ಕೆರೆಯ ಏರಿಯಲ್ಲಿ ಬಿರುಕು: ದುರಸ್ತಿ ವೇಳೆ ಅವಘಡ; ಅಪಾರ ಪ್ರಮಾಣದ ಫಸಲು ಹಾನಿ


Team Udayavani, Nov 18, 2022, 8:39 PM IST

1-adssadas

ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಜೆಟ್ಟಿ ಅಗ್ರಹಾರ ಗ್ರಾಪಂಗೆ ಸೇರಿದ ಕೆ. ಕಂಬದಹಳ್ಳಿ ಕೆರೆ‌ ಏರಿ ಒಡೆದು ಸ್ಥಳೀಯ ರೈತರಿಗೆ ಅಪಾರ ಬೆಳೆ ಹಾನಿಯಾಗಿ ನಷ್ಟ ಸಂಭವಿಸಿದೆ.

ತಾಲ್ಲೂಕಿನ ಕೆ.ಕಂಬದಹಳ್ಳಿ ಕೆರೆ ಏರಿ ಮದ್ಯ ಭಾಗದಲ್ಲಿ ಒಂದು ದಿನದ ಹಿಂದೆ ನೀರು ಜಿನುಗುತ್ತಿರುವುದು ಕಾಣಿಸಿ ಕೊಂಡಿದೆ. ಕೂಡಲೇ ಎಚ್ಚೆತ್ತ ಗ್ರಾಮಸ್ಥರು ಗ್ರಾಪಂ ಗಮನಕ್ಕೆ ತಂದಿದ್ದರು. ಗ್ರಾಮ ಪಂಚಾಯತಿ ಅಧಿಕಾರಿಗಳು ಕೆರೆ ಏರಿಯಲ್ಲಿ ನೀರು ಜಿನುಗುತ್ತಿರುವುದನ್ನು ಸರಿ ಪಡಿಸಲು ಟ್ರಾಕ್ಟರ್ ಹಾಗೂ ಜೆಸಿಬಿ ಸಹಾಯದಿಂದ ಕೆಲಸ ಮಾಡಲು ಮುಂದಾಗಿದ್ದಾರೆ. ಆಗ ಇದ್ದಕ್ಕಿದ್ದ ಹಾಗೆ ಏರಿ ಕುಸಿದು ನೀರು ಸಂಪೂರ್ಣ ಹೊರ ಹೋಗಿದೆ.

ಕೆರೆಯ ಹಿಂಭಾಗದಲ್ಲಿ ಸುಮಾರು 70ಕ್ಕೂಹೆಚ್ಚು ರೈತರ ಬೆಳೆ ನಷ್ಟವಾಗಿದೆ. ಕೆರೆ ಏರಿ ಒಡೆದು ನೀರು ರಭಸವಾಗಿ ಹರಿದ ಪರಿಣಾಮವಾಗಿ ತೆಂಗು, ಅಡಿಕೆ, ಬಾಳೆಗಿಡ ಮುರಿದಿವೆ. ತೊಗರಿ, ತರಕಾರಿ, ಹೂವು ಇಟ್ಟಿದ್ದ ಇತರೆ ಬೆಳೆ ಭೂಮಿಯಲ್ಲಿ ನೀರು ಹರಿದು ಕೊಚ್ಚಿ ಹೋಗಿದೆ.

ಸ್ಥಳಕ್ಕೆ ತಹಶೀಲ್ದಾರ್ ನಾಹಿದಾ ಜಮ್ ಜಮ್ ಭೇಟಿ ನೀಡಿ, ಕೆರೆ ಏರಿ ಇದ್ದಕ್ಕಿದ್ದ ಹಾಗೆ ಬಿರುಕು ಬಿದ್ದು ಕೆರೆ ಒಡೆದಿದೆ. ನೀರು ರಭಸವಾಗಿ ಹರಿದಿದೆ ಇದರಿಂದ ರೈತರ ಅಪಾರ ಬೆಳೆ ನಷ್ಟವಾಗಿದೆ.ಕೆರೆ ನೀರು ಜಟ್ಟಿ ಅಗ್ರಹಾರ ಕೆರೆಗೆಹರಿದಿದೆ. ಈ ಕೆರೆ ದೊಡ್ಡದಾಗಿರುವ ಕಾರಣದಿಂದಾಗಿ ಯಾವುದೇ ತೊಂದರೆಯಾಗಿಲ್ಲ ಎಂದರು.

ಶೀಘ್ರ ಮರು ನಿರ್ಮಾಣ
ಜಿಪಂವೆಇಇ ರವಿಕುಮಾರ್ ಪ್ರತಿಕ್ರಿಯಿಸಿ ಸಣ್ಣ ಮಟ್ಟದಲ್ಲಿ ಕೆರೆ ಏರಿಯಲ್ಲಿ ನೀರು ಜಿನುಗುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಮದ ನಂತರ ತಕ್ಷಣ ಗ್ರಪಂ ಅಧಿಕಾರಿಗಳೊಂದಿಗೆ ದುರಸ್ತಿ ಮಾಡಲು ಟ್ರಾಕ್ಟರ್ ಹಾಗೂ ಜೆಸಿಬಿ ಮೂಲಕ ‌ಮಣ್ಣು ತುಂಬಲು ಮುಂದಾದಾಗ ಏರಿ ಏಕಾಏಕಿ ಕೊಚ್ಚಿ ಹೋಗಲು ಪ್ರಾರಂಭಿಸಿತು ನೀರಿನ ರಭಸಕ್ಕೆಬೆಳೆ ನಷ್ಟವಾಗಿದೆ. ಕೂಡಲೇ ಮರು ನಿರ್ಮಾಣಕ್ಕೆ ಕ್ರಮ ವಹಿಸುವುದಾಗಿ ತಿಳಿಸಿದರು.

.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.