ಮಿಡತೆ ಹಾವಳಿ ತಡೆಯಲು ಇಲ್ಲಿವೆ ಸಲಹೆ


Team Udayavani, Jun 4, 2020, 5:46 AM IST

ಮಿಡತೆ ಹಾವಳಿ ತಡೆಯಲು ಇಲ್ಲಿವೆ ಸಲಹೆ

ಮಂಗಳೂರು: ಇತ್ತೀಚೆಗೆ ಮಿಡತೆ ಕೀಟ ಹಾವಳಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಂಡಿದೆ. ಹಾಗೂ ಕಾಣಿಸಿಕೊಂಡ ವಿಡತೆಗಳು ಮರುಭೂವಿಯ ಲೋಕಸ್ಟ ಗಳಾಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿ ಕೀಟವು ಬೆಳೆಗಳಲ್ಲಿ ಕಂಡುಬಂದಲ್ಲಿ, ಡ್ರಮ್‌, ಪಾತ್ರೆ ಅಥವಾ ಫಲಕಗಳನ್ನು ಬಡಿಯುವುದರ ಮೂಲಕ ಹೆಚ್ಚು ಶಬ್ದ ಮಾಡಿ ಮಿಡತೆ ಸಮೂಹವನ್ನು ಇತರೆಡೆಗೆ ಓಡಿಸಬಹುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮರಿಹುಳುವಾಗಿದ್ದಲ್ಲಿ ಬಾಧಿತ ಪ್ರದೇಶದಲ್ಲಿ ಕನಿಷ್ಠ 2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿಗಳನ್ನು ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬಹುದು. ಮಿಡತೆ ಹಗಲಿನಲ್ಲಿ ಚಲಿಸಿ ರಾತ್ರಿವೇಳೆ ಮರಗಿಡಗಳ ಮೇಲೆ ಆಶ್ರಯ ಪಡೆಯುವುದರಿಂದ ಟ್ರ್ಯಾಕ್ಟರ್ ಮೌಂಟೆಡ್ ಸ್ಪ್ರೆಯರ್‌ಗಳ ಮೂಲಕ ಕೀಟನಾಶಕಗಳನ್ನು ಸಿಂಪಡಿಸಬಹುದು. ಆದರೆ ಈ ಕೀಟನಾಶಕ ಗಳನ್ನು ಜಲಮೂಲಗಳ ಸಮೀಪ ಸಿಂಪಡಿಸದಂತೆ ಮುನ್ನೆಚ್ಚರಿಕೆ ವಹಿಸ ಬೇಕಾಗುತ್ತದೆ.

ಬೆಳೆ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೀಟನಾಶಕ ಕ್ಲೊರೋಪೈರಿಪಾಸ್‌ ಶೇ. 20 ಎ.ಸಿ ಪ್ರತಿ ಹೆಕ್ಟೇರ್‌ಗೆ 1.2 ಲೀ., ಕೀಟನಾಶಕ ಕ್ಲೊರೋಪೈರಿಪಾಸ್‌ ಶೇ. 50 ಇ.ಸಿ. ಪ್ರತಿ ಹೆಕ್ಟೇರ್‌ಗೆ 480 ಎಂ.ಎಲ್‌., ಕೀಟನಾಶಕ ಡೆಲ್ಟಮೆಥ್ರಿನ್‌ 2.8 ಇ.ಸಿ. ಪ್ರತಿ ಹೆಕ್ಟೇರ್‌ಗೆ 450 ಎಂ.ಎಲ್‌., ಕೀಟನಾಶಕ ಫಿಪ್ರೋನಿಲ್‌ ಶೇ. 5 ಎಸ್‌.ಸಿ. ಪ್ರತಿ ಹೆಕ್ಟೇರ್‌ಗೆ 125 ಎಂ.ಎಲ್‌., ಕೀಟನಾಶಕ ಫಿಪ್ರೋನಿಲ್‌ ಶೇ. 2.8 ಇ.ಸಿ ಪ್ರತಿ ಹೆಕ್ಟೇರ್‌ಗೆ 225 ಎಂ.ಎಲ್‌., ಕೀಟನಾಶಕ ಲಾಮಾಸಹಲೋಥ್ರಿನ್‌ ಶೇ. 5.0 ಇ.ಸಿ. ಪ್ರತಿ ಹೆಕ್ಟೇರ್‌ಗೆ 400 ಎಂ.ಎಲ್‌., ಕೀಟನಾಶಕ ಲಾಮಾಸಹ ಲೋಥ್ರಿನ್‌ ಶೇ. 10.0 ಡಬ್ಲ್ಯೂಪಿ ಪ್ರತಿ ಹೆಕ್ಟೇರ್‌ಗೆ 200 ಗ್ರಾಂ., ಕೀಟನಾಶಕ ಮಲಾಥಿಯಾನ್‌ ಶೇ. 50 ಇ.ಸಿ. ಪ್ರತಿ ಹೆಕ್ಟೇರ್‌ಗೆ 1.85 ಲೀ., ಕೀಟನಾಶಕ ಮಲಾಥಿಯಾನ್‌ ಶೇ. 25 ಡಬ್ಲ್ಯೂಪಿ ಪ್ರತಿ ಹೆಕ್ಟೇರ್‌ಗೆ 3.7 ಕಿ.ಗ್ರಾಂ. ಕೀಟನಾಶಕಗಳನ್ನು ಬಳಸಿ ಹತೋಟಿ ಮಾಡಬಹುದು ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

ಕೀಟನಾಶಕ
ಬೇವಿನ ಮೂಲದ ಕೀಟನಾಶಕಗಳನ್ನು (0.15% ಇ.ಸಿ 3ಎಂ.ಎಲ್‌./ಲೀ.) ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿಯನ್ನು ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.