ರಾಜ್ಯದಲ್ಲಿಂದು 52,581 ಮಂದಿ ಗುಣಮುಖ; 32,218 ಹೊಸ ಪ್ರಕರಣ ಪತ್ತೆ, 353 ಜನರು ಸಾವು
Team Udayavani, May 21, 2021, 6:49 PM IST
ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ 52,581 ಮಂದಿ ಗುಣಮುಖರಾಗಿದ್ದಾರೆ, ಅಲ್ಲದೆ ಹೊಸ ಪ್ರಕರಣದಲ್ಲಿಯೂ ಸ್ವಲ್ಪ ಮಟ್ಟಿನಲ್ಲಿ ಕಡಿಮೆಯಾಗಿದ್ದು 32,218 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಕಳೆದ ಎರಡು ಮೂರು ದಿನಗಳಿಂದ ರಾಜ್ಯದಲ್ಲಿ ಸೋಂಕಿತರು ಗುಣಮುಖರಾಗುತ್ತಿರುವ ಸಂಖ್ಯೆಯಲ್ಲಿ ಏರಿಕೆ ಕಂಡಿರುವುದು ರಾಜ್ಯದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೆ ಸಾವಿನ ಪ್ರಮಾಣದಲ್ಲೂ ಕುಸಿತ ಕಂಡಿದ್ದು ಇಂದು ಸೋಂಕಿನಿಂದ 353 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ಪಾಸಿಟಿವ್ ಸ್ಟೋರಿ : ಕೋವಿಡ್ ಗೆದ್ದ ಒಂದೇ ಕುಟುಂಬದ 16 ಮಂದಿ..!
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-275, ಬಳ್ಳಾರಿ-1650 , ಬೆಳಗಾವಿ-1138, ಬೆಂಗಳೂರು ಗ್ರಾಮಾಂತರ-641, ಬೆಂಗಳೂರು ನಗರ-9591, ಬೀದರ್-75, ಚಾಮರಾಜನಗರ-470, ಚಿಕ್ಕಬಳ್ಳಾಪುರ-845, ಚಿಕ್ಕಮಗಳೂರು-672, ಚಿತ್ರದುರ್ಗ-838, ದಕ್ಷಿಣ ಕನ್ನಡ-864, ದಾವಣಗೆರೆ-681, ಧಾರವಾಡ-809, ಗದಗ-530, ಹಾಸನ-2071, ಹಾವೇರಿ-387, ಕಲಬುರಗಿ-352, ಕೊಡಗು-512, ಕೋಲಾರ-479, ಕೊಪ್ಪಳ-598, ಮಂಡ್ಯ-296, ಮೈಸೂರು-2355, ರಾಯಚೂರು-558, ರಾಮನಗರ-375, ಶಿವಮೊಗ್ಗ-892, ತುಮಕೂರು-1773, ಉಡುಪಿ-854, ಉತ್ತರ ಕನ್ನಡ-768, ವಿಜಯಪುರ-349, ಯಾದಗಿರಿ-520.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
SSLC ಪರೀಕ್ಷೆಗೆ ಇನ್ನು ಕೃಪಾಂಕ ಇಲ್ಲ; ಫಲಿತಾಂಶ ಹಿನ್ನೆಲೆಯಲ್ಲಿ ಸಿಎಂ ಗರಂ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು