ಹಿಮಾ, ಅನಾಸ್‌ಗೆ ಸ್ವರ್ಣ

ಹರ್ಡಲ್ಸ್‌ ನಲ್ಲಿ ಎಂ.ಪಿ. ಜಬಿರ್‌ಗೆ ಬಂಗಾರ

Team Udayavani, Jul 9, 2019, 5:33 AM IST

DSA

ಹೊಸದಿಲ್ಲಿ: ಭಾರತದ ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆ ಯಲ್ಲಿ, ಒಂದೇ ವಾರದ ಅವಧಿ ಯಲ್ಲಿ ಮತ್ತೂಂದು ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. ಪುರುಷರ ವಿಭಾಗದಲ್ಲಿ ಮೊಹಮ್ಮದ್‌ ಅನಾಸ್‌, ಹರ್ಡಲ್ಸ್ನಲ್ಲಿ ಎಂ.ಪಿ. ಜಬಿರ್‌ ಕೂಡ ಬಂಗಾರದ ಬೇಟೆಯಾಡಿದ್ದಾರೆ.

ಪೋಲೆಂಡಿನಲ್ಲಿ ರವಿವಾರ ನಡೆದ ಕುಟ್ನೊ ಆ್ಯತ್ಲೆಟಿಕ್‌ ಕೂಟದ ವನಿತೆಯರ 200 ಮೀ. ರೇಸ್‌ನಲ್ಲಿ ಹಿಮಾ ದಾಸ್‌ 23.97 ಸೆ.ಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. ಕಳೆದ ಕೆಲವು ತಿಂಗಳಿಂದ ಬೆನ್ನುನೋವಿನಿಂದ ಬಳಲುತ್ತಿದ್ದ ಹಿಮಾ ಕೆಲವು ದಿನಗಳ ಹಿಂದೆ ನಡೆದ ಪೊಜ್ನಾನ್‌ ಆ್ಯತ್ಲೆಟಿಕ್‌ ಕೂಟದ 200 ಮೀ.ನಲ್ಲೂ ಚಿನ್ನ ಗೆದ್ದಿದ್ದರು.

ಹಿಮಾ ದಾಸ್‌ ಇಲ್ಲಿ ಚಿನ್ನ ಗೆದ್ದರೂ ಅವರ ನಿರ್ವಹಣೆ ಉತ್ತಮವಾಗಿರಲಿಲ್ಲ. 200 ಮೀ.ನಲ್ಲಿ ಅವರ ವೈಯಕ್ತಿಕ ಶ್ರೇಷ್ಠ ನಿರ್ವಹಣೆಯನ್ನು ಕಳೆದ ವರ್ಷ 23.10 ಸೆ.ನಲ್ಲಿ ಗುರಿ ತಲುಪುವ ಮೂಲಕ ದಾಖಲಿಸಿದ್ದರು.

24.06 ಸೆ.ನಲ್ಲಿ ಗುರಿ ತಲುಪಿದ ವಿ.ಕೆ. ವಿಸ್ಮಯಾ ಬೆಳ್ಳಿ ಗೆದ್ದರು. ಅವರು ಪೊಜ್ನಾನ್‌ ಆ್ಯತ್ಲ್ಲೆಟಿಕ್‌ ಕೂಟದಲ್ಲಿ ವೈಯಕ್ತಿಕ ಶ್ರೇಷ್ಠ ನಿರ್ವಹಣೆಯೊಂದಿಗೆ (23.75 ಸೆ.) ಕಂಚು ಜಯಿಸಿದ್ದರು.

ಅನಾಸ್‌ಗೆ ಚಿನ್ನ
ಮೊಹಮ್ಮದ್‌ ಅನಾಸ್‌ ಪುರುಷರ 200 ಮೀ.ನಲ್ಲಿ 21.18 ಸೆ.ನಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. ಪುರುಷರ 400 ಮೀ. ಹರ್ಡಲ್ಸ್ನಲ್ಲಿ ಎಂ.ಪಿ. ಜಬಿರ್‌ ಚಿನ್ನ ತಮ್ಮದಾಗಿಸಿಕೊಂಡಿದ್ದಾರೆ.

ವನಿತೆಯರ 400 ಮೀ.ನ ಮೂರು ಪದಕಗಳನ್ನು ಭಾರತೀಯರು ಗೆದ್ದಿದ್ದಾರೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.