ಮುಂಗಾರು ಪರಿಣಾಮ: ಶಾಂಭವಿಯಲ್ಲಿ ಹರಿದ ನೀರು


Team Udayavani, Jun 16, 2019, 5:50 AM IST

shambavi

ಬೆಳ್ಮಣ್‌: ಕಳೆದೆರಡು ದಿನಗಳ ಹಿಂದೆ ಸಮುದ್ರದ ಉಪ್ಪು ನೀರು ತುಂಬಿ ಸುದ್ದಿಯಾಗಿದ್ದ ಸಂಕಲಕರಿಯ ಶಾಂಭವಿ ನದಿಯಲ್ಲಿ ಮಳೆ ಬಂದು ನೀರು ಹರಿದಿದೆ. ಕಳೆದ ವಾರ ಸುರಿದ ಮಳೆಯಿಂದ ಸಾಣೂರು ಕಡೆಯಿಂದ ಪ್ರವಹಿಸುವ ಶಾಂಭವಿ ನದಿಗೆ ಅಲ್ಲಲ್ಲಿ ತೋಡು, ಹಳ್ಳಗಳಿಂದ ನೀರು ಪ್ರವೇಶಿಸಿದೆ.

ಮೂಲ್ಕಿ ಭಾಗದಿಂದ ಸಂಕಲಕರಿಯದವರೆಗೂ ಕಡಲ ನೀರು ಉಕ್ಕೇರಿ ಶನಿವಾರವೂ ಇಳಿದಿರಲಿಲ್ಲ. ಇದರಿಂದ ಇಲ್ಲೀಗ ಉಪ್ಪು-ಸಿಹಿನೀರು ಸೇರಿಕೊಂಡಿದೆ. ಇನ್ನೆರಡು ದಿನಗಳಲ್ಲಿ ಉಪ್ಪು ನೀರಿನ ಪ್ರವಾಹ ಕಡಿಮೆಯಾಗಬಹುದೆಂದು ನಂಬಲಾಗಿದೆ.

ನದಿ ಮೀನುಗಳಿಗೆ ಕಂಟಕ

ಶಾಂಭವಿ ನದಿಗೆ ಉಪ್ಪು ನೀರು ಪ್ರವೇಶಿಸಿದ್ದ ಪರಿಣಾಮವಾಗಿ ನದಿಯ ಮೀನುಗಳು ಜೀವ ಬಿಟ್ಟಿವೆ. ಆದರೂ ಭಾರೀ ಪ್ರಮಾಣದ ಮುಗುಡು ಮೀನುಗಳನ್ನು ಪಲಿಮಾರು ಕಡೆಯ ಜನ ಹಿಡಿದು ಮಾರಾಟ ಮಾಡಿದ್ದಾರೆ.

500ಕ್ಕೂ ಹೆಚ್ಚು ಬೃಹತ್‌ ಗಾತ್ರದ ಮುಗುಡುಗಳನ್ನು ಮಾರಾಟ ಮಾಡಲಾಗಿದೆ. ಇವುಗಳ ಪೈಕಿ 50 ಮೀನುಗಳನ್ನು ಮುಂಡ್ಕೂರಿನಲ್ಲಿಯೇ ಮಾರಾಟ ಮಾಡಲಾಗಿದೆ. ಹಲವು ಮೀನುಗಳು ನೀರಿನಲ್ಲಿಯೇ ಜೀವ ಕಳೆದುಕೊಂಡಿವೆ. ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು ಇನ್ನೂ ಮಳೆ ಬಂದರೆ ನದಿ ತುಂಬಿ ಹರಿಯುವ ಸಾಧ್ಯತೆ ಇದೆ. ಆದ್ದರಿಂದ ಕೃಷಿ ಚಟುವಟಿಕೆಗಳಿಗೆ ಇನ್ನೂ ವೇಗ ಸಿಕ್ಕಿಲ್ಲ ಎಂದು ಸಂಕಲಕರಿಯದ ಕೃಷಿಕ ದೊಡ್ಡಮನೆ ಭಾಸ್ಕರ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.