ಹೆತ್ತವರ ಸೇವೆ ಮಾಡಿ, ಋಣ ತೀರಿಸಿ


Team Udayavani, Mar 19, 2022, 3:15 PM IST

16parents

ಬೀದರ: ತಂದೆ-ತಾಯಿ ನಿಮಗಾಗಿ ಆಸ್ತಿ-ಅಂತಸ್ತು ಅಲ್ಲದೇ ಜೀವನವೇ ತ್ಯಾಗ ಮಾಡಿದ್ದಾರೆ. ಅವರ ಋಣ ತೀರಿಸಲು ಸೇವೆ ಮಾಡಲೇಬೇಕು ಎಂದು ಮಲ್ಲಯ್ಯಗಿರಿ ಆಶ್ರಮದ ಪೀಠಾ ಧಿಪತಿ ಡಾ| ಬಸವಲಿಂಗ ಅವಧೂತರು ನುಡಿದರು.

ಚಿಟ್ಟಗುಪ್ಪಾ ತಾಲೂಕಿನ ಬೆಳಕೇರಾ ಬೆಟ್ಟದಲ್ಲಿ ನಡೆದ ಜಗದ್ಗರು ರೇಣುಕಾಚಾರ್ಯ ಜಯಂತಿ ನಿಮಿತ್ತ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ತಂದೆ-ತಾಯಿ ಮನಸ್ಸು ನೋಯಿಸಬಾರದು. ಅವರೊಂದಿಗೆ ಪ್ರೀತಿ, ಗೌರವದಿಂದ ನಡೆದುಕೊಳ್ಳಬೇಕು. ವೃದ್ಧಾಪ್ಯದಲ್ಲಿ ಅವರ ಸೇವೆ ಮಾಡಬೇಕು ಎಂದು ಸಲಹೆ ಮಾಡಿದರು.

ಅಧ್ಯಾತ್ಮಿಕ ಜಾಗೃತಿ, ಮಾನವೀಯ ಮೌಲ್ಯಗಳ ಬೋಧನೆ ಸೇರಿದಂತೆ ದೇಶಕ್ಕೆ ಜಗದ್ಗರು ಸೇವೆ ಅಪಾರವಾಗಿದೆ. ವಚನ ಸಾಹಿತ್ಯ, ದಾರ್ಶನಿಕರ ಪುಸ್ತಕಗಳ ಅಧ್ಯಯನದಿಂದ ಜೀವನದ ಸತ್ಯ ಅರಿಯಲು ಸಾಧ್ಯವಿದೆ ಎಂದು ತಿಳಿಸಿದ ಅವರು, ಬೀದರ ಜಿಲ್ಲೆ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ. ಇಲ್ಲಿ ನೆಲೆಸಿರುವ ಎಲ್ಲರೂ ಪುಣ್ಯವಂತರು. ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು. ಚಟಗಳಿಂದ ಆರೋಗ್ಯ ಹಾಳಾಗುತ್ತದೆ. ಪೋಷಕರು ಮಕ್ಕಳನ್ನೂ ಪೊಷಿಸಿಕೊಳ್ಳಬೇಕು ಎಂದು ನುಡಿದರು.

ಶಿವಕುಮಾರ ಪಾಟೀಲ, ವೀರಶೆಟ್ಟಿ ಮೂಲಗೆ, ರಾಜಕುಮಾರ ಪಾಟೀಲ, ಮಂಜುನಾಥ ಸಲಗಾರ, ಚನ್ನು ಕೋರಿ ಇದ್ದರು. ಇದಕ್ಕೂ ಮುನ್ನ ಅವಧೂತರು ಜಗದ್ಗರು ರೇಣುಕಾಚಾರ್ಯ ಮೂರ್ತಿಗೆ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.