ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು


Team Udayavani, Oct 20, 2020, 4:34 PM IST

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ದುಬಾೖ: ಸತತ ಎರಡು ಪಂದ್ಯಗಳನ್ನು ಗೆದ್ದು ಹಳಿ ಏರುವ ಸೂಚನೆ ನೀಡಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಮಂಗಳವಾರ ಅಗ್ರಸ್ಥಾನಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

ಎರಡೂ ತಂಡಗಳಿಗೆ ಇದು ತಿರುವು ನೀಡುವ ಪಂದ್ಯ. ಡೆಲ್ಲಿ ಗೆದ್ದರೆ ಮುಂದಿನ ಸುತ್ತು ಬಹುತೇಕ ಖಚಿತಗೊಳ್ಳಲಿದೆ. ಪಂಜಾಬ್‌ ಜಯಿಸಿದರೆ ಸ್ಪರ್ಧೆಯಲ್ಲಿ ಉಳಿಯಲಿದೆ.

ಪಂಜಾಬ್‌ ಕಾಗದದಲ್ಲಿ ಬಲಿಷ್ಠ ತಂಡ. ಸಾಲು ಸಾಲು ಸ್ಟಾರ್‌ ಆಟಗಾರರನ್ನು ಕಾಣಬಹುದು. ಆದರೆ ಕೆ.ಎಲ್‌.ರಾಹುಲ್‌ (525 ರನ್‌) ಮತ್ತು ಮಾಯಾಂಕ್‌ ಅಗರ್ವಾಲ್‌ (393 ರನ್‌) ಹೊರತುಪಡಿಸಿ ಉಳಿದವರಿಂದ ಸ್ಥಿರವಾದ ಬ್ಯಾಟಿಂಗ್‌ ಪ್ರದರ್ಶನ ಕಂಡುಬಂದಿಲ್ಲ. ಮ್ಯಾಕ್ಸ್‌ವೆಲ್‌ ಅವರಂತೂ ಬ್ಯಾಟಿಂಗನ್ನೇ ಮರೆತಂತಿದೆ. ನಿಕೋಲಸ್ ಪೂರನ್ ಆಗಾಗ ಸಿಡಿದರೂ ಮ್ಯಾಚ್‌ ವಿನ್ನರ್‌ ಆಗಿ ರೂಪುಗೊಂಡಿಲ್ಲ. “ಲೇಟ್‌ ಕಮರ್‌’ ಗೇಲ್‌ ಅವರಿಂದ ತಂಡದ ಬ್ಯಾಟಿಂಗ್‌ ಬಲ ಹೆಚ್ಚಿದೆ. ಮುಂಬೈ ವಿರುದ್ಧ ಸೂಪರ್‌ ಓವರ್‌ ನಲ್ಲಿ ಒಲಿದ ಜಯ ಪಂಜಾಬ್‌ ತಂಡದಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಇದನ್ನೂ ಓದಿ:ಧೋನಿ ಆಯ್ತು, ಈಗ ವಿಜಯ್ ಸೇತುಪತಿ ಮಗಳಿಗೆ ಅತ್ಯಾಚಾರ ಬೆದರಿಕೆ!

ಮೊದಲ ಸುತ್ತಿನಲ್ಲಿ ಪಂಜಾಬ್‌-ಡೆಲ್ಲಿ ತಂಡಗಳು ಟೈ ಪಂದ್ಯಕ್ಕೆ ಸಾಕ್ಷಿಯಾಗಿದ್ದವು. ಎರಡೂ ತಂಡಗಳು 157 ರನ್‌ ಗಳಿಸಿದ ಬಳಿಕ ಡೆಲ್ಲಿ ಸೂಪರ್‌ ಓವರ್‌ನಲ್ಲಿ ಜಯಿಸಿತ್ತು. “ಸೈಲೆಂಟ್‌ ಕಿಲ್ಲರ್‌’ ಡೆಲ್ಲಿ ಅಗ್ರ ಕ್ರಮಾಂಕದಲ್ಲಿ ವೈಫ‌ಲ್ಯ ಕಾಣುತ್ತಿದೆ. ಪೃಥ್ವಿ ಶಾ ಪರಿಣಾಮ ಬೀರುತ್ತಿಲ್ಲ. ಆದರೆ ಶಿಖರ್‌ ಧವನ್‌ ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಬ್ಯಾಟಿಂಗ್‌ ಲಯಕ್ಕೆ ಮರಳಿದ್ದು ಶುಭ ಸಮಾಚಾರ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.