4 ಪಟ್ಟು ಹೆಚ್ಚು ಆಕ್ಸಿಜನ್‌ ಕೇಳಿದ್ದ ಆಪ್‌ ಸರ್ಕಾರ!

ರಣದೀಪ್‌ ಗುಲೇರಿಯಾ ನೇತೃತ್ವದ ಆಡಿಟ್‌ ತಂಡದ 23 ಪುಟಗಳ ವರದಿ ಹೇಳಿದೆ.

Team Udayavani, Jun 26, 2021, 11:22 AM IST

4 ಪಟ್ಟು ಹೆಚ್ಚು ಆಕ್ಸಿಜನ್‌ ಕೇಳಿದ್ದ ಆಪ್‌ ಸರ್ಕಾರ!

ನವದೆಹಲಿ:ಕೊರೊನಾ2ನೇ ಅಲೆಯ ವೇಳೆ ದೆಹಲಿ ಸರ್ಕಾರವು ತನ್ನ “ಆಮ್ಲಜನಕದ ಅವಶ್ಯಕತೆ’ಯನ್ನು ಅಗತ್ಯಕ್ಕಿಂತ 4 ಪಟ್ಟು ಹೆಚ್ಚೇ ಹೇಳಿದ್ದು, ಇದರಿಂದಾಗಿ ಇತರೆ ರಾಜ್ಯಗಳಿಗೆ ಪೂರೈಕೆಯಾ ಗಬೇಕಿದ್ದ ಆಮ್ಲಜನಕದ ಪ್ರಮಾಣ ತಗ್ಗಿದಂತಾಯಿತು ಎಂಬ ವರದಿ ಯೊಂದು ಬಹಿರಂಗವಾಗಿದೆ. ಇದು ಕೇಂದ್ರ ಸರ್ಕಾರ ಮತ್ತು ಆಪ್‌ ನಡುವೆ ಹೊಸ ವಾಗ್ವಾದಕ್ಕೆ ದಾರಿ ಮಾಡಿಕೊಟ್ಟಿದೆ.

ಇದನ್ನೂ ಓದಿ:ಮಂಗಳೂರು : 354 kg ಮಾದಕ ವಸ್ತುಗಳನ್ನು ನಾಶ ಮಾಡಿದ ಪೊಲೀಸರು

ಇದು ಸುಪ್ರೀಂ ಕೋರ್ಟ್‌ ನೇಮಕ ಮಾಡಿದ ಆಡಿಟ್‌ ತಂಡದ ಮಧ್ಯಂತರ ವರದಿಯಲ್ಲಿನ ಅಂಶ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಆದರೆ, ಇದನ್ನು ಸುಳ್ಳು ಮತ್ತು ಬಿಜೆಪಿಯ ದುರುದ್ದೇಶಪೂರಿತ ಪ್ರಚಾರ ಎಂದು ಹೇಳಿ ರುವ ದೆಹಲಿ ಡಿಸಿಎಂ ಮನೀಷ್‌ ಸಿಸೋಡಿಯಾ, “ಅಂಥ ದ್ದೊಂದು ವರದಿಯನ್ನು ನಾವು ಕೊಟ್ಟೇ ಇಲ್ಲ ಎಂದು ಆಡಿಟ್‌ ತಂಡದ ಸದಸ್ಯರೇ ಸ್ಪಷ್ಟಪಡಿಸಿದ್ದಾರೆ’ ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ ಕ್ಷಮೆ ಕೇಳಲಿ: ದೆಹಲಿಗೆ ಬೇಕಾಗಿದ್ದು 300 ಮೆ. ಟನ್‌ ಆಕ್ಸಿಜನ್‌. ಆದರೆ, ಸರ್ಕಾರ 1200 ಮೆ.ಟನ್‌ಗೆ ಬೇಡಿಕೆ ಇಟ್ಟಿತ್ತು. ಈ ಬೇಡಿಕೆಗೆ ಅನುಗುಣವಾಗಿ ದೆಹಲಿಗೆ ಹೆಚ್ಚುವರಿ ಆಮ್ಲಜನಕ ಪೂರೈಸಲಾಗಿತ್ತು. ಇದರಿಂದಾಗಿ, ಆಕ್ಸಿಜನ್‌ನ ಅಗತ್ಯವಿದ್ದರೆ ಇತರೆ ರಾಜ್ಯಗಳಿಗೆ ಸಮಸ್ಯೆ ಉಂಟಾಯಿತು ಎಂದು ಏಮ್ಸ್‌ ಮುಖ್ಯಸ್ಥ ರಣದೀಪ್‌ ಗುಲೇರಿಯಾ ನೇತೃತ್ವದ ಆಡಿಟ್‌ ತಂಡದ 23 ಪುಟಗಳ ವರದಿ ಹೇಳಿದೆ.

ಈ ವರದಿ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಗೌತಮ್‌ ಗಂಭೀರ್‌, ಕೇಜ್ರಿವಾಲ್‌ ರಿಗೆ ನಾಚಿಕೆಯಿದ್ದರೆ ದೇಶದ ಕ್ಷಮೆ ಯಾಚಿಸಲಿ ಎಂದು ಆಗ್ರಹಿಸಿದ್ದಾರೆ.ಆಕ್ಸಿಜನ್‌ ಎಷ್ಟು ಬೇಕೆಂದು ಲೆಕ್ಕಾಚಾರಹಾಕಲು ದೆಹಲಿ ಸರ್ಕಾರ ಸರಿಯಾದ ವಿಧಾನವನ್ನೇ ಅನುಸರಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಪೆಟ್ರೋಲಿಯಂ ಮಾದರಿ ಆಕ್ಸಿಜನ್‌ ಸಂಗ್ರಹಿಸಿ: ಪೆಟ್ರೋ ಲಿಯಂ ಉತ್ಪನ್ನಗಳನ್ನು ಹೇಗೆ ಸಂಗ್ರಹಿಸಿಡಲಾಗುತ್ತದೆಯೋ ಅದೇ ಮಾದರಿಯಲ್ಲಿ 2-3 ವಾರಗಳಿಗೆ ಬೇಕಾಗುವಷ್ಟು ಆಕ್ಸಿಜನ್‌ ಅನ್ನು ಮುಂಚಿತವಾಗಿ ಸಂಗ್ರಹಿಸಿಡಬೇಕು ಎಂದು ಸುಪ್ರೀಂ ನೇಮಕ ಮಾಡಿದ ರಾಷ್ಟ್ರೀಯ ಕಾರ್ಯಪಡೆ(ಎನ್‌ ಟಿಎಫ್) ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.