Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಬರೋಬ್ಬರಿ 300ಕ್ಕೂ ಅಧಿಕ ಪಂದ್ಯಗಳಲ್ಲಿ ಜಯ ಸಾಧಿಸಿದ್ದರು.

Team Udayavani, May 4, 2024, 3:05 PM IST

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ನವದೆಹಲಿ: ಭಾರತದ ಮೊದಲ ವೃತ್ತಿಪರ ಮಹಿಳಾ ಕುಸ್ತಿಪಟು ಹಮೀದಾ ಬಾನು ಅವರಿಗೆ ಗೂಗಲ್‌ ಆಕರ್ಷಕವಾದ ಡೂಡಲ್‌ ರಚಿಸುವ ಮೂಲಕ ಗೌರವ ಸಲ್ಲಿಸಿದೆ.

ಇದನ್ನೂ ಓದಿ:Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

ಬೆಂಗಳೂರು ಮೂಲದ ಕಲಾವಿದೆ ದಿವ್ಯಾ ನೇಗಿ ಈ ಡೂಡಲ್‌ ರಚಿಸಿದ್ದು, ಕುಸ್ತಿಪಟು ಬಾನು ಅವರು ಗುಲಾಬಿ, ಚುಕ್ಕೆಗಳ ಉಡುಪಿನಲ್ಲಿ ಕಂಗೊಳಿಸಿದ್ದು, ಕುಸ್ತಿಯ ಭಂಗಿಯಲ್ಲಿ ತನ್ನ ಎರಡು ಕೈಗಳನ್ನು ಮೇಲಕ್ಕೆತ್ತಿ ಹಿಡಿದುಕೊಂಡಿರುವಂತೆ ಚಿತ್ರಿಸಲಾಗಿದೆ.

1940-1950ರ ದಶಕದಲ್ಲಿ ಕುಸ್ತಿ ಪಂದ್ಯದಲ್ಲಿ ಪುರುಷರೇ ಅಧಿಪತ್ಯ ಸಾಧಿಸಿದ್ದ ಸಂದರ್ಭದಲ್ಲೇ ಹಮೀದಾ ಬಾನು ಈ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಈ ನಿಟ್ಟಿನಲ್ಲಿ ಟೆಕ್‌ ದೈತ್ಯ ಗೂಗಲ್‌ ತನ್ನ ಮುಖಪುಟದಲ್ಲಿ ಡೂಡಲ್‌ ಅನ್ನು ಪ್ರಕಟಿಸುವ ಮೂಲಕ ದೇಶದ ಮೊದಲ ಕುಸ್ತಿಪಟು ಬಾನು ಅವರನ್ನು ಸ್ಮರಿಸಿಕೊಂಡಿದೆ.

1954ರ ಈ ದಿನದಂದು ನಡೆದ ಕುಸ್ತಿ ಪಂದ್ಯದಲ್ಲಿ ಹಮೀದಾ ಬಾನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಬಾನು ಅವರು ಅಂದು ಕೇವಲ 1ನಿಮಿಷ 34 ಸೆಕೆಂಡುಗಳಲ್ಲಿ ಪ್ರಸಿದ್ಧ ಕುಸ್ತಿಪಟು ಬಾಬಾ ಫೈಲ್ವಾನ್‌ ಅವರನ್ನು ಸೋಲಿಸಿದ್ದರು.

ಉತ್ತರಪ್ರದೇಶದ ಅಲಿಗಢ್‌ ನಲ್ಲಿ ಜನಿಸಿದ್ದ ಹಮೀದಾ ಬಾನು ಕುಟುಂಬ ಕುಸ್ತಿ ಪಂದ್ಯದ ಹಿನ್ನೆಲೆ ಹೊಂದಿತ್ತು. ಬಾಲ್ಯದಿಂದಲೇ ಕುಸ್ತಿ ಬಗ್ಗೆ ಆಸಕ್ತಿ ಹೊಂದಿದ್ದ ಬಾನು ತಮ್ಮ ಜೀವಿತಾವಧಿಯಲ್ಲಿ ಬರೋಬ್ಬರಿ 300ಕ್ಕೂ ಅಧಿಕ ಪಂದ್ಯಗಳಲ್ಲಿ ಜಯ ಸಾಧಿಸಿದ್ದರು.

ಆ ಕಾಲದಲ್ಲಿ ಮಹಿಳೆಯರು ಕುಸ್ತಿ ಪಂದ್ಯದಲ್ಲಿ ಭಾಗವಹಿಸುವುದನ್ನು ಬಲವಾಗಿ ವಿರೋಧಿಸಲಾಗುತ್ತಿತ್ತು. ಆದರೆ ಈ ಎಲ್ಲಾ ವಿರೋಧ ಲೆಕ್ಕಿಸದೇ ಬಾನು ಕುಸ್ತಿ ಪಂದ್ಯದಲ್ಲಿ ತೊಡಗಿಕೊಂಡಿದ್ದರು.

ಟಾಪ್ ನ್ಯೂಸ್

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

1-mysore

Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

7

ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!

1-dasdasd

NDA ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಖ್ಯಾತ ನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಚಾಟನೆ

6

Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!

Rave party: ದಾಳಿ ವೇಳೆ ಈಜುಕೊಳಕ್ಕೆ ಡ್ರಗ್ಸ್‌ ಎಸೆದ ವ್ಯಸನಿಗಳು

Rave party: ದಾಳಿ ವೇಳೆ ಈಜುಕೊಳಕ್ಕೆ ಡ್ರಗ್ಸ್‌ ಎಸೆದ ವ್ಯಸನಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

1-werwqqwewqewqewqe

Porsche ಅವಘಡ: ಬಿಲ್ಡರ್ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸರು

No more going to RTO office for driving license test!

RTO: ಇನ್ನು ಡ್ರೈವಿಂಗ್‌ ಲೈಸೆನ್ಸ್‌ ಟೆಸ್ಟ್‌ಗಾಗಿ ಆರ್‌ಟಿಒ ಕಚೇರಿಗೆ ಹೋಗ್ಬೇಕಿಲ್ಲ!

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Telangana: ACP ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ; 3.5 ಕೋಟಿ ರೂ. ಆಸ್ತಿ ಪತ್ತೆ!

1-eqwwqewqe

KKR ಫೈನಲ್ ಲಗ್ಗೆ ಸಂಭ್ರಮ : ಶಾರುಖ್ ಖಾನ್ ಕ್ಷಮೆ ಕೇಳಿದ್ದು ಯಾಕೆ? Watch Video

1-mysore

Mysore: ಒಂದೇ ಕುಟುಂಬದ ನಾಲ್ವರು ಸಾವು; ಅನಿಲ ಸೋರಿಕೆ ಶಂಕೆ

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

Actor Yash: ರಾಮಾಯಣದಲ್ಲಿ ರಿಯಲ್‌ ಗೋಲ್ಡ್‌ ಬಳಕೆ

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.