ರಾಜ್ಯದಲ್ಲಿಂದು 35,297 ಹೊಸ ಕೋವಿಡ್ ಪ್ರಕರಣ ಪತ್ತೆ: 344 ಜನರ ಸಾವು, 34,057 ಮಂದಿ ಗುಣಮುಖ
Team Udayavani, May 13, 2021, 7:42 PM IST
ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 35,297 ಹೊಸ ಪ್ರಕರಣಗಳು ವರದಿಯಾಗಿದ್ದು 344 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 34,057 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 14,74,678 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,93,078 ಏರಿಕೆಯಾಗಿದೆ. ಇದುವರೆಗೆ ಒಟ್ಟು 20,712 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-520, ಬಳ್ಳಾರಿ-1865, ಬೆಳಗಾವಿ- 713 , ಬೆಂಗಳೂರು ಗ್ರಾಮಾಂತರ- 1079, ಬೆಂಗಳೂರು ನಗರ-15,191, ಬೀದರ್-257, ಚಾಮರಾಜನಗರ-842, ಚಿಕ್ಕಬಳ್ಳಾಪುರ-354, ಚಿಕ್ಕಮಗಳೂರು-445, ಚಿತ್ರದುರ್ಗ-292, ದಕ್ಷಿಣ ಕನ್ನಡ-812, ದಾವಣಗೆರೆ-494 , ಧಾರವಾಡ-737, ಗದಗ-430 , ಹಾಸನ-792, ಹಾವೇರಿ-160 , ಕಲಬುರಗಿ-497, ಕೊಡಗು-425, ಕೋಲಾರ-488, ಕೊಪ್ಪಳ-437, ಮಂಡ್ಯ-1153, ಮೈಸೂರು-1260 , ರಾಯಚೂರು- 170, ರಾಮನಗರ-518, ಶಿವಮೊಗ್ಗ-880, ತುಮಕೂರು-1798 , ಉಡುಪಿ-891, ಉತ್ತರ ಕನ್ನಡ -791, ವಿಜಯಪುರ-331, ಯಾದಗಿರಿ -675.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು
MLC Election: ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ
New laws: “ಜುಲೈ 1ರಿಂದ ಐಪಿಸಿ ಕಾಯ್ದೆ ಇರಲ್ಲ, ಬದಲಿಗೆ ಬಿಎನ್ಎಸ್ ಕಾಯ್ದೆ ಜಾರಿ’
Congress ಮೇಲ್ಮನೆ ಚುನಾವಣೆ; ಕಾಂಗ್ರೆಸ್ ಟಿಕೆಟ್ಗೆ ದಿಲ್ಲಿಯಲ್ಲಿ ಕಸರತ್ತು
CM, ಸಚಿವ ನಾಗೇಂದ್ರ ತಲೆದಂಡಕ್ಕೆ ವಿಪಕ್ಷ ಪಟ್ಟು !
MUST WATCH
ಹೊಸ ಸೇರ್ಪಡೆ
Sangolli Rayanna: ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ
Lok sabha Election: ತ್ರಿಕೋನ ಪೈಪೋಟಿ- ಒಗ್ಗಟ್ಟಿಗೆ ಬಾದಾಮಿ ಬೆಟ್ಟದಷ್ಟೇ ತಾಪತ್ರಯ
School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು
College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು
ಪ್ರೇರಣೆ ನೀಡಿದ ಪ್ರವಚನ-ಆನ್ಲೈನ್ನಿಂದ ಗಡಿ ದಾಟಿದ ರಾಯಚೂರು ಮಾವು!