ಇಂಗ್ಲಂಡ್ – ವೆಸ್ಟ್ ವಿಂಡೀಸ್ ಸೆಕೆಂಡ್ ಟೆಸ್ಟ್ : ವಿಂಡೀಸಿಗೆ ಆರಂಭಿಕ ಮೇಲುಗೈ


Team Udayavani, Jul 17, 2020, 6:15 AM IST

Manchester-Test-1

ಮ್ಯಾಂಚೆಸ್ಟರ್‌: ಮಳೆಯಿಂದಾಗಿ ಒಂದೂವರೆ ಗಂಟೆಯಷ್ಟು ಕಾಲ ವಿಳಂಬವಾಗಿ ಆರಂಭಗೊಂಡ ಮ್ಯಾಂಚೆಸ್ಟ್‌ರ್‌ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ವೆಸ್ಟ್‌ ಇಂಡೀಸ್‌ ಆರಂಭಿಕ ಮೇಲುಗೈ ಸಾಧಿಸಿದೆ.

ಇಂಗ್ಲೆಂಡ್‌ ಚಹಾ ವಿರಾಮದ ವೇಳೆ 3 ವಿಕೆಟಿಗೆ 207 ರನ್‌ ಗಳಿಸಿದೆ.

ಮೊದಲ ಟೆಸ್ಟ್‌ ಪಂದ್ಯ ಗೆದ್ದ ಖುಷಿಯಲ್ಲಿದ್ದ ವಿಂಡೀಸ್‌ ನಾಯಕ ಜಾಸನ್‌ ಹೋಲ್ಡರ್‌ ಟಾಸ್‌ ಗೆದ್ದು ಪ್ರತಿಕೂಲ ವಾತಾವರಣದಲ್ಲಿ ಬೌಲಿಂಗ್‌ ಆಯ್ದುಕೊಂಡರು.

ಮೊದಲ ಅವಧಿಯಲ್ಲಿ ಸಾಗಿದ್ದು 13.2 ಓವರ್‌ಗಳ ಆಟ ಮಾತ್ರ, ಅದೂ ಫ್ಲಡ್ ‌ಲೈಟ್‌ನಲ್ಲಿ. ಆಗ ಇಂಗ್ಲೆಂಡ್‌ ಒಂದು ವಿಕೆಟಿಗೆ 29 ರನ್‌ ಮಾಡಿತ್ತು.

ಸ್ಕೋರ್‌ 29 ರನ್‌ ಆದಾಗ ಆರಂಭ ಕಾರ ರೋರಿ ಬರ್ನ್ಸ್ (15) ಅವರನ್ನು ಲೆಗ್‌ ಬಿಫೋರ್‌ ಬಲೆಗೆ ಕೆಡವಿದ ರೋಸ್ಟನ್‌ ಚೇಸ್‌ ವಿಂಡೀಸಿಗೆ ಮೊದಲ ಯಶಸ್ಸು ತಂದಿತ್ತರು. ಅಲ್ಲಿಗೆ ಲಂಚ್‌ ಬ್ರೇಕ್‌ ತೆಗೆದುಕೊಳ್ಳಲಾಯಿತು.

ದ್ವಿತೀಯ ಅವಧಿಯ ಪ್ರಥಮ ಎಸೆತದಲ್ಲೇ ಚೇಸ್‌ ಮತ್ತೊಂದು ಆಘಾತವಿಕ್ಕಿದರು. ಜಾಕ್‌ ಕ್ರಾಲಿ ಗೋಲ್ಡನ್‌ ಡಕ್‌ ಸಂಕಟಕ್ಕೆ ಸಿಲುಕಿದರು. ನಾಯಕ ರೂಟ್‌ 23 ರನ್‌ ಮಾಡಿ ಜೋಸೆಫ್ ಗೆ ವಿಕೆಟ್‌ ಒಪ್ಪಿಸಿದರು.


ಮೂರೂ ವೇಗಿಗಳಿಲ್ಲ!

ಕಳೆದ ಪಂದ್ಯದ ಮೂರೂ ವೇಗಿಗಳನ್ನು ಇಂಗ್ಲೆಂಡ್‌ ತಂಡದಿಂದ ಹೊರಗಿರಿಸಿದ್ದೊಂದು ಅಚ್ಚರಿ ಎನಿಸಿತು. ಆ್ಯಂಡರ್ಸನ್‌ ಮತ್ತು ವುಡ್‌ ಅವರಿಗೆ ವಿಶ್ರಾಂತಿ ನೀಡಿದರೆ, ನಿಯಮ ಉಲ್ಲಂಘಿಸಿದ ಆರ್ಚರ್‌ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇವರ ಬದಲು ಸ್ಟುವರ್ಟ್‌ ಬ್ರಾಡ್‌, ಕ್ರಿಸ್‌ ವೋಕ್ಸ್‌ ಮತ್ತು ಸ್ಯಾಮ್‌ ಕರನ್‌ ಅವಕಾಶ ಪಡೆದರು. ಜೋ ಡೆನ್ಲಿ ಬದಲು ನಾಯಕ ಜೋ ರೂಟ್‌ ಬಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.