ಮಹಾದಾಯಿ,ಮೇಕೆದಾಟು ಬಗ್ಗೆ ವಿಪಕ್ಷದಲ್ಲಿದ್ದಾಗ ಮಾತನಾಡಿದ ನಾಯಕರು ಈಗ ಮಾತಾಡುತ್ತಾರೋ.:ಡಿಕೆಶಿ


Team Udayavani, Sep 12, 2021, 3:53 PM IST

Leaders who were in the Opposition talking about Mahadai and Mekedatu. are now talking..? : D K Shivakumar

ಹುಬ್ಬಳ್ಳಿ: ಮಹದಾಯಿ,ಮೇಕೆದಾಟು ಬಗ್ಗೆ ವಿಪಕ್ಷದಲ್ಲಿದ್ದಾಗ ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್ ಮಾತನಾಡುತ್ತಿದ್ದರು, ಇದೀಗ ಅವರೇ ಅಧಿಕಾರದಲ್ಲಿದ್ದು, ಏನು ಮಾಡುತ್ತಾರೋ ನೋಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಗೆ ಹಲವಾರು ಜನ ಬಲಿಯಾಗಿದ್ದಾರೆ. ಬಹಳಷ್ಟು ಜನ ಆಸ್ಪತ್ರೆಯಲ್ಲಿ ಹಣ ಕಟ್ಟಲಾಗದೆ ಕಂಗಾಲಾಗಿದ್ದಾರೆ. ಅವರಿಗೆಲ್ಲ ಮೊದಲು ಸರ್ಕಾರ ಪರಿಹಾರ ನೀಡಬೇಕು. ಈ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ : ಬಂಬಲ್ ಡೇಟಿಂಗ್ ಆ್ಯಪ್ ಬಗ್ಗೆ ನಿಮಗೆ ತಿಳಿದಿದೆಯೇ..? ಇಲ್ಲಿದೆ ಮಾಹಿತಿ

ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅದೆಲ್ಲ ಇಲ್ಲ. ನಾವೆಲ್ಲ ಒಂದು. ಅದು ಬಿಜೆಪಿಗೆ ಮಾತ್ರ ಅನ್ವಯಿಸುತ್ತದೆ. ಕಲಬುರಗಿಯಲ್ಲಿ ಜನ ಆಯ್ಕೆ ಮಾಡುವವರೇ ಮೇಯರ್ ಆಯ್ಕೆ ಆಗುತ್ತಾರೆ. ನಮ್ಮ ನಾಯಕರ ತಪ್ಪಿನಿಂದಲೇ ಕೆಲವು ವಾರ್ಡ್ ಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಆಗಲಿಲ್ಲ ಎಂದರು.

ಹು-ಧಾ ಮಹಾನಗರ ಪಾಲಿಕೆಯ ಚುನಾವಣೆ ಹಿನ್ನೆಲೆ ಅವಳಿ ನಗರದ ಜನರ ತೀರ್ಪಿಗೆ ನಾವು ಸಾಷ್ಟಾಂಗ ನಮಸ್ಕಾರ ಸಲ್ಲಿಸುತ್ತೇವೆ. ಈ ಚುನಾವಣೆ ನಾವು ಸೋತಿಲ್ಲ. ಕಡಿಮೆ ಸ್ಥಾನ ಬಂದಿರಬಹುದು. ಪಕ್ಷದ ನಾಯಕರ ಕೆಲವು ನಮ್ಮ ತಪ್ಪಿನಿಂದಲೂ ಆಗಿದೆ. ಎಲ್ಲ ಪ್ರಭುದ್ಧ ಮತದಾರರಿಗೆ ಸಾಷ್ಟಾಂಗ ನಮಸ್ಕಾರ. ಅವರು ನಮ್ಮ ಮೇಲೆವಿಟ್ಟ ವಿಶ್ವಾಸ ಉಳಿಸಿಕೊಂಡು ಹೋಗುತ್ತೇವೆ ಎಂದರು.

5 ಜನ ಬಂಡಾಯ ಅಭ್ಯರ್ಥಿಗಳು ಮುಖಂಡರ ತಪ್ಪಿನಿಂದಾಗಿ ಗೆದ್ದಿದ್ದಾರೆ. ಇಲ್ಲಿ ಸಿಎಂ, ಮಾಜಿ ಸಿಎಂ, ಕೇಂದ್ರ ಸಚಿವರು ಸೇರಿ ಎಲ್ಲರೂ ಇಲ್ಲಿಯೇ ಮತದಾರರು. ಹೀಗಾಗಿ ಅವರಿಗೆ ಹೇಗೆ ಬೇಕೋ ಹಾಗೆ ಅಧಿಕಾರ ದುರಪಯೋಗ ಮಾಡಿಕೊಂಡು ಚುನಾವಣಾ ನಡೆಸಿದರು ಬಹುಮತ ಪಡೆಯಲು ಆಗಲಿಲ್ಲ. ನಮಗೆ ಹೆಚ್ಚಿನ ಸಂಖ್ಯೆ ಇಲ್ಲದಿದ್ದರೂ ಸಹ ಮತದಾರರು ಉತ್ತಮ ಫಲಿತಾಂಶ ಕೊಟ್ಟಿದ್ದಾರೆ. ನಮಗೆ ಸಿಕ್ಕ ಅವಕಾಶ ಸದುಪಯೋಗ ಪಡೆದುಕೊಳ್ಳುತ್ತೇವೆ. ಕೆಲವು ಬಂಡಾಯ ಅಭ್ಯರ್ಥಿಗಳು ಸಹ ಮತ್ತೆ ಕಾಂಗ್ರೆಸ್ ಸಿದ್ದಾಂತಕ್ಕೆ ಬರುತ್ತೇವೆಂದು ಹೇಳಿದ್ದಾರೆ. ಭೇಟಿ ಕೂಡ ಮಾಡಿದ್ದಾರೆ ಎಂದರು.

ಕಲಬುರಗಿ, ಹು-ಧಾ ದಲ್ಲಿ ಸಮಾಧಾನ ಫಲಿತಾಂಶ ಸಿಕ್ಕಿದೆ. ಬೆಳಗಾವಿಯಲ್ಲಿ ಚಿಹ್ನೆ ಮೇಲೆ ಚುನಾವಣೆ ಮಾಡಿದ್ದೇವೆ. ಅಲ್ಲಿ 20 ಸ್ಥಾನ ನಿರೀಕ್ಷೆ ಮಾಡಿದ್ದೇವು. ಆದರೆ 10 ಬಂದಿವೆ. ಈ ಫಲಿತಾಂಶ ಬಿಜೆಪಿ ಸರ್ಕಾರ, ಆಡಳಿತ ಒಪ್ಪಿ ಮತದಾನ ಆಯ್ತಾ ಎಂದು ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ ಹಾಗೂ ಬಿಜೆಪಿ ನಾಯಕರೆ ಹೇಳಬೇಕು. ಅವರಿಗೆ ಈ ಚುನಾವಣೆ ಫಲಿತಾಂಶ ಖುಷಿ ತಂದಿದೇಯಾ ಎಂದು ಹೇಳಬೇಕು ಎಂದರು.

ಇದನ್ನೂ ಓದಿ : ಮಂಗಳೂರು : ಹಾಡಹಗಲೇ ನಗರದ ಮುಖ್ಯ ರಸ್ತೆಯಲ್ಲಿ ಮಹಿಳೆಯ ಬ್ಯಾಗ್ ಕಳವಿಗೆ ಯತ್ನ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.