ಮಂಗಳೂರು: 608 ಹಜ್ಜಾಜ್‌ಗಳಿಗೆ ಲಸಿಕೆ


Team Udayavani, Jun 30, 2019, 10:21 AM IST

huz

ಮಂಗಳೂರು : ಸರಕಾರದ ಹಜ್‌ ಸಮಿತಿ ಮುಖಾಂತರ ಪವಿತ್ರ ಹಜ್‌ ಯಾತ್ರೆಗೆ ತೆರಳುವ ದಕ್ಷಿಣ ಕನ್ನಡ ಜಿಲ್ಲೆಯ 608 ಹಜ್ಜಾಜ್‌ಗಳಿಗೆ ಸರಕಾರದ ವತಿಯಿಂದ ನೀಡಲಾಗುವ ಚುಚ್ಚುಮದ್ದು ಹಾಗೂ ಲಸಿಕೆ ಕಾರ್ಯಕ್ರಮ ಶನಿವಾರ ನಗರದ ಕೊಡಿಯಾಲ್‌ಬೈಲ್‌ನ ಯೇನಪೊಯ ಆಸ್ಪತ್ರೆಯಲ್ಲಿ ನಡೆಯಿತು.

ಮಂಗಳೂರು ಹಜ್‌ ನಿರ್ವಹಣಾ ಸಮಿತಿ ಅಧ್ಯಕ್ಷ ಯೇನಪೊಯ ಮಹಮ್ಮದ್‌ ಕುಂಞಿ ಅಧ್ಯಕ್ಷತೆ ವಹಿಸಿದ್ದರು. ಬಂದರು ಕೇಂದ್ರ ಜುಮಾ ಮಸೀದಿಯ ಖತೀಬ್‌ ಸದಕತುಲ್ಲಾ ಫೈಝಿ ದುಆ ಪ್ರಾರ್ಥನೆ ನೆರವೇರಿ ಸಿದರು. ಹಜ್‌ಗೆ ತೆರಳುವ ಸದಕತುಲ್ಲಾ ಫೈಝಿ ಅವರಿಗೆ ಆರಂಭಿಕ ಚುಚ್ಚುಮದ್ದು ಮತ್ತು ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಸಕ್ತ ಸಾಲಿನಲ್ಲಿ 305 ಮಹಿಳೆಯರು ಮತ್ತು 303 ಪುರುಷರು ಹಜ್‌ ಯಾತ್ರೆ ಕೈಗೊಳ್ಳಲಿದ್ದಾರೆ.

ಕರ್ನಾಟಕ ರಾಜ್ಯ ಹಜ್‌ ಸಮಿತಿಯ ಅಧಿಕಾರಿ ಮೆಹಬೂಬ್‌ ಪಾಷಾ, ಯೇನಪೊಯ ಆಸ್ಪತ್ರೆಯ ಆಡಳಿತ ಕಾರ್ಯ ನಿರ್ವಾಹಕ ಅಧಿಕಾರಿ ಡಾ| ತಾಹಿರ್‌, ಯೇನಪೊಯ ಮಸೀದಿ ಖತೀಬ್‌ ಜಿ.ಎಂ. ಉಸ್ತಾದ್‌, ಹಜ್‌ ಸಮಿತಿಯ ಉಪಾಧ್ಯಕ್ಷ ಸಿ. ಮಹಮೂದ್‌ ಹಾಜಿ, ಜತೆ ಕಾರ್ಯದರ್ಶಿಗಳಾದ ಮಹಮ್ಮದ್‌ ಹನೀಫ್‌ ಹಾಜಿ ಗೋಳ್ತಮಜಲು ಮತ್ತು ರಫೀಕ್‌ ಹಾಜಿ ಕೊಡಾಜೆ, ಖಜಾಂಚಿ ಹನೀಫ್‌ ಹಾಜಿ ಬಂದರ್‌, ಮಾಧ್ಯಮ ಕಾರ್ಯದರ್ಶಿಗಳಾದ ರಶೀದ್‌ ವಿಟ್ಲ ಮತ್ತು ಅಹಮದ್‌ ಬಾವಾ ಪಡೀಲ್‌, ಸಿ.ಎಚ್‌. ಉಳ್ಳಾಲ, ಬಿ.ಎಸ್‌. ಬಶೀರ್‌ ಹಾಜಿ, ಎಂ.ಎ. ಮಹಮೂದ್‌ ಹಾಜಿ, ಐ. ಮೊಯ್ದಿನಬ್ಬ, ಶಫೀವುಲ್ಲಾ ಕಡಬ, ಇಬ್ರಾಹಿಂ ಕೊಣಾಜೆ, ನಾಸಿರ್‌ ಲಕ್ಕಿ ಸ್ಟಾರ್‌, ಫಝಲ್‌ ಹಾಜಿ, ರಿಯಾಝ್ ಬಂದರ್‌, ಹನೀಫ್‌ ಮಂಗಳೂರು, ಅಹಮದ್‌ ಬಾವಾ, ಸುಲೈಮಾನ್‌, ಅಮೀರ್‌ ಹುಸೈನ್‌ ಉಪಸ್ಥಿತರಿದ್ದರು.

ಹಜ್‌ ನಿರ್ವಹಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಮ್ತಾಝ್ ಅಲಿ ಕೃಷ್ಣಾಪುರ ಸ್ವಾಗತಿಸಿದರು. ಶಿಬಿರದ ಸಂಯೋಜಕ ಅಬ್ದುಲ್‌ ರಝಾಕ್‌ ಕುಪ್ಪೆಪದವು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.