ಮಳೆನೀರು ಕೊಯ್ಲು ಘಟಕ ಉದ್ಘಾಟನೆ
Team Udayavani, Jul 5, 2019, 5:21 AM IST
ಬ್ರಹ್ಮಾವರ: ಉಡುಪಿ ಜಿ.ಪಂ. ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ವಿಶ್ವ ಜಲ ದಿನಾಚರಣೆ 2019 ಹಾಗೂ ಜಲಾಮೃತ ವರ್ಷ-2019ರ ಪ್ರಯುಕ್ತ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಮಳೆನೀರು ಕೊಯ್ಲು ಘಟಕ ಉದ್ಘಾಟನೆಗೊಂಡಿತು.
ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಂಧು ಬಿ. ರೂಪೇಶ್ ಅವರು ನೀರು ತಡೆ ಹಿಡಿಯುವ ಘಟಕಕ್ಕೆ ಚಾಲನೆ ನೀಡಿದರು.
ಜಿ.ಪಂ. ಮುಖ್ಯಯೋಜನಾ ಅಧಿಕಾರಿ ಶ್ರೀನಿವಾಸ್ ರಾವ್ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಮಾಹಿತಿ ಪತ್ರವನ್ನು ಬಿಡುಗೊಡೆಗೊಳಿಸಿದರು.
ಶಾಲಾ ಸಂಚಾಲಕ ರೆ| ಫಾ| ಡಾ|ಲಾರೆನ್ಸ್ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯ ರೆ|ಫಾ| ಲ್ಯಾನ್ಸಿ ಫೆರ್ನಾಂಡಿಸ್ ಎಸ್.ಜೆ., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯೆ ವೀರಾ ಡಿ’ಸಿಲ್ವಾ ಉಪಸ್ಥಿತರಿದ್ದರು.ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ತರಬೇತುದಾರ ಜೋಸೆಫ್ ರೆಬೆಲ್ಲೋ ಅವರು ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ