ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ


Team Udayavani, Jun 6, 2021, 11:04 AM IST

cm b s yediyurappa

ಬೆಂಗಳೂರು: “ಈ ಯಡಿಯೂರಪ್ಪನ ಮೇಲೆ ಹೈಕಮಾಂಡ್ ವಿಶ್ವಾಸವಿಟ್ಟಿದೆ. ಎಷ್ಟು ದಿನ ವಿಶ್ವಾಸ ಇಟ್ಟು ಮುಂದುವರೆಯಿರಿ ಎನ್ನುತ್ತಾರೋ, ಅಲ್ಲಿಯವರೆಗೂ ಇರುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಎನ್ನುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ”. ಇದು ನಾಯಕತ್ವ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಪ್ರತಿಕ್ರಿಯೆ.

ಮಾಜಿ ಮುಖ್ಯಮಂತ್ರಿ, ದಿವಂಗತ ಡಿ.ದೇವರಾಜ ಅರಸು ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ:ವರ್ಗಾವಣೆ ಬೆನ್ನಲ್ಲೇ ಸಿಎಂ ಭೇಟಿಗೆ ದೌಡಾಯಿಸಿದ ರೋಹಿಣಿ ಸಿಂಧೂರಿ

ರಾಜ್ಯದಲ್ಲಿ ಪರ್ಯಾಯ ನಾಯಕ ಇಲ್ಲವೆಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಎಸ್ ಯಡಿಯೂರಪ್ಪ, ಪರ್ಯಾಯ ನಾಯಕತ್ವ ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇದ್ದಾರೆ. ಆಯಾಯ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ. ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಎಂದೇನಿಲ್ಲ, ಇದನ್ನ ನಾನು ಒಪ್ಪುವುದಿಲ್ಲ ಎಂದರು.

ಈ ವೇಳೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

Preetismita Bhoi: ಕ್ಲೀನ್‌ ಆ್ಯಂಡ್‌ ಜರ್ಕ್‌: ಪ್ರೀತಿಸ್ಮಿತಾಗೆ ವಿಶ್ವ ದಾಖಲೆಯ ಚಿನ್ನ

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌

M K Stalin: ತಮಿಳುನಾಡಲ್ಲಿ ಗೂಗಲ್‌ ಪಿಕ್ಸೆಲ್‌ ಫೋನ್‌ ತಯಾರಿಕೆ ಆರಂಭ: ಸ್ಟಾಲಿನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

K-H-Muniyappa

ಅಕ್ಕಿ ತರುವ ಪ್ರಯತ್ನ ನಿರಂತರ: ಸಚಿವ ಕೆ.ಎಚ್‌.ಮುನಿಯಪ್ಪ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

Nanjangud ವಾಂತಿಭೇದಿ ಪ್ರಕರಣ: ಎಂಜಿನಿಯರ್‌ ಅಮಾನತು

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-wqewqewqe

Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ

1-up

Uppinangady ಟ್ರಾಫಿಕ್‌ ಜಾಮ್‌ : 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.