Vote: ಮ.ಪ್ರ ದಲಿತ ಮತ ಸೆಳಯಲು ಪಕ್ಷಗಳ ಕಸರತ್ತು


Team Udayavani, Nov 11, 2023, 11:37 PM IST

ELECTION 1

ಚುನಾವಣೆಗೆ ಸಜ್ಜುಗೊಂಡಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಪಕ್ಷಗಳ ಪ್ರಚಾರದ ಕಸರತ್ತು ಮುಂದುವರಿದಿದ್ದು, ದಲಿತ ಮತಗಳನ್ನು ಸೆಳೆಯಲು ಹರಸಾಹಸ ಶುರುವಾಗಿದೆ. ಅತೀಹೆಚ್ಚು ದಲಿತರಿರುವ ಬುಲೇಂದರ್‌ಖಂಡ್‌ ಪ್ರದೇಶದ ಸಾಗರ್‌ ಜಿಲ್ಲೆಯಲ್ಲಿನ ಬೆಳವಣಿಗೆಗಳು ಈ ವಾದಕ್ಕೆ ಹಿಡಿದ ಕೈಗನ್ನಡಿ. 13ನೆ‌ ಶತಮಾನದ ಸಂತ, ಅಪಾರ ದಲಿತ ಅನುಯಾಯಿ ಗಳನ್ನು ಹೊಂದಿರುವ ರವಿದಾಸರ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಬಿಜೆಪಿ ಒತ್ತು ನೀಡಿದೆ.

ಕಾಂಗ್ರೆಸ್‌ ಕೂಡ ತಾನು ಅಧಿಕಾರಕ್ಕೆ ಬಂದರೆ ರವಿದಾಸರ ಸ್ಮರಣಾರ್ಥ ಆಸ್ಪತ್ರೆ ಅಭಿವೃದ್ಧಿ ಪಡಿಸುವ ತನ್ನ ಘೋಷಣೆಯನ್ನು ಪುನರುಚ್ಚರಿಸುತ್ತಿದೆ. ಇಷ್ಟಕ್ಕೂ ರಾಜಕೀಯ ಪಕ್ಷಗಳು ದಲಿತ ಮತಗಳ ಹಿಂದೆ ಬಿದ್ದಿರುವುದಕ್ಕೆ ಕಾರಣವೇನೆಂದು ನೋಡುವುದಾದರೆ- ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕೆನ್ನುವ ನಿರ್ಣಯವಿರುವುದೇ ದಲಿತರ ಕೈಯಲ್ಲಿ.

ಮಧ್ಯಪ್ರದೇಶದ ಒಟ್ಟು 230 ವಿಧಾನಸಭಾ ಸ್ಥಾನಗಳಲ್ಲಿ 82 ಮೀಸಲು ಕ್ಷೇತ್ರಗಳಿವೆ ಈ ಪೈಕಿ 47 ಪರಿಶಿಷ್ಟ ಪಂಗಡಕ್ಕೆ ಹಾಗೂ 35 ಪರಿಶಿಷ್ಟ ಜಾತಿಗೆ ಮೀಸಲಾಗಿವೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ. 36ರಷ್ಟು ಎಸ್‌ಸಿ, ಎಸ್‌ಟಿ ಸಮುದಾಯವಿದ್ದು ಈ ಮತಗಳು ಧ್ರುವೀಕರಣವಾಗದಂತೆ ನೋಡಿಕೊಳ್ಳುವುದೇ ಸದ್ಯಕ್ಕೆ ರಾಜಕೀಯ ಪಕ್ಷಗಳ ಮುಂದಿರುವ ಸವಾಲು. 2003,2008,2013ರಲ್ಲಿ ಬಿಜೆಪಿಗೆ ಒಲಿದಿದ್ದ ದಲಿತ ಮತಗಳು 2018ರಲ್ಲಿ ಕಾಂಗ್ರೆಸ್‌ನತ್ತಲೂ ವಾಲಿವೆ. ರಾಜ್ಯದ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಆದಿವಾಸಿ ಪ್ರಾಬಲ್ಯವಿದ್ದರೆ, ಬುಲೇಂದರ್‌ ಖಂಡ್‌, ವಿಂಧ್ಯಾ, ಗ್ವಾಲಿಯರ್‌ಗಳಲ್ಲಿ ದಲಿತರ ಪ್ರಾಬಲ್ಯವಿದೆ.

ಟಾಪ್ ನ್ಯೂಸ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

1-qwqeqwe

Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.