ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಲು ಬಿಎಂಎಸ್‌ ಒತ್ತಾಯ


Team Udayavani, Oct 28, 2020, 3:40 PM IST

ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಲು ಬಿಎಂಎಸ್‌ ಒತ್ತಾಯ

ಕಾಸರಗೋಡು: ಕಾಸರಗೋಡಿನ ಮೀನುಗಾರಿಕಾ ಹಾರ್ಬರ್‌ ನಿರ್ಮಾಣವನ್ನು ಕೂಡಲೇ ಪೂರ್ತಿಗೊಳಿಸಿ ಅದನ್ನು ತೆರೆದುಕೊಡಬೇಕೆಂದು ಒತ್ತಾಯಿಸಿ ಕೇರಳ ಫಿಶರೀಸ್‌ ಸಚಿವರಿಗೆ ಮನವಿ ಸಲ್ಲಿಸುವ ಸಲುವಾಗಿ ಭಾರತೀಯ ಮತ್ಸ್ಯ ಕಾರ್ಮಿಕ ಸಂಘ (ಬಿಎಂಎಸ್‌)ನ ನೇತೃತ್ವದಲ್ಲಿ ಕಾಸರಗೋಡು ಕಸಬಾ ಕಡಪ್ಪುರದಲ್ಲಿ ಮತ್ಸ್ಯ ಕಾರ್ಮಿಕರು ಸಹಿ ಸಂಗ್ರಹ ನಡೆಸಿದರು.

ಕಾಸರಗೋಡಿನಲ್ಲಿ ಮೀನುಗಾರಿಕಾ ಹಾರ್ಬರ್‌ ನಿರ್ಮಿಸುವ ಸಲುವಾಗಿ 2010ರಲ್ಲಿ ಕಾಮಗಾರಿ ಕಾರ್ಯಾರಂಭಗೊಂಡು ಹತ್ತು ವರ್ಷ ಕಳೆದಿದ್ದರೂ ಇದುವರೆಗೆ ಅದು ಪೂರ್ತಿಗೊಂಡಿಲ್ಲ. ಸಾವಿರಾರು ಮಂದಿ ಮತ್ಸ್ಯ ಕಾರ್ಮಿಕರಿಗೆ ಉಪಯುಕ್ತವಾಗಬಹುದಾಗಿದ್ದ ಹಾರ್ಬರ್‌ ಕೆಲವು ಸ್ಥಾಪಿತ ಹಿತಾಸಕ್ತಿಗಳ ನಿಗೂಢ ಕೈವಾಡದಿಂದಾಗಿ ಇಂದು ಕಾಮಗಾರಿ ಪೂರ್ತಿಗೊಳ್ಳದೆ ಕೋಟ್ಯಾಂತರ ರೂಪಾಯಿ ವ್ಯಯಿಸಿ ಪ್ರಾರಂಭಿಸಿದ ಕಾಮಗಾರಿಯು ಅರ್ಧದಲ್ಲಿಯೇ ಸ್ಥಗಿತಗೊಂಡಿದೆ.

2010ರ ನಂತರ ಜಿಲ್ಲೆಯ ಹಲವೆಡೆ ಪ್ರಾರಂಭಿಸಿದ ಹಲವು ಹಾರ್ಬರ್‌ಗಳ ನಿರ್ಮಾಣವು ಈಗಾಗಲೇ ಪೂರ್ತಿಗೊಂಡು ಉದ್ಘಾಟನೆಗೊಂಡಿದೆ. ಕಾಸರಗೋಡು ಕಡಪ್ಪುರದಲ್ಲಿ ಕಾರ್ಯಾವೆಸಗುವ ಸಾವಿರಾರು ಮತ್ಸ್ಯ ಕಾರ್ಮಿಕರು ಜಿಲ್ಲೆಯ ಹೊರಗಡೆ ಹಾಗೂ ಇತರ ರಾಜ್ಯಗಳಿಗೆ ತೆರಳಿ ಮೀನುಗಾರಿಕೆ ನಡೆಸುತ್ತಿದ್ದಾರೆ. ನಿರ್ಮಾಣ ಕಾಮಗಾರಿಯ ಮುಕ್ಕಾಲು ಭಾಗವು ನಡೆದಿದ್ದರೂ ಕಾಮಗಾರಿ ಪೂರ್ತಿಗೊಳಿಸಿ ತೆರೆದು ಕೊಡಲು ಸಾಧ್ಯವಾಗದಿರುವುದು ಅಧಿಕಾರಿಗಳ ಅನಾಸ್ಥೆಯೇ ಕಾರಣವಾಗಿದೆ. ಅದುದರಿಂದ ಇದನ್ನು ಕೂಡಲೇ ಪೂರ್ತಿಗೊಳಿಸಿ ಅದನ್ನು ತೆರೆದು ಕೊಡಬೇಕೆಂದು ಒತ್ತಾಯಿಸಿ ಸಹಿಯನ್ನೊಳಗೊಂಡ ಮನವಿಯನ್ನು ಕೇರಳ ಫಿಶರೀಸ್‌ ಸಚಿವರಿಗೆ ಮನವಿಯನ್ನು ಸಲ್ಲಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಎರಡನೇ ಹಂತದ ಕೋವಿಡ್ ತಡೆಗೆ ಯತ್ನ: ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ

ಕಾರ್ಯಕ್ರಮದಲ್ಲಿ ಭಾರತೀಯ ಮತ್ಸ್ಯ ಕಾರ್ಮಿಕ ಸಂಘ (ಬಿಎಂಎಸ್‌)ನ ಕಾಸರಗೋಡು ಜಿಲ್ಲಾಧ್ಯಕ್ಷ ರಮೇಶ್‌, ಕಸಬ ಕಾರ್ಯದರ್ಶಿ ಆರ್‌.ಶರತ್‌, ಬಿಎಂಎಸ್‌ ಕಾಸರಗೋಡು ಮುನ್ಸಿಪಲ್‌ ಸಮಿತಿ ಅಧ್ಯಕ್ಷ ಬಾಲಕೃಷ್ಣನ್‌ ನೆಲ್ಲಿಕುನ್ನು, ಕಾರ್ಯದರ್ಶಿ ಶಿವನ್‌ ತಾಳಿಪಡ್ದು, ಹರೀಶ್‌ ಕಡಪ್ಪುರ, ಕೆ.ಎ.ಜನಾರ್ದನನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.