18ರಂದು ಬೃಹತ್‌ ಲೋಕ್‌ ಅದಾಲತ್‌ ಆಯೋಜನೆ


Team Udayavani, Dec 7, 2021, 4:57 PM IST

Lok Adalat

ದಾವಣಗೆರೆ: ಜಿಲ್ಲೆಯ ಎಲ್ಲನ್ಯಾಯಾಲಯಗಳಲ್ಲಿ ಡಿ. 18 ರಂದು ಬೃಹತ್‌ಲೋಕ್‌ ಅದಾಲತ್‌ ನಡೆಯಲಿದೆ ಎಂದುಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದರಾಜೇಶ್ವರಿ ಎನ್‌. ಹೆಗಡೆ ತಿಳಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕಳೆದ ಆಗಸ್ಟ್‌,ಸೆಪ್ಟಂಬರ್‌ನಲ್ಲಿ ಲೋಕ್‌ ಅದಾಲತ್‌ ನಡೆದಿತ್ತು.ಈಗ ಮೂರನೇ ಬಾರಿಗೆ ಲೋಕ ಅದಾಲತ್‌ನಡೆಸಲಾಗುತ್ತಿದೆ.

ಸಾರ್ವಜನಿಕರು,ವಕೀಲರು, ಪೊಲೀಸ್‌ ಇಲಾಖೆ ಒಳಗೊಂಡಂತೆಎಲ್ಲಇಲಾಖೆಯವರು ಲೋಕ್‌ ಅದಾಲತ್‌ಯಶಸ್ಸಿಗೆ ಸಹಕರಿಸಬೇಕು ಎಂದು ಮನವಿಮಾಡಿದರು.ರಾಷ್ಟ್ರೀಯ ಮತ್ತು ರಾಜ್ಯ ಕಾನೂನುಸೇವಾಪ್ರಾಧಿ ಕಾರದ ನಿರ್ದೇಶನದ ಮೇರೆಗೆದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿಹಾಗೂ ಜಗಳೂರು ನ್ಯಾಯಾಲಯಗಳಆವರಣದಲ್ಲಿ ಮೆಗಾ ಲೋಕ್‌ ಅದಾಲತ್‌ಆಯೋಜಿಸಲಾಗಿದೆ.

ರಾಜಿಯಾಗಬಹುದಾದ ವಿವಿಧ ಪ್ರಕರಣಗಳ ಜೊತೆಗೆ ವ್ಯಾಜ್ಯ ಪೂರ್ವಪ್ರಕರಣಗಳನ್ನೂ ಕೂಡ ರಾಜಿ ಸಂಧಾನದಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶಕಲ್ಪಿಸಲಾಗಿದೆ ಎಂದರು.ಸಿವಿಲ್‌ ಹಾಗೂ ಕ್ರಿಮಿನಲ್‌(ರಾಜಿಮಾಡಿಕೊಳ್ಳಬಹುದಾದ) ಪ್ರಕರಣಗಳು,ಮೋಟರ್‌ ವಾಹನ ಅಪಘಾತ ಪರಿಹಾರ,ಚೆಕ್‌ ಅಮಾನ್ಯ, ಭೂಸ್ವಾಧಿಧೀನ ಪರಿಹಾರ,ಬ್ಯಾಂಕ್‌ ಸಾಲ ವಸೂಲಾತಿ, ವಿಮೆ, ಅಕ್ರಮಮರಳುಗಾರಿಕೆ ಪ್ರಕರಣ, ವೈವಾಹಿಕ ಕುಟುಂಬನ್ಯಾಯಾಲಯದ ಪ್ರಕರಣ (ವಿಚ್ಚೇದನಹೊರತುಪಡಿಸಿ), ಪಿಂಚಣಿ, ವೇತನ ಭತ್ಯೆ,ವಿದ್ಯುತ್‌, ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರವೇತನ, ಕಾರ್ಮಿಕ ವಿವಾದ ಇತ್ಯಾದಿಪ್ರಕರಣಗಳನ್ನು ಪರಸ್ಪರ ಮಾತುಕತೆಯಮೂಲಕ ಬಗೆಹರಿಸಿಕೊಳ್ಳಬಹುದು.ರಾಜಿ ಸಂಧಾನದ ಮೂಲಕ ಪ್ರಕರಣಇತ್ಯರ್ಥಪಡಿಸಿಕೊಂಡಲ್ಲಿ ಅದೇ ಅಂತಿಮ.ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನುಮರುಪಾವತಿ ಮಾಡಲಾಗುವುದು.ಕಕ್ಷಿಗಾರರು ಭೌತಿಕವಾಗಿ ಅಥವಾ ವಿಡಿಯೋಕಾನ್ಪ ರೆನ್ಸ್‌ ಮುಖಾಂತರ ಪ್ರಕರಣಗಳನ್ನುಇತ್ಯರ್ಥಪಡಿಸಿಕೊಳ್ಳಬಹುದು ಎಂದುಹೇಳಿದರು.ವಿಶೇಷವೆಂದರೆ ನ್ಯಾಯಾಲಯಗಳಲ್ಲಿಬಾಕಿ ಇರುವ ಪ್ರಕರಣಗಳ ಜೊತೆಗೆನ್ಯಾಯಾಲಯಕ್ಕೆ ದಾಖಲಾಗುವ ಮುನ್ನಅಂದರೆ ವ್ಯಾಜ್ಯಪೂರ್ವ ಪ್ರಕರಣಗಳನ್ನೂಕೂಡ ಲೋಕ್‌ ಅದಾಲತ್‌ನಲ್ಲಿ ರಾಜಿಸಂಧಾನದ ಮೂಲಕ ಇತ್ಯಥಪಡಿಸಲುಅವಕಾಶ ಒದಗಿಸಲಾಗಿದೆ. ಅದಾಲತ್‌ನಿಂದಾಗಿ ಕಡಿಮೆ ಸಮಯದಲ್ಲಿ ವೆಚ್ಚರಹಿತವಾಗಿ ವ್ಯಾಜ್ಯಗಳು ಇತ್ಯರ್ಥಗೊಳ್ಳಲಿವೆ.ಸಮಾಜದಲ್ಲಿ ಉತ್ತಮ ಬಾಂಧವ್ಯ ಮೂಡಲುಸಹಕಾರಿ ಆಗಲಿದೆ ಎಂದರು.ಜಿಲ್ಲೆಯಲ್ಲಿ ಪ್ರಸ್ತುತ 32,738 ಪ್ರಕರಣಗಳುಬಾಕಿ ಇದ್ದು, ಈ ಪೈಕಿ ಸುಮಾರು 18 ಸಾವಿರಸಿವಿಲ್‌ ಪ್ರಕರಣಗಳಿವೆ. ನ್ಯಾಯಾಲಯದಲ್ಲಿಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯಪೂರ್ವಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಲೋಕ್‌ಅದಾಲತ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.