ಮೈಸೂರು: ಜಿಂಕೆಗಳನ್ನು ಕೊಂದು ಅಡುಗೆ ತಯಾರಿಸುತ್ತಿದ್ದ 6 ಮಂದಿಯ ಬಂಧನ
Team Udayavani, Jan 7, 2021, 6:44 PM IST
ಮೈಸೂರು: ಅಕ್ರಮವಾಗಿ ಜಿಂಕೆಯನ್ನು ಕೊಂದು ಜಿಂಕೆ ಮಾಂಸದಿಂದ ಅಡುಗೆ ಮಾಡುತ್ತಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಂಜನಗೂಡು ತಾಲೂಕಿನ ನಾಗಣಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಬಂಡೀಪುರ ಹುಲಿ ಸಂರಕ್ಣಿತಾರಣ್ಯ ಪ್ರದೇಶ ಓಕಾಂರ ವಲಯದ ನಾಗಣಪುರ ಬ್ಲಾಕ್ 2 ಅರಣ್ಯ ಪ್ರದೇಶದಲ್ಲಿ ಬಂದೂಕಿನಿಂದ 3 ಜಿಂಕೆ 1 ಮೂಲವನ್ನು ಅಕ್ರಮವಾಗಿ ಕೊಂದು ಅಡುಗೆ ತಯಾರು ಮಾಡುತ್ತಿದ 6 ಮಂದಿ ಆರೋಪಿಗಳನ್ನು ಓಂಕಾರ ವಲಯ ಅರಣ್ಯ ಅಧಿಕಾರಿಗಳು ಬಂಧಿಸಿ ವಾಹನ ಮತ್ತು ಬಂದೂಕನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ಸೋಮವಾರಪೇಟೆ ತಾಲ್ಲೂಕಿನ ಚೌಡಲು ಗ್ರಾಮದ ವಿದ್ಯಾಸಾಗರ್, ರವೀಂದ್ರ( 41), ಯಶೋಧರ ( 34), ಪ್ರಸನ್ನ ( 38), ಸುಜೀತ್ (34), ಕುಶಾಲಪ್ಪ (45) ಬಂಧಿತರು. ಇವರನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ
ಇದನ್ನೂ ಓದಿ:ಜ.8-9ಕ್ಕೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು