನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುoಡೇಗೌಡ, ಮೈಷುಗರ್ ಅಧ್ಯಕ್ಷ ಶಿವಲಿಂಗಯ್ಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮೇಶ್, ಮುಖಂಡರಾದ ಸಿದ್ದರಾಮಯ್ಯ, ನಾಗಣ್ಣಗೌಡ, ಅಶೋಕ್, ಶ್ರೀಧರ್ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

Hasan Pen Drive Case; ಡಿಕೆಶಿ ಹೆಸರು ಇರುವುದರಿಂದ ಸಿಬಿಐಗೆ ಒಪ್ಪಿಸಿ: ವಿಜಯೇಂದ್ರ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Ramalinga Reddy ಬಿಜೆಪಿ ಕಾಲದಲ್ಲಿ ಒಂದೇ ವರ್ಷದಲ್ಲಿ 1200 ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.