ಪ್ರಧಾನಮಂತ್ರಿ ಕಿಸಾನ್ ಯೋಜನೆ 8ನೇ ಕಂತು: 20,000 ಸಾವಿರ ಕೋಟಿ ಬಿಡುಗಡೆ
ಪಿಎಂ-ಕಿಸಾನ್ ಯೋಜನೆಯನ್ನು ಪ್ರಧಾನಿ ಮೋದಿ ಅವರು 2019ರಲ್ಲಿ ಬಿಡುಗಡೆಗಗೊಳಿಸಿದ್ದರು.
Team Udayavani, May 14, 2021, 12:19 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ನಿಧಿ) ಯ 8ನೇ ಕಂತಿನ ಹಣವನ್ನು ಶುಕ್ರವಾರ(ಮೇ 14) ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆಗೊಳಿಸಿದರು.
ಇದನ್ನೂ ಓದಿ:ಕೋವಿಡ್ ಸೋಂಕು ನಡುವೆ ಉತ್ತರಪ್ರದೇಶದಲ್ಲಿ 73 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ
ಪ್ರಧಾನಿ ಮೋದಿ ಅವರು ಈ ಯೋಜನೆಯಡಿ 20,000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಈ ಯೋಜನೆಯಡಿ 9.5 ಕೋಟಿ ರೈತ ಫಲಾನುಭವಿಗಳಿದ್ದಾರೆ ಎಂದು ವರದಿ ವಿವರಿಸಿದೆ.
ಅಷ್ಟೇ ಅಲ್ಲ ಉತ್ತರಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್, ನಿಕೋಬಾರ್ ರಾಜ್ಯಗಳ ಐವರು ರೈತರ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
2019ರಲ್ಲಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯನ್ನು ಪ್ರಧಾನಿ ಮೋದಿ ಅವರು 2019ರಲ್ಲಿ ಬಿಡುಗಡೆಗಗೊಳಿಸಿದ್ದರು. ಈ ಯೋಜನೆ ಮೂಲಕ ದೇಶಾದ್ಯಂತ ಇರುವ ರೈತರಿಗೆ ಆದಾಯ ಬೆಂಬಲ ನೀಡುವುದಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ