ಹೈ ಸ್ಪೀಡ್‌ ನಲ್ಲಿ ಮೇಘಾ ಶೆಟ್ಟಿ ಸಿನಿ ರೈಡ್‌


Team Udayavani, Sep 27, 2021, 1:08 PM IST

megha shetty

ಪ್ರತಿವರ್ಷ ಕಿರುತೆರೆಯಲ್ಲಿ ಯಶಸ್ವಿಯಾಗಿರುವ ಅನೇಕ ನಟಿಯರು ನಾಯಕಿಯರಾಗಿ ಹಿರಿತೆರೆ ಪ್ರವೇಶಿಸುತ್ತಲೇ ಇರುತ್ತಾರೆ. ಆದರೆ ಅವರಲ್ಲಿ ಕೆಲವೇ ಕೆಲವು ನಟಿಯರಷ್ಟೇ ಕಿರುತೆರೆಯಂತೆ, ಹಿರಿತೆರೆಯಲ್ಲೂ ಒಂದಷ್ಟು ಕಮಾಲ್‌ ಮಾಡಲು ಯಶಸ್ವಿಯಾಗುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಹೀಗೆ ಕಿರುತೆರೆಯಿಂದ, ಹಿರಿತೆರೆಗೆ ನಾಯಕಿಯರಾಗಿ ಬಂದಿರುವವರ ಪೈಕಿ ಒಂದಷ್ಟು ನಿರೀಕ್ಷೆ ಮೂಡಿಸಿರುವ ನಟಿ ಮೇಘಾ ಶೆಟ್ಟಿ.

ಕಿರುತೆರೆಯ “ಜೊತೆ ಜೊತೆಯಲಿ…’ ಧಾರಾವಾಹಿಯ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಯಾಗಿರುವ ಮೇಘಾ ಶೆಟ್ಟಿ, ಈಗ ಗೋಲ್ಡನ್‌ ಸ್ಟಾರ್‌ ಗಣೇಶ್‌ ಜೊತೆ ನಾಯಕಿಯಾಗಿ “ತ್ರಿಬಲ್‌ ರೈಡಿಂಗ್‌’ ಸಿನಿಮಾದ ಮೂಲಕ ಹಿರಿತೆರೆಗೂ ಅಡಿಯಿಟ್ಟಿದ್ದಾರೆ.

ಈಗಾಗಲೇ ಧಾರಾವಾಹಿ, ಆಲ್ಬಂ ಸಾಂಗ್ಸ್‌ನಲ್ಲಿ ಕಾಣಿಸಿಕೊಂಡು ನೋಡುಗರ ಗಮನ ಸೆಳೆಯಲು ಯಶಸ್ವಿಯಾಗಿರುವ ಮೇಘಾ ಶೆಟ್ಟಿ, “ತ್ರಿಬಲ್‌ ರೈಡಿಂಗ್‌’ ಮೂಲಕ ಹಿರಿತೆರೆಯಲ್ಲೂ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.

ಇದನ್ನೂ ಓದಿ:ಸ್ಟಾರ್ ಮುಂಚೆ ಹೊಸಬರ ಅದೃಷ್ಟ  ಪರೀಕ್ಷೆ

ಇನ್ನು “ತ್ರಿಬಲ್‌ ರೈಡಿಂಗ್‌’ ಚಿತ್ರದಲ್ಲಿ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಮೂವರು ನಾಯಕಿಯರು ಜೋಡಿಯಾಗಲಿದ್ದು, ಅದರಲ್ಲಿ ಒಬ್ಬರು ನಾಯಕಿಯಾಗಿ ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ “ತ್ರಿಬಲ್‌ ರೈಡಿಂಗ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಚಿತ್ರತಂಡ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ನಿರತವಾಗಿದೆ.  ಈ ನಡುವೆಯೇ ಮದರಂಗಿ ಕೃಷ್ಣ ನಾಯಕರಾಗಿರುವ ಹೊಸ ಚಿತ್ರಕ್ಕೆ ಮೇಘಾ ಶೆಟ್ಟಿ ನಾಯಕಿಯಾಗಿದ್ದಾರೆ.

ಇನ್ನು ಮೊದಲ ಬಾರಿಗೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಜೊತೆಗೆ ಸ್ಕ್ರೀನ್‌ ಶೇರ್‌ ಮಾಡಿಕೊಂಡು, ಕಿರುತೆರೆಯಿಂದ ಹಿರಿತೆರೆಗೆ ಎಂಟ್ರಿ ಕೊಡುತ್ತಿರುವುದಕ್ಕೆ ಮೇಘಾ ಶೆಟ್ಟಿ ಕೂಡ ತುಂಬ ಎಕ್ಸೆ„ಟ್‌ ಆಗಿದ್ದಾರೆ. “ಗಣೇಶ್‌ ಅವರ ಸಿನಿಮಾಗಳನ್ನು ನೋಡಿದ್ದೆ. ಆದರೆ ಅವರ ಜೊತೆ ಅಭಿನಯಿಸುವ ಅವಕಾಶ ಮುಂದೊಂದು ದಿನ ಸಿಗುತ್ತದೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. “ತ್ರಿಬಲ್‌ ರೈಡಿಂಗ್‌’ ಸಿನಿಮಾದಲ್ಲಿ ಅಂಥದ್ದೊಂದು ಅವಕಾಶ ಸಿಕ್ಕಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.