ಮಾರುಕಟ್ಟೆಯಲ್ಲಿ ಹೆಚ್ಚಿದ ಕಳ್ಳತನ-ಆತಂಕ


Team Udayavani, Mar 23, 2022, 3:23 PM IST

19theft

ಗುರುಮಠಕಲ್‌: ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ಗಮನಿಸಿದ ಖದೀಮರು ಮನೆಗೆ ಕನ್ನ ಹಾಕಿದ್ದಾರೆ. ಇದರಿಂದಾಗಿ ಇದೀಗ ಪಟ್ಟಣದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಅಂಗಡಿ, ಹೋಟೆಲ್‌, ಮನೆಗಳು, ಬೈಕ್‌, ಜಾನುವಾರು ಸೇರಿದಂತೆ ಅನೇಕ ಕಳ್ಳತನ ಪ್ರಕರಣಗಳು ಪಟ್ಟಣದಲ್ಲಿ ನಡೆದಿರುವ ಉದಾಹರಣೆಗಳಿವೆ. ಹೀಗಿರುವಾಗ ಮತ್ತೆ ಕಳ್ಳರ ಕಾಟ ಹೆಚ್ಚಾಗಿದ್ದು, ಸ್ಥಳೀಯರು ಆತಂಕದಲ್ಲಿ ಕಾಲ ಕಳೆಯುವಂತ ಸ್ಥಿತಿ ನಿರ್ಮಾಣವಾಗಿದೆ.

ದಿನಸಿ ಅಂಗಡಿಯ ಬೀಗ ಮುರಿದು ಅಂಗಡಿಯಲ್ಲಿರುವ 8 ಸಾವಿರ ಹಣ ಹಾಗೂ ದಿನಸಿ ವಸ್ತು ಕಳ್ಳತನ ಮಾಡಲಾಗಿದೆ. ಅದೇ ರೀತಿ ಗುರುಮಠಕಲ್‌ ಪಟ್ಟಣದಲ್ಲಿರುವ ವೈನ್‌ಶಾಪ್‌ ಬೀಗ ಮುರಿದು 45 ಸಾವಿರ ಹಣ ಹಾಗೂ ಮಹತ್ವದ ದಾಖಲೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಾರ್‌ನಲ್ಲಿ ಆಗಮಿಸಿದ್ದ ಕಳ್ಳರ ಗ್ಯಾಂಗ್‌ ವೈನ್‌ಶಾಪ್‌ ಬೀಗ ಮುರಿದು ಹಣ ದೋಚಿ ಪರಾರಿಯಾಗಿದ್ದರೆ.

ಸ್ಥಳೀಯ ಪೊಲೀಸ್‌ ಠಾಣೆಗೆ ಹಲವಾರು ದೂರು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಗುರುಮಠಕಲ್‌ ಜನರಿಗೆ ಆಶ್ಚರ್ಯ ತಂದಿದೆ. ಪೊಲೀಸರಿಗೆ ಸಾರ್ವಜನಿಕ ಕಾಳಜಿ ಇಲ್ಲ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕ್ರಮ ಹೊಂದಿಲ್ಲ ಎಂದು ತೋರುತ್ತಿದೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಗುರುಮಠಕಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಜಯ ಕರ್ನಾಟಕ ತಾಲೂಕು ಅಧ್ಯಕ್ಷರಾದ ನಾಗೇಶ ಗದ್ದುಗಿ, ಆಶೋಕ, ಗುರು, ವೀರೇಶ, ರಘು, ಲಾಲಪ್ಪ ತಲಾರಿ ಸೇರಿದಂತೆ ವ್ಯಾಪಾರಸ್ಥರು ಇದ್ದರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.