ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


Team Udayavani, May 7, 2024, 9:21 AM IST

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ ಕೇಳಿ ಬಂದಿದೆ.

ಪೋಲಿಂಗ್ ಅಧಿಕಾರಿಯೇ ಕಾಂಗ್ರೆಸ್ ಗೆ ಮತ ಚಲಾಯಿಸಿದ ಆರೋಪ ಕೇಳಿ ಬಂದ ತಕ್ಷಣ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ಡಾ. ಉಮೇಶ ಜಾಧವ್ ಮತಗಟ್ಟೆಗೆ ತೆರಳಿ ಮತಗಟ್ಟೆ ಅಧಿಕಾರಿಯನ್ನು ತರಾಟೆಗೆ ತೆಗದುಕೊಂಡರಲ್ಲದೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ದೂರು ಸಲ್ಲಿಸಿದರು.

ಮತಗಟ್ಟೆ ಅಧಿಕಾರಿಯೇ ಮತದಾರರೊಬ್ಬರ ಸಹಾಯ ಮಾಡುವ ನಿಟ್ಟಿನಲ್ಲಿ ಅವರ ಮತವನ್ನು ಕಾಂಗ್ರೆಸ್ ಗೆ ಹಾಕಿದ್ದಾರೆಂಬ ಆರೋಪ. ಇದನ್ನು ಕೇಳಿದ ಅಲ್ಲೇ ಇದ್ದ ಕುಡಾ ಮಾಜಿ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ ತೀವ್ರ ಆಕ್ಷೇಪಿಸಿದರು. ತಕ್ಷಣವೇ ಡಾ. ಜಾಧವ್ ಆಗಮಿಸಿ, ಇದು ಸರಿಯಲ್ಲ. ತಾವೇ ಹೀಗೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.

ಅದೇ ರೀತಿ ಕಲಬುರ್ಗಿ ಉತ್ತರ ಮತಕ್ಷೇತ್ರದಲ್ಲಿ ಪೋಲಿಂಗ್ ಬೂತ್ ಸಂಖ್ಯೆ 38 ತಾಜ್ ಕಾಲೇಜ್, 71 ಶೇಖ್ ರೋಜಾ, 151& 152 ಮೊಮಿನ್ಪುರಾ, 266 ರೋಜಾ ಕಾಲೋನಿ, 113 ಉಮರ್ ಕಾಲೋನಿ ಗಳಲ್ಲಿ ಬಿಜೆಪಿ ಪಕ್ಷದ ಪೋಲಿಂಗ್ ಏಜೆಂಟರನ್ನು ಕಾಂಗ್ರೆಸ್ ಕಾರ್ಯಕರ್ತರು ಒಳಗೆ ಬಿಡದ ಘಟನೆಗಳು ಸಹ ವರದಿಯಾಗಿವೆ. ಇದನ್ನು ಕಂಡೂ ಪೋಲಿಂಗ್ ಅಧಿಕಾರಿಗಳು ಕೂಡ ಮೌನ ವಹಿಸಿದ್ದಾರೆನ್ನಲಾಗಿದೆ.

ಶರಣರ ದರ್ಶನ ಪಡೆದು ಮತ ಚಲಾಯಿಸಿದ ಡಾ.‌ಜಾಧವ್ :
ಸಂಸದ್, ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಈ ಭಾಗದ ಆರಾಧ್ಯ ದೈವ ಶ್ರೀ ಶರಣಬಸೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶರಣರ ದರ್ಶನ ಪಡೆದು ತದನಂತರ ಜವಾಹರ ಶಿಕ್ಷಣ ಸಂಸ್ಥೆಯ ಬೂತ್ ಸಂಖ್ಯೆ 93 ತಮ್ಮ ಹಕ್ಕು ಚಲಾಯಿಸಿದರು.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

CM  Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

CM Siddaramaiah ಸೋಲು ಖಚಿತವಾಗುತ್ತಿದ್ದಂತೆ ಮೋದಿ ವಿಚಿತ್ರ ಮಾತು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.