Gobi Manchurian; ಜನಪ್ರಿಯ ಖಾದ್ಯ ಗೋಬಿ ಮಂಚೂರಿಯನ್ ನಿಷೇದಿಸಿದ ಭಾರತದ ಈ ನಗರ


Team Udayavani, Feb 5, 2024, 1:08 PM IST

Gobi Manchurian; ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಗೆ ನಿಷೇಧ

ಹೊಸದಿಲ್ಲಿ: ಭಾರತದಲ್ಲಿ ಫಾಸ್ಟ್ ಫುಡ್ ಗಳ ಹವಾ ಹೆಚ್ಚಾದ ಬಳಿಕ ದೇಶದ ಮೂಲೆಮೂಲೆಯಲ್ಲಿಯೂ ಪ್ರಸಿದ್ದಿ ಪಡೆದ ಖಾದ್ಯವೆಂದರೆ ಅದು ಗೋಬಿ ಮಂಚೂರಿ. ಹೂಕೋಸು ತುಂಡುಗಳು ಕೆಂಪು ಸಾಸ್‌ ನಲ್ಲಿ ಲೇಪಿತವಾಗಿರುವ ಗೋಬಿ ಮಂಚೂರಿಗೆ ಆಹಾರ ಪ್ರಿಯರಲ್ಲಿ ಉತ್ತಮ ಬೇಡಿಕೆಯಿದೆ. ಆದರೆ ಇದೀಗ ಭಾರತದ ಒಂದು ನಗರದಲ್ಲಿ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಅದುವೇ ಗೋವಾದ ಮಪುಸಾ ನಗರ.

ಸಿಂಥೆಟಿಕ್ ಬಣ್ಣಗಳು ಮತ್ತು ನೈರ್ಮಲ್ಯದ ಕಾಳಜಿಯ ಕಾರಣದಿಂದ ಗೋವಾದ ನಗರವಾದ ಮಾಪುಸಾದಲ್ಲಿ ಸ್ಟಾಲ್‌ ಗಳು ಮತ್ತು ಫೆಸ್ಟ್ ಗಳಲ್ಲಿ ಗೋಬಿ ಮಂಚೂರಿಯನ್ ನಿಷೇಧಿಸಲಾಗಿದೆ.

ಗೋಬಿ ಮಂಚೂರಿ ವಿರುದ್ಧ ನಿಷೇಧ ಘೋಷಿಸಿದ ಗೋವಾದ ಮೊದಲ ನಾಗರಿಕ ಸಂಸ್ಥೆ ಮಾಪುಸಾ ಮುನ್ಸಿಪಲ್ ಕೌನ್ಸಿಲ್ ಅಲ್ಲ. 2022 ರಲ್ಲಿ, ಶ್ರೀ ದಾಮೋದರ್ ದೇವಸ್ಥಾನದಲ್ಲಿ ವಾಸ್ಕೋ ಸಪ್ತಾಹ ಮೇಳದ ಸಂದರ್ಭದಲ್ಲಿ, ಆಹಾರ ಮತ್ತು ಔಷಧಗಳ ಆಡಳಿತವು (ಎಫ್‌ಡಿಎ) ಮೊರ್ಮುಗಾವ್ ಮುನ್ಸಿಪಲ್ ಕೌನ್ಸಿಲ್‌ ಗೆ ಗೋಬಿ ಮಂಚೂರಿ ಮಾರಾಟ ಮಳಿಗೆಗಳನ್ನು ನಿರ್ಬಂಧಿಸಲು ಸೂಚನೆಗಳನ್ನು ನೀಡಿತು.

ಮುಂಬೈನ ಚೈನಿಸ್ ಪಾಕಶಾಲೆಯ ಪ್ರವರ್ತಕ ನೆಲ್ಸನ್ ವಾಂಗ್ ಅವರು 1970 ರ ದಶಕದಲ್ಲಿ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಡುಗೆ ಮಾಡುವಾಗ ಚಿಕನ್ ಮಂಚೂರಿಯನ್ ಅನ್ನು ಕಂಡುಹಿಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಗೋಬಿ ಮಂಚೂರಿಯನ್ ಈ ಖಾದ್ಯಕ್ಕೆ ಸಸ್ಯಾಹಾರಿ ಪರ್ಯಾಯವಾಗಿದೆ.

ಟಾಪ್ ನ್ಯೂಸ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

supreem

Adani ಕಲ್ಲಿದ್ದಲು ಕೇಸ್‌ ಶೀಘ್ರ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಮನವಿ

kejriwal

BJP ಯಲ್ಲಿ ಮೋದಿ ಉತ್ತರಾಧಿಕಾರಿ ಆಯ್ಕೆ ಒಳಸಮರ: ಕೇಜ್ರಿವಾಲ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.