ಓಂ ಬಿರ್ಲಾ ಅವಿರೋಧ ಆಯ್ಕೆ


Team Udayavani, Jun 20, 2019, 6:00 AM IST

d-37

ಹೊಸದಿಲ್ಲಿ: ಎನ್‌ಡಿಎ ಅಭ್ಯರ್ಥಿ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್‌ ಆಗಿ ಬುಧವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದು, ಸಂಸತ್‌ನ ಸುಗಮ ಕಲಾಪಕ್ಕೆ ಹೃದಯಪೂರ್ವಕ ಬೆಂಬಲ ನೀಡುವುದಾಗಿ ಅವರಿಗೆ ಆಡಳಿತ ಮತ್ತು ವಿಪಕ್ಷಗಳ ನಾಯಕರು ಅಭಯ ನೀಡಿದ್ದಾರೆ.

ಯುಪಿಎ ಮಿತ್ರಪಕ್ಷಗಳು ಕೂಡ ಎನ್‌ಡಿಎ ಅಭ್ಯರ್ಥಿ ಯಾದ ಓಂ ಬಿರ್ಲಾ ಅವರಿಗೆ ಬೆಂಬಲ ಘೋಷಿಸಿದ ಪರಿಣಾಮ, ಬಿರ್ಲಾ ಅವರು ಅವಿರೋಧವಾಗಿ ಸ್ಪೀಕರ್‌ ಹುದ್ದೆಗೇರಿದರು. ಪ್ರಧಾನಿ ಮೋದಿ ಮಾತನಾಡಿ, ಆಡಳಿತ ಪಕ್ಷದ ಸದಸ್ಯರು ತಪ್ಪಾಗಿ ನಡೆದುಕೊಂಡರೆ, ಅವರ ವಿರುದ್ಧವೂ ಕಠಿನ ಕ್ರಮ ಕೈಗೊಳ್ಳಿ ಎಂಬ ಸಲಹೆಯನ್ನು ನೂತನ ಸ್ಪೀಕರ್‌ಗೆ ನೀಡಿದ್ದಾರೆ.

ಇದೇ ವೇಳೆ, ಲೋಕಸಭೆಯ ಸ್ಪೀಕರ್‌ ಆಗಿ ನಿಷ್ಪಕ್ಷವಾಗಿ ನಡೆದುಕೊಳ್ಳುವಂತೆ ವಿಪಕ್ಷಗಳು ಮನವಿ ಮಾಡಿವೆ. ಇದಕ್ಕೆ ನೂತನ ಸ್ಪೀಕರ್‌ ಬಿರ್ಲಾ ಕೂಡ ಸಮ್ಮತಿಸಿದ್ದು, ಎಲ್ಲ ಸದಸ್ಯರ ಹಿತಾಸಕ್ತಿಯನ್ನೂ ಕಾಪಾಡುವುದಾಗಿ ಭರವಸೆ ನೀಡಿದ್ದಾರೆ.

ಬಿರ್ಲಾ 17ನೇ ಸ್ಪೀಕರ್‌
ಲೋಕಸಭೆಯ 17ನೇ ಸ್ಪೀಕರ್‌ ಆಗಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ. ಸ್ವೀಕರ್‌ಗಳ ಪಟ್ಟಿ ಪುಟ 5ರಲ್ಲಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.