ಗೂಗಲ್ ಮ್ಯಾಪ್ ಮೂಲಕ ನಡೆದಿತ್ತು ತಿವಾರಿ ಕೊಲೆ ಸಂಚು: ಪೊಲೀಸರು ಬಿಚ್ಚಿಟ್ಟರು ಸ್ಪೋಟಕ ಮಾಹಿತಿ
Team Udayavani, Oct 20, 2019, 12:06 PM IST
ಲಕ್ನೋ: ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿಯ ಮುಖಂಡ ಕಮಲೇಶ್ ತಿವಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಮಾಹಿತಿ ಕಲೆಹಾಕಿದ್ದಾರೆ.
ಹಿಂದೂ ಮುಖಂಡ ಕಮಲೇಶ್ ತಿವಾರಿ ಅವರನ್ನು ಶುಕ್ರವಾರ ಹತ್ಯೆಗೈಯಲಾಗಿತ್ತು. ಉತ್ತರ ಪ್ರದೇಶದಲ್ಲಿ ಸಂಚಲನ ಮೂಡಿಸಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮೌಲ್ವಿ ಸೇರಿದಂತೆ ಇಬ್ಬರು ಶೂಟರ್ ಗಳನ್ನು ಬಂಧಿಸಲಾಗಿತ್ತು.
ಪೊಲೀಸರು ಬಂಧಿತರನ್ನು ವಿಚಾರಣೆ ನಡೆಸಿದ್ದು, ಕೆಲವು ಮಾಹಿತಿಗಳನ್ನು ಹೊರಹಾಕಿದ್ದಾರೆ.
ಆರೋಪಿಗಳು ಕಮಲೇಶ್ ತಿವಾರಿಯನ್ನು ಕೊಲೆಗೈಯಲು ರೈಲಿನ ಮೂಲಕ ಲಕ್ನೋಗೆ ಬಂದಿದ್ದರು. ಅಲ್ಲಿ ಯೋಜನೆ ರೂಪಿಸಿ ಚಾರ್ಗಾಡ್ ರೈಲ್ವೇ ನಿಲ್ದಾಣದಲ್ಲಿ ಸೇರಿದ್ದರು. ನಂತರ ತಿವಾರಿ ಮನೆ ಮತ್ತು ಆತನ ಚಲನವಲನಗಳ ಬಗ್ಗೆ ಮಾಹಿತಿ ಕಲೆಹಾಕಿದ್ದರು.
ಕಮಲೇಶ್ ತಿವಾರಿ ಇರುವ ಸ್ಥಳದ ಬಗ್ಗೆ ಗೂಗಲ್ ಮ್ಯಾಪ್ ನಲ್ಲಿ ಮಾಹಿತಿ ಪಡೆದಿದ್ದ ಹಂತಕರು ಹತ್ಯೆಗೆ ಸ್ಕೆಚ್ ಹಾಕಿದ್ದರು. ಗೂಗಲ್ ಮ್ಯಾಪ್ ಬಳಸಿ ಹಂತಕರು ಖರ್ಷೇದ್ ಭಾಗ್ ಗೆ ತಲುಪಿದ್ದರು.
ತಿವಾರಿ ಕೊಲೆ ಹಂತಕರನ್ನು ಹಿಡಿಯಲು 10 ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ