Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ


Team Udayavani, Apr 17, 2024, 7:19 AM IST

1-24-wednesday

ಮೇಷ: ಉದ್ಯೋಗದಲ್ಲಿ ಆನಂದಾನುಭವ. ಬಹುಪಾಲು ಉದ್ಯಮಿಗಳಿಗೆ ಅಧಿಕ ಲಾಭ. ವ್ಯವಹಾರ ವಿಸ್ತರಣೆಯಿಂದ ಅನುಕೂಲ. ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ. ಸಣ್ಣ ಪ್ರಯಾಣದ ಸಾಧ್ಯತೆ.

ವೃಷಭ: ಎಲ್ಲ ಆದಾಯ ಮೂಲಗಳಲ್ಲೂ ಅಭಿವೃದ್ಧಿ. ಉದ್ಯೋಗಸ್ಥರಿಗೆ ಶೀಘ್ರ ಕಾರ್ಯ ಮುಗಿಸಲು ಒತ್ತಡ. ಸಣ್ಣ ಹೂಡಿಕೆಯಿಂದ ಲಾಭ. ಎಲ್ಲರ ಆರೋಗ್ಯ ಉತ್ತಮ ಸಂಸಾರದಲ್ಲಿ, ಪ್ರೀತಿ, ವಿಶ್ವಾಸ , ಸಾಮರಸ್ಯ ವೃದ್ಧಿ.

ಮಿಥುನ: ಧಾರ್ಮಿಕ ಸಾಹಿತ್ಯ ಅಧ್ಯಯನ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಉತ್ಪನ್ನಗಳ ಗುಣಮಟ್ಟ ಸುಧಾರಣೆಗೆ ಗಮನ ಅವಶ್ಯ. ದಾಂಪತ್ಯ ಸುಖ ಉತ್ತಮ.

ಕರ್ಕಾಟಕ: ಉದ್ಯೋಗದಲ್ಲಿ ಹೊಸ ವಿಭಾಗದ ಜವಾಬ್ದಾರಿ. ಮಾಲಕರು ಮತ್ತು ನೌಕರರ ನಡುವೆ ಸಾಮರಸ್ಯ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಶೀಘ್ರ ವಿವಾಹ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಸಿಂಹ:ಎಲ್ಲ ವಿಭಾಗಗಳಲ್ಲೂ ಯಶಸ್ಸು ಪ್ರಾಪ್ತಿ. ಸರಕಾರಿ ನೌಕರರಿಗೆ ಆತಂಕದ ಭಾವ. ಸ್ವೋದ್ಯೋಗಿ ಮಹಿಳೆಯರಿಗೆ ಸರ್ವವಿಧದಲ್ಲೂ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಹತ್ತಿರದ ದೇವಾಲಯಕ್ಕೆ ಸಂದರ್ಶನ.

ಕನ್ಯಾ: ಎಲ್ಲ ನಿಯೋಜಿತ ಕಾರ್ಯಗಳು ಸಕಾಲ ದಲ್ಲಿ ಮುಕ್ತಾಯ. ಉದ್ಯೋಗದಲ್ಲಿ ನಿಯತ್ತಿನ ದುಡಿಮೆಗೆ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.

ತುಲಾ: ಅನಾರೋಗ್ಯದಿಂದ ಮುಕ್ತಿ. ಅನಾ ಯಾಸವಾಗಿ ಉದ್ಯೋಗ ನಿರ್ವಹಣೆ.ಸಣ್ಣ ಉದ್ಯಮ ಘಟಕಗಳಿಗೆ ಏಳಿಗೆಯ ಕಾಲ. ವಿವಾ ಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ವೃಶ್ಚಿಕ: ನೀವೇ ಭಾಗ್ಯವಂತರೆಂಬ ಸಮಾ ಧಾನವಿರಲಿ. ವೈಯಕ್ತಿಕ ಬದುಕಿ ನಲ್ಲಿ ಸಂಪೂರ್ಣ ಸಂತೃಪ್ತಿ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ.

ಧನು: ಜೀವನೋಪಾಯದ ವಿಷಯದಲ್ಲಿ ನಿಶ್ಚಿಂತೆ. ಉದ್ಯೋಗ ಸ್ಥಾನದಲ್ಲಿ ಕಾರ್ಯ ಗಳು ನಿರ್ವಿಘ್ನವಾಗಿ ಮುಂದುವರಿಕೆ. ಕೃಷಿ ಕ್ಷೇತ್ರದಲ್ಲಿ ಸಾಧಾರಣ ಲಾಭ. ಪೂರ್ವದಿಕ್ಕಿನ ಬಂಧುಗಳಿಂದ ಶುಭ ಸಮಾಚಾರ.

ಮಕರ: ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಕೊನೆಯ ಹಂತದ ಕಾರ್ಯ ಮುಗಿಸುವ ಒತ್ತಡ. ವಸ್ತ್ರ , ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಬಂಧುಗಳ ಮನೆಯಲ್ಲಿ ದೇವತಾರ್ಚನೆ.

ಕುಂಭ: ಶೀಘ್ರ ಕಾರ್ಯ ಮುಗಿಸಲು ಅನುಕೂಲದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಎಲ್ಲೆಡೆಗಳಿಂದ ಬೇಡಿಕೆ. ಯಂತ್ರೋಪಕರಣ ಮತ್ತು ವಾಹನ ಬಿಡಿಭಾಗಗಳ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿ ಎಚ್‌. ಡುಂಡಿರಾಜ್‌ ಯತೆ ವೃದ್ಧಿ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ

ಮೀನ: ದೇವರದಯೆಯಿಂದ ಎಲ್ಲ ಕಾರ್ಯಗಳು ಅನಾ ಯಾಸವಾಗಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ಪೂರಕ ವೃತ್ತಿಯ ಆಯ್ಕೆಯಲ್ಲಿ ಗೊಂದಲ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.