Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Team Udayavani, Apr 20, 2024, 10:07 AM IST
ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಶನಿವಾರ ಬೆಳ್ಳಂಬೆಳಗ್ಗೆ ಗುಡುಗು-ಸಿಡಿಲಿನ ಮಧ್ಯೆ ವರುಣಾರ್ಭಟ ಆರಂಭವಾಗಿದೆ.
ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಉಂಟಾಗಿತ್ತು. 8 ಗಂಟೆಯ ನಂತರ ಗುಡುಗು-ಸಿಡಿಲಿನ ಆರ್ಭಟದ ನಡುವೆ ಮಳೆ ಆರಂಭವಾಯಿತು.
ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆ ಸುರಿಯುತ್ತಿದ್ದು, ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ಮುಂಗಾರು ಆರಂಭಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸಿದ್ದು, ಸಂತಸ ಹೆಚ್ಚಾಗುವಂತೆ ಮಾಡಿದೆ.
ಏ. 13ರಿಂದ ಅಶ್ವಿನಿ ಮಳೆ ಆರಂಭವಾಗಿದ್ದು, ವಾರದೊಳಗೆ ಜಿಲ್ಲೆಯಲ್ಲಿ ಮೂರು ಮಳೆಯಾಗಿದ್ದು, ಮಳೆ ಉತ್ತಮವಾಗುವ ನಿರೀಕ್ಷೆ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್