ಪೇದೆ ಸಂಬಂಧಿಕರಿಗೆ ಹೋಂ ಕ್ವಾರಂಟೈನ್ಗೆ ಸೂಚನೆ
Team Udayavani, Jun 7, 2020, 12:13 PM IST
ಸಾಂದರ್ಭಿಕ ಚಿತ್ರ
ಮುದಗಲ್ಲ: ಯಾದಗಿರಿ ಜಿಲ್ಲೆ ಶಹಾಪುರ ನಗರ ಠಾಣೆ ಪೊಲೀಸ್ ಪೇದೆಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆದ್ದರಿಂದ ಆತನ ಸಂಬಂಧಕರನ್ನು 14 ದಿನ ಹೋಂ ಕ್ವಾರಂಟೈನೆ ಮಾಡಬೇಕು ಡಿವೈಎಸ್ಪಿ ಎಸ್.ಎಸ್. ಹೂಲ್ಲೂರ ಸೂಚಿಸಿದರು.
ಅಡವಿಭಾವಿ ಗ್ರಾಮದ ಪೇದೆ ತನ್ನ ಮನೆಗೆ ಎರಡು ಬಾರಿ ಬಂದು ಹೋದ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಕಡ್ಡಾಯವಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿರಬೇಕು. ಗ್ರಾಮದ ಜನರು ಸಾಮಾಜಿಕ ಅಂತರ ಕಾಯ್ದುಕೊಳಬೇಕು. ಪೊಲೀಸ್ ಪೇದೆ ಜತೆ ಸಂಪರ್ಕ ಹೊಂದಿದವರು ಜಾಗೃತಿಯಿಂದ ಇರಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಆರೋಗ್ಯದಲ್ಲಿ ಏರುಪೇರಾದರೇ ದೂರವಾಣಿ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಠಾಣೆ ಪಿಎಸ್ಐ ಡಾಕೇಶ, ಪೊಲೀಸ್ ಸಿಬ್ಬಂದಿ ಹನುಮಂತ, ಬಾಷಸಾಬ್ ಪೋತ್ನಾಳ, ಅಡಿವೆಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್