Bengaluru ಗ್ರಾಮಾಂತರಕ್ಕೆ ಪ್ಯಾರಾಮಿಲಿಟರಿ ನಿಯೋಜಿಸಿ : ಸುನೀಲ್ ಆಗ್ರಹ
Team Udayavani, Apr 17, 2024, 8:32 PM IST
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ರೌಡಿಸಂ ಮೂಲಕ ಚುನಾವಣೆ ನಡೆಸುತ್ತಿದ್ದು, ಮತದಾರರನ್ನು ಭಯದ ವಾತಾವರಣದಲ್ಲಿ ಸಿಲುಕಿಸಲಾಗಿದೆ. ಇಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕಿದ್ದರೆ ತಕ್ಷಣ ಕೇಂದ್ರ ಪ್ಯಾರಾಮಿಲಿಟರಿ ಪಡೆಯನ್ನು ಚುನಾವಣಾ ಆಯೋಗ ನಿಯೋಜಿಸಬೇಕೆಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ.ಸುನೀಲ್ಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲಿನ ಭೀತಿಗೆ ಸಿಲುಕಿರುವ ಕಾಂಗ್ರೆಸ್ ಮತದಾರರನ್ನು ಬೆದರಿಸುತ್ತಿದೆ. ರೌಡಿಸಂ, ಸುಳ್ಳು ಮೊಕದ್ದಮೆಗಳ ಮೂಲಕ ನಮ್ಮ ಕಾರ್ಯಕರ್ತರು ಹಾಗೂ ಮತದಾರರನ್ನು ಬೆದರಿಸುತ್ತಿದ್ದಾರೆ. ಚುನಾವಣಾ ಆಯೋಗ ತಕ್ಷಣ ಈ ಕ್ಷೇತ್ರಕ್ಕೆ ಮಧ್ಯ ಪ್ರವೇಶ ಮಾಡುವ ಜತೆಗೆ ಪ್ಯಾರಾಮಿಲಿಟರಿ ಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ