Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Team Udayavani, Apr 30, 2024, 12:46 AM IST
ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಕಾಫಿತೋಟದ ಮಾಲಕರೊಬ್ಬರ ಜಮೀನಿನಲ್ಲಿದ್ದ ಬೃಹತ್ ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತಪಟ್ಟರನ್ನು ಹಾವೇರಿ ಜಿಲ್ಲೆ ಮಕರವಳ್ಳಿ ಗ್ರಾಮದ ಎಂ.ಪಿ.ಆಕಾಶ್ (21) ಎಂದು ಗುರುತಿಸಲಾಗಿದೆ.
ಇವರು 15 ವರ್ಷಗಳಿಂದ ಬೆಂಗಳೂರಿನಲ್ಲಿರುವ ತನ್ನ ಅಣ್ಣನ ಮನೆಯಲ್ಲಿ ಉಳಿದುಕೊಂಡಿದ್ದರು. ಎ.27ರಂದು ಅಣ್ಣ ಕುಶಾಲ್ ಹಾಗೂ ಸ್ನೇಹಿತ ದಾರ ಭರತ್, ಶ್ರೇಯಸ್ ಜತೆಗೆ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದು, ಗೋಣಿಬೀಡು ಗ್ರಾಮದ ಜಯರಾಮೇ ಗೌಡ ಅವರ ಹೋಮ್ಸ್ಟೇಯಲ್ಲಿ ಉಳಿದುಕೊಂಡಿದ್ದರು. ಅಲ್ಲಿ ದುರಂತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ
Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ
ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ
Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು