ಬಡವರ ಪರ ಹೋರಾಟ ಮಾಡಿದ್ದರಿಂದ ಕೇಸ್‌ ಹಾಕಿದ್ರು


Team Udayavani, Apr 14, 2019, 11:47 AM IST

kol-mn

ಕೋಲಾರ: ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ತಾಲೂಕಿನ ವೇಮಗಲ್‌, ನರಸಾಪುರ ಮತ್ತು ಕ್ಯಾಲನೂರು ಕ್ಷೇತ್ರಗಳಲ್ಲಿ ರೋಡ್‌ ಶೋ ಮೂಲಕ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಇದುವರೆಗೂ ಕ್ಷೇತ್ರದ ಜನ ಸಾಕಷ್ಟು ತೊಂದರೆಗಳನ್ನು ಪಟ್ಟಿದ್ದಾರೆ. ಈ ಬಾರಿ ಕ್ಷೇತ್ರದ ಜನರು ಬದಲಾವಣೆ ಬಯಸಿದ್ದು, ಅದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಈ ಬಾರಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲಲೆಬೇಕು ಎಂಬ ಮಾತು ಸಾರ್ವಜನಿಕರಲ್ಲೇ ಬಂದಿದೆ ಎಂದು ಗ್ರಾಪಂ ಅಧ್ಯಕ್ಷೆ ಶಶಿಕಲಾ ನಾಗೇಶ್‌ ಗ್ರಾಮದಲ್ಲಿ ನಡೆದ ರೋಡ್‌ ಶೋ ನಲ್ಲಿ ತಿಳಿಸಿದರು ಎಂದು ಹೇಳಿದರು.

ಹೋರಾಟ ಮಾಡಿದ್ದಕ್ಕೆ ಕೇಸು: ನನ್ನ ಮೇಲೆ ಠಾಣೆಗಳಲ್ಲಿ ಕೇಸ್‌ಗಳಿವೆ ನಿಜ. ಆದರೆ, ಆ ಕೇಸ್‌ ಗಳು ನನ್ನ ಕ್ಷೇತ್ರದಲ್ಲಿ ಬಡವರಿಗಾಗಿ ನೀರಾವರಿಗಾಗಿ, ಚರಂಡಿ ಮಾಡುವುದಕ್ಕೆ, ರಸ್ತೆ ಮಾಡುವುದಕ್ಕೆ, ಫ್ಲೈಒವರ್‌ ಮಾಡುವುದಕ್ಕೆ ಹಾಗೂ ಬಡವರ ಸಮಸ್ಯೆ ನೀಗಿಸುವುದಕ್ಕೆ ಹೋರಾಟಗಳು ಮಾಡಿರುವುದಕ್ಕೆ ಎಂದು ಹೇಳಿದರು.

ಅಕ್ರಮ ನೋಡಿದ್ದೀರಿ: ಬೇಕಾದರೆ ವೈಟ್‌ ಪಿಲ್ಡ್‌, ಕಾಡುಗೋಡಿ ಹಾಗೂ ನನ್ನ ಕ್ಷೇತ್ರದಲ್ಲಿ ಬಂದು ನೋಡಿ, ನಾನು ಕೂಡ ಕೋಲಾರ ಜಿಲ್ಲೆಯವನೇ
ಹಾಗೂ ಕೆ.ಎಚ್‌.ಮುನಿಯಪ್ಪ ಏನೆಂದು ಈಗಾಗಲೇ ನಿಮಗೆ ಗೊತ್ತಿದೆ. ಈ ಕ್ಷೇತ್ರಕ್ಕೆ ಬಂದಾಗಿನಿಂದ ಎಷ್ಟು ಬರಗಾಲ ಬಂದಿದೆ ಎಂದು ನಿಮಗೆ ಗೊತ್ತಿದೆ. ಯಾರು ಯಾರಿಗೆ ಎಷ್ಟೆಷ್ಟೂ ಜಮೀನು ಮಾಡಿಕೊಟ್ಟಿದ್ದಾರೆ ಎಂಬುದು ನೀವು ಪ್ರತಿನಿತ್ಯ ಮಾಧ್ಯಮಗಳಲ್ಲಿ ನೋಡುತ್ತಿದ್ದಿರಿ ಎಂದು ಹೇಳಿದರು. ನರೇಂದ್ರ ಮೋದಿ ಅವರು ರೈತರ ಪರವಾಗಿ ಹಲವು ಸೇವೆ ಮಾಡಿದ್ದಾರೆ. ಅದನ್ನು ಮನೆ ಮನೆಗೂ ಈಗಾಗಲೇ ಪಕ್ಷದವರು ತಲುಪಿಸಿದ್ದಾರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ತಿಳಿಸಿದರು. ಸಿಂಗಪೂರು ಗೋವಿಂದಪ್ಪ ಮತನಾಡಿ, ಈಗಾಗಲೇ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿಗೆ ದೊಡ್ಡ ಲೀಡರ್‌ಗಳೆಲ್ಲ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಮೊದಲ ಬಾರಿಗೇ ವೇಮಗಲ್‌ ಗ್ರಾಮಕ್ಕೆ ಬಂದಾಗ ಹೋಬಳಿಯಾದ್ಯಂತ ಅಭಿಮಾನಿಗಳು ಜಮಾಯಿಸಿದ್ದರು.

ಬಿಜೆಪಿ ಸೇರ್ಪಡೆ: ವೇಮಗಲ್‌, ನರಸಾಪುರ ಮತ್ತು ಕ್ಯಾಲನೂರು ಕ್ಷೇತ್ರದಲ್ಲಿ ಹಲವು ಹಿರಿಯ ಮುಖಂಡರು ಮುನಿಸ್ವಾಮಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ವೇಮಗಲ್‌ ಗ್ರಾಪಂ ಸದಸ್ಯರು, ಎಸ್‌ಎಫ್ಎಸ್‌ ಸಿಎಸ್‌ ಅಧ್ಯಕ್ಷರಾದ ಶೈಲಜಾ ವೆಂಕಟೇಶ್‌, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಓಂ ಶಕ್ತಿ ಚಲಪತಿ, ಗ್ರಾಮಾಂತರ ಉಪಾಧ್ಯಕ್ಷ ಪೊಲೀಸ್‌ ಚಲಪತಿ. ರಾಜಕಲ್ಲಹಳ್ಳಿ ದಿನಕರ್‌, ಕುರುಗಲ್‌ ಆನಂದ್‌, ವೇಮಗಲ್‌ ಓಹಿಲೇಶ್‌, ಚನ್ನಸಂದ್ರ ಸಿ.ಡಿ. ರಾಮಚಂದ್ರಪ್ಪ, ಎಲ್ಲಾ ಯುವಕರು, ಮಹಿಳೆಯರು ಪ್ರಚಾರದಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.