ಕರಿಬೇವು ತಿನ್ನಿ ತೂಕ ಇಳಿಸಿ


Team Udayavani, Jun 21, 2019, 1:20 PM IST

t-19

ಕರಿಬೇವು ಭಾರತೀಯ ಸಾಂಪ್ರದಾಯಿಕ ಅಡುಗೆಯಲ್ಲಿ ಮಹತ್ತರ ಪಾತ್ರವಹಿಸುವ ಸಾಮಾಗ್ರಿ. ರುಚಿಯಾದ ಅಡುಗೆ ಪೂರ್ಣಗೊಳ್ಳುವುದು ಉಗ್ಗರಣೆಗೆ ಕರಿಬೇವಿನ ಬಿದ್ದರಷ್ಟೇ ರುಚಿ. ಕರಿಬೇವು ಅಡುಗೆಗೆ ರುಚಿ ಕೊಡುವುದು ಮಾತ್ರವಲ್ಲ ಆರೋಗ್ಯಕರ ಪ್ರಯೋಜನಗಳು ಕೂಡ ಇವೆ. ಕರಿಬೇವಿನ ಪ್ರಮುಖ ಕೆಲಸ ದೇಹದಲ್ಲಿನ ಕೊಬ್ಬು ಕರಗಿಸುವುದು.

ತಿನ್ನುವ ಆಹಾರ ಆರೋಗ್ಯಕರವಾಗಿದ್ದರೆ ದೇಹಕ್ಕೆ ಬೇಕಾದ ಅಗತ್ಯದ ಪೋಷಕಾಂಶಗಳನ್ನು ಸಿಗುತ್ತದೆ ಮಾತ್ರವಲ್ಲದೇ ದೇಹದಲ್ಲಿರುವ ಕ್ಯಾಲೋರಿ ಕುಗ್ಗುತ್ತದೆ. ದೇಹದಲ್ಲಿ ಕ್ಯಾಲೋರಿ ಕಡಿಮೆಗೊಳಿಸಿ ಪೋಷಕಾಂಶ ನೀಡುವ ಆಹಾರ ಪದಾರ್ಥಗಳಲ್ಲಿ ಒಂದು ಈ ಕರಿಬೇವು.

ಆರೋಗ್ಯ ಪ್ರಯೋಜನಗಳು
ಆಯುರ್ವೇದದ ಪ್ರಕಾರ ಮುಂಜಾನೆ ಒಂದು ಹಿಡಿಯಷ್ಟು ಕರಿಬೇವನ್ನು ಸೇವಿಸುವುದರಿಂದ ಆರೋಗ್ಯವಂತ ದೇಹವನ್ನು ಹೊಂದಬಹುದು. ಕೊಬ್ಬು ಕರಗಿಸುವ ಗುಣವನ್ನು ಹೊಂದಿರುವ ಅತ್ಯಗತ್ಯ ಅಂಶ ಮಹನಿಂಬೈನ್‌ ಹೊಂದಿದೆ. ಅಂತೆಯೇ ದೇಹದ ತೂಕ ಹೆಚ್ಚಾಗಲು ಕಾರಣವಾಗಿರುವ ಲಿಪಿಡ್‌, ಟ್ರೈಗ್ಲಿಸರೈಡ್‌ಗಳ ಮಟ್ಟವನ್ನು, ರಕ್ತದಲ್ಲಿನ ಅಸಮತೋಲ ನ ಸಕ್ಕರೆ ಮಟ್ಟವನ್ನು ಕಡಿಮೆಗೊಳಿಸುತ್ತದೆ. ಹೀಗಾಗಿ ದಿನನಿತ್ಯದ ಆಹಾರದಲ್ಲಿ ಕರಿಬೇವನ್ನು ಹೆಚ್ಚಾಗಿ ಸೇವಿಸುವುದರಿಂದ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು.

ಇನ್ನೊಂದು ವಿಧಾನ
ಒಂದು ಗ್ಲಾಸ್‌ ನೀರನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಅನಂತರ ಅದಕ್ಕೆ 10-15 ಕರಿಬೇವು ಎಲೆಗಳನ್ನು ಹಾಕಿ ಚನ್ನಾಗಿ ಕುದಿಸಿ. ಅನಂತರ ಈ ನೀರನ್ನು ಆರಲು ಬಿಟ್ಟು ಬಳಿಕ ಬಟ್ಟೆಯಲ್ಲಿ ಶೋಧಿಸಿ ಕುಡಿಯಿರಿ. ರುಚಿಗೆ ಬೇಕಾದರೆ ಜೇನುತುಪ್ಪ ಅಥವಾ ನಿಂಬೆ ರಸವನ್ನು ಸೇರಿಸಿಕೊಳ್ಳಬಹುದು. ಫ‌ಲಿತಾಂಶಕ್ಕಾಗಿ 20 ಅಥವಾ 30 ದಿನ ಈ ರಸವನ್ನು ಕುಡಿಯಬೇಕು.

ಸೇವನೆ ಹೇಗೆ?
ಕರಿಬೇವು ಆರೋಗ್ಯಕ್ಕೆ ಉತ್ತಮವಾಗಿರುವುದರಿಂದ ಆಹಾರದಲ್ಲಿ ಅವುಗಳನ್ನು ಸೇರಿಸುವುದನ್ನು ಎಂದಿಗೂ ನಿಲ್ಲಿಸಬಾರದು. ದೇಹದ ತೂಕ ಇಳಿಕೆಗೆ ಒಂದಷ್ಟು ಎಲೆಗಳನ್ನು ಬೆಳಿಗ್ಗೆ ಎದ್ದ ಕೂಡಲೇ ಹಾಗೆಯೇ ಜಗಿದು ಸೇವಿಸಬಹುದು.

-   ಆರ್‌.ಕೆ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.