ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ


Team Udayavani, Aug 31, 2022, 3:15 PM IST

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಕುಷ್ಟಗಿ ಪಟ್ಟಣದಲ್ಲಿ ಹಿಂದೂ- ಮುಸ್ಲಿಂ ಬಾಂಧವರು ಸೌಹಾರ್ದಯುತವಾಗಿ ಆಚರಿಸಿಕೊಂಡು ಬಂದಿರುವ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ.

ವಾಣಿಜ್ಯ ವಹಿವಾಟು ಮಾರುಕಟ್ಟೆಯ ಕುಷ್ಟಗಿಯ ಮೂಲ ಕೇಂದ್ರವಾಗಿದ್ದ ಸಂದರ್ಭದಲ್ಲಿ ಹಿಂದೂ- ಮುಸ್ಲಿಂ ಗೆಳೆಯರ ಬಳಗದವರು ಗಣೇಶೋತ್ಸವ ಆರಂಭಿಸಿದ್ದರು.1982 ರಲ್ಲಿ ಪ್ರಥಮ ಬಾರಿಗೆ ಗಣೇಶೋತ್ಸವ ಆರಂಭಿಸಿದ್ದು ನಿರಂತರವಾಗಿ ಆಚರಿಸಿಕೊಂಡು ಹಿಂದು-ಮುಸ್ಲಿಂ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ.

ಅತಿವೃಷ್ಟಿ, ಅನಾವೃಷ್ಟಿ, ಇತ್ತೀಚಿನ ಲಾಕಡೌನ್ ಸಂದರ್ಭದಲ್ಲಿ ತಪ್ಪದೇ ಆಚರಿಸಿಕೊಂಡು ಬಂದಿರುವುದು ಇತಿಹಾಸ. ಪ್ರತಿವರ್ಷವು ಪ್ರತಿಷ್ಠಾಪಿತ ಗಣೇಶ ಮೂರ್ತಿ ಒಂದು ವರ್ಷದಂತೆ ಇನ್ನೊಂದು ವರ್ಷದಲ್ಲಿ ವಿಭಿನ್ನವಾಗಿ ವಿವಿಧ ಅವತಾರಗಳಲ್ಲಿ ವೈವಿದ್ಯಮಯವಾಗಿ ಆಚರಿಕೊಂಡು ಬಂದಿರುವುದು ವಿಶೇಷ.

ಹಿಂದಿನ ಕೆಲ ವರ್ಷಗಳ ಹಿಂದೆ  ತೆಂಗಿನ ಕಾಯಿ, ಯಡೆಯೂರು ಸಿದ್ದಲಿಂಗೇಶ, ಪುಟ್ಟರಾಜ ಕವಿ ಗವಾಯಿಗಳ ಮೂರ್ತಿಗಳಿಂದ ಹಳೆ ಬಜಾರ ಗಣಪ ಎಂದರೆ ಪ್ರತಿ ವರ್ಷ ಏನಾದ್ರೂ ವಿಶೇಷ ಇರಲೇಬೇಕು. ಅದೇ ಪ್ರೀತಿ, ಅದೇ ವಿಶ್ವಾಸ ಮೇಳೈಸಿದ್ದು ಅದರಲ್ಲೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯಲ್ಲು ವಿಶೇಷತೆ ಉಳಿಸಿಕೊಂಡಿದೆ.

ಈ ಬಾರಿ 40ನೇ ವರ್ಷದ ಜ್ಞಾಪಕಾರ್ಥವಾಗಿ ನೇಗಿಲ ಯೋಗಿ ರೈತ ಸ್ವರೂಪದಲ್ಲಿ ಗಣೇಶ ಮೂರ್ತಿ ಅವತಾರ ಎತ್ತಿದ್ದಾನೆ. ಜೋಡೆತ್ತುಗಳೊಂದಿಗೆ ಗಣೇಶ ಬೇಸಾಯ ಮಾಡುತ್ತಿರುವ ಗಣೇಶ ರೈತ ಸಂಕುಲವನ್ನು ಪ್ರತಿನಿಧಿಸಿರುವುದು ಗಮನಾರ್ಹ ಎನಿಸಿದೆ.

ಶ್ರೀಧರ ಬಾಬು ಘೋರ್ಪಡೆ, ಕುಡತಿನಿ ಬಸವರಾಜ, ಅನ್ವರ್ ಅತ್ತಾರ, ಸೋಮಶೇಖರ ಮಳಿಮಠ, ಬಂದಗಿಸಾಬ್ ಕಾಯಗಡ್ಡಿ, ಕಾಶಪ್ಪ ಚಟ್ಟೇರ್, ಶಾಂತಯ್ಯ ಸರಗಣಾಚಾರ, ಈಶಪ್ಪ ಬಳ್ಳೊಳ್ಳಿ ಮೊದಲಾದ ಸ್ನೇಹಿತ  ಗಣೇಶೋತ್ಸವ ಆಚರಣೆ ಪರಂಪರೆಯನ್ನು ಸಂಪ್ರದಾಯ ಬದ್ದವಾಗಿ ಆಚರಿಸುವ ಮೂಲಕ ಭಾವೈಕ್ಯತೆ ಸಂಭ್ರಮ ಬೆಸೆದುಕೊಂಡಿದೆ.

 

-ಮಂಜುನಾಥ ಮಹಾಲಿಂಗಪುರ ಕುಷ್ಟಗಿ

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ವಕ್ರತುಂಡ ಮಹಾಕಾಯ; ಕರಾವಳಿಯ ಅತೀ ಹಳೆಯ ಆಯ್ದ ಸಾರ್ವಜನಿಕ ಗಣೇಶೋತ್ಸವಗಳ ವಿವರ ಇಲ್ಲಿದೆ

ವಕ್ರತುಂಡ ಮಹಾಕಾಯ; ಕರಾವಳಿಯ ಅತೀ ಹಳೆಯ ಆಯ್ದ ಸಾರ್ವಜನಿಕ ಗಣೇಶೋತ್ಸವಗಳ ವಿವರ ಇಲ್ಲಿದೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.