Kadambotsava: ಮಾರ್ಚ್ 5, 6 ರಂದು ಬನವಾಸಿಯಲ್ಲಿ ಕದಂಬೋತ್ಸವ: ಜಿಲ್ಲಾಧಿಕಾರಿ
Team Udayavani, Feb 20, 2024, 7:43 PM IST
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೋತ್ವವವನ್ನು ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ವೈಭವದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಮಂಗಳವಾರ ಸಂಜೆ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು . ಕದಂಬೋತ್ಸವದ ಅಂಗವಾಗಿ ಮಾರ್ಚ್ 3 ರಂದು ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದ್ದು, ಆ ದಿನ ಸಂಜೆ ಗುಡ್ನಾಪುರದಲ್ಲಿ ವಿವಿಧ ಸಾಂಸೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳ ನೊಂದಣಿಯನ್ನು ಫೆಬ್ರವರಿ 21 ರಿಂದ 25 ರ ವರೆಗೆ ಮಾಡಿಕೊಳ್ಳಬಹುದಾಗಿದ್ದು, ಫೆಬ್ರವರಿ 27 ರಿಂದ 29 ರ ವರೆಗೆ ಎಲ್ಲಾ ಸ್ಪರ್ಧೆಗಳು ನಡೆಯಲಿವೆ. ಸ್ಪರ್ದೆಗಳಿಗೆ ನೊಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ರವಿ ನಾಯಕ್ ಮೊ.ಸಂ. 7899104699 ಅವರನ್ನು ಸಂಪರ್ಕಿಸಬಹುದಾಗಿದ್ದು, ಕುಸ್ತಿ, ಕಬಡ್ಡಿ, ವಾಲಿಬಾಲ್ ಸೇರಿದಂತೆ ಹಲವು ಕ್ರೀಡೆಗಳು ನಡೆಯಲಿವೆ ಎಂದರು.
ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ಅತ್ಯಂತ ವೈಭವದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಕದಂಬೋತ್ಸವದಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Mayor: ಆಪ್ ಅಭ್ಯರ್ಥಿ ಕುಲದೀಪ್ ಕುಮಾರ್ ಚಂಡೀಗಢ ಮೇಯರ್… ಸುಪ್ರೀಂ ಕೋರ್ಟ್ ತೀರ್ಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ