ಲೋಕಸಭಾ ಚುನಾವಣೆ: ಉಡುಪಿ ಚಿಕ್ಕಮಗಳೂರು ಶೇ.75ಕ್ಕೆ ಏರಿಕೆ


Team Udayavani, Apr 19, 2019, 10:40 AM IST

nittur

ಉಡುಪಿ: ಕಳೆದ ಎಲ್ಲ ಚುನಾವಣೆಗಳಿಗಿಂತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.75.8 ಮತದಾನವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ.

ಉಡುಪಿ, ಕಾರ್ಕಳ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು (ಶೇ.78) ಮತದಾನವಾದರೆ ಚಿಕ್ಕ ಮಗಳೂರು ಕ್ಷೇತ್ರದಲ್ಲಿ ಅತಿ ಕಡಿಮೆ (ಶೇ.69) ಮತದಾನ ನಡೆಯಿತು. ಕುಂದಾಪುರ, ಕಾಪುವಿನಲ್ಲಿ ಶೇ.77, ಮೂಡಿಗೆರೆಯಲ್ಲಿ ಶೇ.73, ತರಿಕೆರೆಯಲ್ಲಿ ಶೇ.72 ಮತದಾನವಾಗಿದೆ. ಉಡುಪಿ ಜಿಲ್ಲೆಯಲ್ಲಿ ಶೇ.78.2 ಮತದಾನ ವಾದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.73 ಮತದಾನವಾಯಿತು.

ಡಿಮಸ್ಟರಿಂಗ್‌
ಉಡುಪಿ ಸೈಂಟ್‌ ಸಿಸಿಲೀಸ್‌ ಶಾಲೆಯಲ್ಲಿ ಡಿಮಸ್ಟರಿಂಗ್‌ ಆರಂಭ ಗೊಂಡಿದ್ದು ಇಲ್ಲಿಗೆ ಪ್ರಥಮವಾಗಿ ಬಂದ ಮತಯಂತ್ರ ಉಡುಪಿ ಪುತ್ತೂರು ಹನುಮಂತನಗರ ಮತಗಟ್ಟೆಯದು. 2014ರಲ್ಲಿಯೂ ಇದೇ ಮತಗಟ್ಟೆಯ ಮತಯಂತ್ರ ಮೊದಲಾಗಿ ಬಂದಿತ್ತು. ಚಿಕ್ಕ ಮಗಳೂರು ಜಿಲ್ಲೆಯ ಮತ ಯಂತ್ರಗಳು ತಡವಾಗಿ ಬರಲಿವೆೆ. ಬೆಳಗ್ಗಿನವರೆಗೆ ನಡೆ ಯುವ ಸಾಧ್ಯತೆಯೂ ಇದೆ.ಎಂಟೂ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಇಲ್ಲಿ ತಂದಿ ಡಲಾಗುವುದು.

ಯುವ, ಎನ್‌ಆರ್‌ಐ ಮತದಾರರ ಉತ್ಸಾಹ
ಮತದಾನ ಹೆಚ್ಚಿಗೆ ಆಗಲು ಮುಖ್ಯವಾಗಿ ಯುವ ಮತ ದಾರರು ಉತ್ಸಾಹದಿಂದ ಮತ ಚಲಾಯಿಸಿರುವುದು ಮತ್ತು ಪರಸ್ಥಳದ ಮತದಾರರು ಆಸಕ್ತಿಯಿಂದ ಬಂದು ಮತ ಚಲಾಯಿಸಿರುವುದು ಕಾರಣವಾಗಿದೆ.

ತಾಂತ್ರಿಕ ದೋಷ: ಗುರುವಾರ ಒಟ್ಟು ಎಂಟು ಇವಿಎಂ ಮತ್ತು 53 ವಿವಿ ಪ್ಯಾಟ್‌ಗಳಲ್ಲಿ ತಾಂತ್ರಿಕ ದೋಷ ಕಂಡುಬಂದು ಅವುಗಳನ್ನು ಬದ
ಲಾಯಿಸಲಾಯಿತು. ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತ ವಾಗಿ ಮತದಾನ ನಡೆದಿದೆ ಮತ್ತು ಪರಿಸರಸ್ನೇಹಿ ಚುನಾವಣೆ ನಡೆಯಲು ಸಹಕರಿಸಿದ ಮತದಾರರಿಗೆ ಜಿಲ್ಲಾ ಚುನಾವಣಾಧಿ ಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಕೃತಜ್ಞತೆ ಸಲ್ಲಿಸಿದ್ದಾರೆ.

1957ರಲ್ಲಿ ಕನಿಷ್ಠ, 2019ರಲ್ಲಿ ಗರಿಷ್ಠ
2009ರ ಲೋಕಸಭಾ ಚುನಾವಣೆಯಲ್ಲಿ ಶೇ.68.17, 2012ರ ಲೋಕಸಭಾ ಚುನಾವಣೆಯಲ್ಲಿ ಶೇ.68.10 ಮತದಾನ, 2014ರಲ್ಲಿ 74.46 ಮತದಾನವಾಗಿತ್ತು. ಈ ಬಾರಿ ಆದಷ್ಟು ಮತದಾನ ಇದುವರೆಗಿನ ಚುನಾವಣೆಯಲ್ಲಿ ಆಗಿರಲಿಲ್ಲ. ಅಂತಿಮ ಲೆಕ್ಕಾಚಾರದಲ್ಲಿ ಶುಕ್ರವಾರ ಸ್ವಲ್ಪ ಹೆಚ್ಚು ಕಡಿಮೆಯಾಗಬಹುದು. ಈ ಬಾರಿ 15,13,231 ಮತದಾರರ ಪೈಕಿ 11,48,052 ಮಂದಿ ಮತದಾನ ಮಾಡಿದರು. ಅತಿ ಕಡಿಮೆ ಮತದಾನ ನಡೆದದ್ದು 1957ರಲ್ಲಿ ಶೇ.52.38.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.